AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ

6 ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

6 ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರImage Credit source: vistaranews.com
TV9 Web
| Edited By: |

Updated on:Jan 12, 2023 | 4:39 PM

Share

ಬೆಂಗಳೂರು: ರಾಜ್ಯ ಸರ್ಕಾರ (Karnataka Governmnet) ಇತ್ತೀಚೆಗೆ 53 ಐಪಿಎಸ್​ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಿಸುವುದರ ಜೊತೆಗೆ ಬಡ್ತಿ ನೀಡಿತ್ತು. ಇದೀಗ 6 ಐಪಿಎಸ್​ ಅಧಿಕಾರಿಗಳನ್ನು (IPS officers) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಕೊಂಡ ಅಧಿಕಾರಿಗಳ ಪಟ್ಟಿ ಹೀಗಿದೆ.

  • ವೈ.ಎಸ್.ರವಿಕುಮಾರ್, ಡಿಐಜಿಪಿ, ನಿರ್ದೇಶಕ, ಮಾನವ ಹಕ್ಕುಗಳ ಜಾರಿ ನಿರ್ದೇಶನಾಲಯ
  • ದಿವ್ಯಾ ವಿ.ಗೋಪಿನಾಥ್, ನಿರ್ದೇಶಕರು, ಕರ್ನಾಟಕ ಪೊಲೀಸ್​ ಅಕಾಡೆಮಿ, ಮೈಸೂರು
  • ಆರ್.ಚೇತನ್, ಕಲಬುರಗಿ ನಗರ ಪೊಲೀಸ್​ ಕಮಿಷನರ್
  • ಹನುಮಂತರಾಯ, ಪೊಲೀಸ್ ವರಿಷ್ಠಾಧಿಕಾರಿ, ಗುಪ್ತದಳ ಹಾವೇರಿ
  • ಎಂ.ನಾರಾಯಣ, ಪೊಲೀಸ್ ವರಿಷ್ಠಾಧಿಕಾರಿ, ಕೋಲಾರ
  • ಡಾ. ಶಿವಕುಮಾರ್, ಪೊಲೀಸ್ ವರಿಷ್ಠಾಧಿಕಾರಿ, ಹಾವೇರಿ

ಈ ಹಿಂದೆ 4 ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಳೆದ ಕೆಲವು ತಿಂಗಳಿಂದ ಸರ್ಕಾರ ಪೊಲೀಸ್​ ಇಲಾಖೆಯಲ್ಲಿ ಸರಣಿ ವರ್ಗಾವಣೆಯನ್ನು ಮಾಡಿತ್ತು. ಈ ಹಿಂದೆ ನೂರಾರು ಪೊಲೀಸ್​ ಇನ್ಸ್ಪೆಕ್ಟರ್​​ಗಳನ್ನು, ಕೆಲವು ಡಿಜಿಪಿಗಳನ್ನು ವರ್ಷಗಾವಣೆ ಮಾಡಿ ಪೊಲೀಸ್​ ಇಲಾಖೆಯಲ್ಲಿ ಮೇಜರ್​ ಸರ್ಜರಿ ಮಾಡಲಾಗಿತ್ತು.

ಇದನ್ನೂ ಓದಿ: 11 ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರ

42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ

ರಾಜ್ಯ ಸರ್ಕಾರ ಪೊಲೀಸ್​ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ಸರಣಿ ವರ್ಗಾವಣೆ ಮಾಡಿತ್ತು. ಈ ಮಧ್ಯೆಯೇ 42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ ಸಹ ನೀಡಿದೆ. ಜೊತೆಗೆ 5 ಐಎಎಸ್ ಅಧಿಕಾರಿಗಳಿಗೆ ಹುದ್ದೆಯಲ್ಲಿ ಮುಂದುವರಿಸಿ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಹೊಸವರ್ಷದ ಮೊದಲ ದಿನದಿಂದಲೇ ಜಾರಿಗೆ ಬರುವಂತೆ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:33 pm, Thu, 12 January 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ