AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ವರ್ಷವಾದ್ರೂ ವರ್ಗಾವಣೆ ಸಿಗುತ್ತಿಲ್ಲ: ಕಲ್ಯಾಣ ಕರ್ನಾಟಕ ಶಿಕ್ಷಕರ ಅಳಲು

ನಮ್ಮ ಕುಟುಂಬಗಳಿಂದ ದೂರ ಇರಬೇಕಾಗಿದೆ. ಇಲಾಖೆಯ ನಿಯಮದಂತೆ 10 ವರ್ಷ ಒಂದೇ ಕಡೆ ಸೇವೆ ಸಲ್ಲಿಸಿದರೂ ಇನ್ನೂ ವರ್ಗಾವಣೆ ಸಿಕ್ಕಿಲ್ಲ ಎಂದು ಶಿಕ್ಷಕರು ದೂರಿದ್ದಾರೆ.

12 ವರ್ಷವಾದ್ರೂ ವರ್ಗಾವಣೆ ಸಿಗುತ್ತಿಲ್ಲ: ಕಲ್ಯಾಣ ಕರ್ನಾಟಕ ಶಿಕ್ಷಕರ ಅಳಲು
ಬೆಂಗಳೂರಿನಲ್ಲಿ ಶಿಕ್ಷಕರೊಂದಿಗೆ ಪ್ರತಿಭಟನೆ
TV9 Web
| Edited By: |

Updated on: Jun 03, 2022 | 3:55 PM

Share

ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ಹತ್ತಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ತಮಗೆ ವರ್ಗಾವಣೆ ಸಿಗುತ್ತಿಲ್ಲ ಎಂದು ಅಲವತ್ತು ಕೊಂಡಿದ್ದಾರೆ. 12 ವರ್ಷ ಸೇವೆ ಸಲ್ಲಿಸಿದರೂ ವರ್ಗಾವಣೆ ದೊರೆತಿಲ್ಲ. ಹೀಗಾಗಿ ನಮ್ಮ ಕುಟುಂಬಗಳಿಂದ ದೂರ ಇರಬೇಕಾಗಿದೆ. ಇಲಾಖೆಯ ನಿಯಮದಂತೆ 10 ವರ್ಷ ಒಂದೇ ಕಡೆ ಸೇವೆ ಸಲ್ಲಿಸಿದರೂ ಇನ್ನೂ ವರ್ಗಾವಣೆ ಸಿಕ್ಕಿಲ್ಲ ಎಂದು ಶಿಕ್ಷಕರು ದೂರಿದ್ದಾರೆ. ಶೇ 25ರಷ್ಟು ಶಿಕ್ಷಕರಿಗೆ ವರ್ಗಾವಣೆ ಸೌಕರ್ಯ ಸಿಗುತ್ತಿಲ್ಲ. ಒಂದು ಬಾರಿ ವರ್ಗಾವಣೆ ಕೊಡಿ ಎಂದು ಪರಿಪರಿಯಾಗಿ ಎಂದು ನೊಂದ ಶಿಕ್ಷಕರ ಕುಟುಂಬಗಳು ಅಲವತ್ತುಕೊಳ್ಳುತ್ತಿದೆ.

ರಾಜ್ಯದಲ್ಲಿ ಮೂರುವರೆ ಸಾವಿರ ಶಿಕ್ಷಕರು ವರ್ಗಾವಣೆ ಕೋರುತ್ತಿದ್ದಾರೆ. ಗಂಡ ಒಂದು ಕಡೆ, ಹೆಂಡತಿ ಮತ್ತೊಂದು ಕಡೆ ಕೆಲಸ ಮಾಡುತ್ತಿದ್ದಾರೆ. ಅಜ್ಜ-ಅಜ್ಜಿಯ ಮನೆಗಳಲ್ಲಿ ಮಕ್ಕಳು ಬೆಳೆಯುತ್ತಿದ್ದಾರೆ. ‘ಅಪ್ಪ-ಅಮ್ಮ ಒಂದೊಂದು ಕಡೆ ಆಗಿದ್ದಾರೆ. ದಯವಿಟ್ಟು ಅವರನ್ನು ಒಂದೇ ಕಡೆ ಇರುವಂತೆ ಮಾಡಿ’ ಎಂದು ಶಿಕ್ಷಕರ ಮಕ್ಕಳು ಕೈಮುಗಿದು ಕೇಳಿಕೊಳ್ಳುತ್ತಿದ್ದಾರೆ.

ವರ್ಗಾವಣೆಗಾಗಿ ಶಿಕ್ಷಕರು ನಿನ್ನೆಯಿಂದಲೂ ನಗರದ ಫ್ರೀಡಂ ಪಾರ್ಕ್ ಬಳಿ ಹೋರಾಟ ನಡೆಸುತ್ತಿದ್ದಾರೆ. ಹೋರಾಟದಲ್ಲಿ ಸಾವಿರಾರು ಶಿಕ್ಷಕರು ಪಾಲ್ಗೊಂಡಿದ್ದು, ಶೀಘ್ರ ತಮ್ಮನ್ನು ವರ್ಗಾವಣೆ ಮಾಡಬೇಕು ಎಂದು ವಿನಂತಿಸುತ್ತಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ