AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದಿಂದ ಚರ್ಚ್​ ಮೇಲೆ ಗೂಢಚಾರಿಕೆ ಆರೋಪ; ಪೊಲೀಸರಿಗೆ ಮಾಹಿತಿ ನೀಡದಂತೆ ಕ್ರೈಸ್ತ ಮಹಾಧರ್ಮಾಧ್ಯಕ್ಷ ಸೂಚನೆ

ಕ್ರೈಸ್ತ ಧರ್ಮದಿಂದ ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದಡಿ, ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬಾರದು ಎಂದು ಟಿವಿ9 ಡಿಜಿಟಲ್​ಗೆ ಕ್ರೈಸ್ತ ಧರ್ಮದ ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೊ ಹೇಳಿಕೆ ನೀಡಿದ್ದಾರೆ.

ಸರ್ಕಾರದಿಂದ ಚರ್ಚ್​ ಮೇಲೆ ಗೂಢಚಾರಿಕೆ ಆರೋಪ; ಪೊಲೀಸರಿಗೆ ಮಾಹಿತಿ ನೀಡದಂತೆ ಕ್ರೈಸ್ತ ಮಹಾಧರ್ಮಾಧ್ಯಕ್ಷ ಸೂಚನೆ
ಸಾಂದರ್ಭಿಕ ಚಿತ್ರ
TV9 Web
| Updated By: preethi shettigar|

Updated on:Oct 26, 2021 | 8:46 AM

Share

ಬೆಂಗಳೂರು: ಹಿಂದೂಗಳನ್ನು ಕ್ರೈಸ್ತ ಧರ್ಮಕ್ಕೆ ಮಂತಾರಗೊಳಿಸಲಾಗುತ್ತಿದೆ ಎಂಬ ಆರೋಪ ಇತ್ತೀಚೆಗೆ ಹೆಚ್ಚಾಗಿ ಕೇಳಿ ಬರುತ್ತಿರುವುದರಿಂದ ಸರ್ಕಾರ ಈ ಬಗ್ಗೆ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಆದರೆ ಸರ್ಕಾರ ಮತಾಂತರ ತಡೆಗಟ್ಟಲು ಕರ್ನಾಟಕದ ಚರ್ಚ್​ಗಳ ಮೇಲೆ ಗೂಢಚಾರಿಕೆ ನಡೆಸುತ್ತಿದೆ. ಹೀಗಾಗಿ ಪೊಲೀಸ್ ಇಲಾಖೆ ಚರ್ಚ್​ಗೆ ಭೇಟಿ ನೀಡಲಿದ್ದು, ಗಣತಿ, ಗೂಢಚಾರಿಕೆ ನಡೆಸುತ್ತಿದೆ ಎಂದು ಕ್ರೈಸ್ತ ಧರ್ಮದ ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೊ ಆರೋಪ ಮಾಡಿದ್ದಾರೆ.

ಕ್ರೈಸ್ತ ಧರ್ಮದಿಂದ ಮತಾಂತರ ಮಾಡಲಾಗುತ್ತಿದೆ ಎಂಬ ಆರೋಪದಡಿ, ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬಾರದು ಎಂದು ಟಿವಿ9 ಡಿಜಿಟಲ್​ಗೆ ಕ್ರೈಸ್ತ ಧರ್ಮದ ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೊ ಹೇಳಿಕೆ ನೀಡಿದ್ದಾರೆ.

ಮತಾಂತರ ಮಾಡಲಾಗುತ್ತಿದೆ ಎಂದು ಸರ್ಕಾರ ಸುಳ್ಳು ಹೇಳುತ್ತಿದೆ. ಯಾರೋ‌ ಶಿಲುಬೆ ಹಾಕಿಕೊಂಡ ಮಾತ್ರಕ್ಕೆ, ಕ್ರೈಸ್ತ ದೇವಾಲಯಕ್ಕೆ ಬಂದ ಮಾತ್ರಕ್ಕೆ ಅದನ್ನು ಮತಾಂತರ ಎನ್ನಬಾರದು. ಸರ್ಕಾರ ಚರ್ಚ್​ಗಳಿಗೆ ಪೊಲೀಸ್​ರನ್ನು ಕಳುಹಿಸಿ ಮಾಹಿತಿ ಪಡೆಯುತ್ತಿದೆ. ಕ್ರೈಸ್ತ ಸಮುದಾಯದ ಗಣತಿ ಮಾಡಲಾಗುತ್ತಿದೆ. ಇದು ತಪ್ಪು. ಕ್ರೈಸ್ತ ಧರ್ಮವನ್ನೇ ಟಾರ್ಗೆಟ್ ಮಾಡೋದು ತಪ್ಪು ಎಂದು ಕ್ರೈಸ್ತ ಧರ್ಮದ ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೊ ವಿರೋಧ ವ್ಯಕ್ತಪಡಿಸಿದ್ದಾರೆ.

ಯಾವುದೇ ಲಿಖಿತ ಮಾಹಿತಿ ಇಲ್ಲದೆ ಪೊಲೀಸರಿಗೆ ಮಾಹಿತಿ ನೀಡದಂತೆ ರಾಜ್ಯದ ಚರ್ಚ್​ಗಳಿಗೆ ಮಾಹಿತಿ ನೀಡಲಾಗಿದೆ. ಸರ್ಕಾರ ಮತಾಂತರ ನಿಷೇಧ ಕಾಯ್ದೆ ಯಾಕೆ ತರಬೇಕು? ಈ ಬಗ್ಗೆ ವಿಶ್ವ ಕ್ರೈಸ್ತ ಧರ್ಮದ ಪೋಪ್ ಅವರಿಗೂ ಮಾಹಿತಿ ಹೋಗಿದೆ. ನವೆಂಬರ್​ನಲ್ಲಿ ಮೋದಿ ಇಟಲಿಗೆ ಭೇಟಿ ನೀಡುತ್ತಿದ್ದು ಪೋಪ್ ಅವರನ್ನು ಭೇಟಿ ಆಗಲಿದ್ದಾರೆ. ಆಗ ಈ ವಿಚಾರ ಹೊರ ಬರಲಿದೆ ಎಂದು ಕ್ರೈಸ್ತ ಧರ್ಮದ ಮಹಾಧರ್ಮಾಧ್ಯಕ್ಷ ಪೀಟರ್ ಮಚಾದೊ ತಿಳಿಸಿದ್ದಾರೆ.

ಇದನ್ನೂ ಓದಿ: ಹಾಸನ: ವೃದ್ಧೆ ನಾಪತ್ತೆ; ತಾಯಿಯನ್ನು ಬಲವಂತವಾಗಿ ಮತಾಂತರ ಮಾಡಲಾಗಿದೆ ಎಂದು ಪುತ್ರನಿಂದ ದೂರು

ಕೊಡಗು: ಮತಾಂತರಕ್ಕೆ ಯತ್ನಿಸಿದ್ದ ಆರೋಪದಲ್ಲಿ ದಿಡ್ಡಳ್ಳಿ ಹೋರಾಟಗಾರ್ತಿ ಮುತ್ತಮ್ಮ ಪೊಲೀಸರ ವಶಕ್ಕೆ

Published On - 7:29 am, Tue, 26 October 21

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್