AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ

6 ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

6 ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರImage Credit source: vistaranews.com
TV9 Web
| Edited By: |

Updated on:Jan 12, 2023 | 4:39 PM

Share

ಬೆಂಗಳೂರು: ರಾಜ್ಯ ಸರ್ಕಾರ (Karnataka Governmnet) ಇತ್ತೀಚೆಗೆ 53 ಐಪಿಎಸ್​ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಿಸುವುದರ ಜೊತೆಗೆ ಬಡ್ತಿ ನೀಡಿತ್ತು. ಇದೀಗ 6 ಐಪಿಎಸ್​ ಅಧಿಕಾರಿಗಳನ್ನು (IPS officers) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ವರ್ಗಾವಣೆಕೊಂಡ ಅಧಿಕಾರಿಗಳ ಪಟ್ಟಿ ಹೀಗಿದೆ.

  • ವೈ.ಎಸ್.ರವಿಕುಮಾರ್, ಡಿಐಜಿಪಿ, ನಿರ್ದೇಶಕ, ಮಾನವ ಹಕ್ಕುಗಳ ಜಾರಿ ನಿರ್ದೇಶನಾಲಯ
  • ದಿವ್ಯಾ ವಿ.ಗೋಪಿನಾಥ್, ನಿರ್ದೇಶಕರು, ಕರ್ನಾಟಕ ಪೊಲೀಸ್​ ಅಕಾಡೆಮಿ, ಮೈಸೂರು
  • ಆರ್.ಚೇತನ್, ಕಲಬುರಗಿ ನಗರ ಪೊಲೀಸ್​ ಕಮಿಷನರ್
  • ಹನುಮಂತರಾಯ, ಪೊಲೀಸ್ ವರಿಷ್ಠಾಧಿಕಾರಿ, ಗುಪ್ತದಳ ಹಾವೇರಿ
  • ಎಂ.ನಾರಾಯಣ, ಪೊಲೀಸ್ ವರಿಷ್ಠಾಧಿಕಾರಿ, ಕೋಲಾರ
  • ಡಾ. ಶಿವಕುಮಾರ್, ಪೊಲೀಸ್ ವರಿಷ್ಠಾಧಿಕಾರಿ, ಹಾವೇರಿ

ಈ ಹಿಂದೆ 4 ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕಳೆದ ಕೆಲವು ತಿಂಗಳಿಂದ ಸರ್ಕಾರ ಪೊಲೀಸ್​ ಇಲಾಖೆಯಲ್ಲಿ ಸರಣಿ ವರ್ಗಾವಣೆಯನ್ನು ಮಾಡಿತ್ತು. ಈ ಹಿಂದೆ ನೂರಾರು ಪೊಲೀಸ್​ ಇನ್ಸ್ಪೆಕ್ಟರ್​​ಗಳನ್ನು, ಕೆಲವು ಡಿಜಿಪಿಗಳನ್ನು ವರ್ಷಗಾವಣೆ ಮಾಡಿ ಪೊಲೀಸ್​ ಇಲಾಖೆಯಲ್ಲಿ ಮೇಜರ್​ ಸರ್ಜರಿ ಮಾಡಲಾಗಿತ್ತು.

ಇದನ್ನೂ ಓದಿ: 11 ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ರಾಜ್ಯ ಸರ್ಕಾರ

42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ

ರಾಜ್ಯ ಸರ್ಕಾರ ಪೊಲೀಸ್​ ಇಲಾಖೆಯಲ್ಲಿ ಉನ್ನತ ಹುದ್ದೆಯಲ್ಲಿರುವ ಅಧಿಕಾರಿಗಳನ್ನು ಸರಣಿ ವರ್ಗಾವಣೆ ಮಾಡಿತ್ತು. ಈ ಮಧ್ಯೆಯೇ 42 ಐಎಎಸ್ ಅಧಿಕಾರಿಗಳಿಗೆ ವೇತನ ಶ್ರೇಣಿ ಹೆಚ್ಚಳದೊಂದಿಗೆ ಬಡ್ತಿ ಸಹ ನೀಡಿದೆ. ಜೊತೆಗೆ 5 ಐಎಎಸ್ ಅಧಿಕಾರಿಗಳಿಗೆ ಹುದ್ದೆಯಲ್ಲಿ ಮುಂದುವರಿಸಿ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶ ಹೊಸವರ್ಷದ ಮೊದಲ ದಿನದಿಂದಲೇ ಜಾರಿಗೆ ಬರುವಂತೆ ಸುತ್ತೋಲೆ ಹೊರಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:33 pm, Thu, 12 January 23

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ