AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ವರ್ಷವಾದ್ರೂ ವರ್ಗಾವಣೆ ಸಿಗುತ್ತಿಲ್ಲ: ಕಲ್ಯಾಣ ಕರ್ನಾಟಕ ಶಿಕ್ಷಕರ ಅಳಲು

ನಮ್ಮ ಕುಟುಂಬಗಳಿಂದ ದೂರ ಇರಬೇಕಾಗಿದೆ. ಇಲಾಖೆಯ ನಿಯಮದಂತೆ 10 ವರ್ಷ ಒಂದೇ ಕಡೆ ಸೇವೆ ಸಲ್ಲಿಸಿದರೂ ಇನ್ನೂ ವರ್ಗಾವಣೆ ಸಿಕ್ಕಿಲ್ಲ ಎಂದು ಶಿಕ್ಷಕರು ದೂರಿದ್ದಾರೆ.

12 ವರ್ಷವಾದ್ರೂ ವರ್ಗಾವಣೆ ಸಿಗುತ್ತಿಲ್ಲ: ಕಲ್ಯಾಣ ಕರ್ನಾಟಕ ಶಿಕ್ಷಕರ ಅಳಲು
ಬೆಂಗಳೂರಿನಲ್ಲಿ ಶಿಕ್ಷಕರೊಂದಿಗೆ ಪ್ರತಿಭಟನೆ
TV9 Web
| Edited By: |

Updated on: Jun 03, 2022 | 3:55 PM

Share

ಬೆಂಗಳೂರು: ಕಲ್ಯಾಣ ಕರ್ನಾಟಕದಲ್ಲಿ ಹತ್ತಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ತಮಗೆ ವರ್ಗಾವಣೆ ಸಿಗುತ್ತಿಲ್ಲ ಎಂದು ಅಲವತ್ತು ಕೊಂಡಿದ್ದಾರೆ. 12 ವರ್ಷ ಸೇವೆ ಸಲ್ಲಿಸಿದರೂ ವರ್ಗಾವಣೆ ದೊರೆತಿಲ್ಲ. ಹೀಗಾಗಿ ನಮ್ಮ ಕುಟುಂಬಗಳಿಂದ ದೂರ ಇರಬೇಕಾಗಿದೆ. ಇಲಾಖೆಯ ನಿಯಮದಂತೆ 10 ವರ್ಷ ಒಂದೇ ಕಡೆ ಸೇವೆ ಸಲ್ಲಿಸಿದರೂ ಇನ್ನೂ ವರ್ಗಾವಣೆ ಸಿಕ್ಕಿಲ್ಲ ಎಂದು ಶಿಕ್ಷಕರು ದೂರಿದ್ದಾರೆ. ಶೇ 25ರಷ್ಟು ಶಿಕ್ಷಕರಿಗೆ ವರ್ಗಾವಣೆ ಸೌಕರ್ಯ ಸಿಗುತ್ತಿಲ್ಲ. ಒಂದು ಬಾರಿ ವರ್ಗಾವಣೆ ಕೊಡಿ ಎಂದು ಪರಿಪರಿಯಾಗಿ ಎಂದು ನೊಂದ ಶಿಕ್ಷಕರ ಕುಟುಂಬಗಳು ಅಲವತ್ತುಕೊಳ್ಳುತ್ತಿದೆ.

ರಾಜ್ಯದಲ್ಲಿ ಮೂರುವರೆ ಸಾವಿರ ಶಿಕ್ಷಕರು ವರ್ಗಾವಣೆ ಕೋರುತ್ತಿದ್ದಾರೆ. ಗಂಡ ಒಂದು ಕಡೆ, ಹೆಂಡತಿ ಮತ್ತೊಂದು ಕಡೆ ಕೆಲಸ ಮಾಡುತ್ತಿದ್ದಾರೆ. ಅಜ್ಜ-ಅಜ್ಜಿಯ ಮನೆಗಳಲ್ಲಿ ಮಕ್ಕಳು ಬೆಳೆಯುತ್ತಿದ್ದಾರೆ. ‘ಅಪ್ಪ-ಅಮ್ಮ ಒಂದೊಂದು ಕಡೆ ಆಗಿದ್ದಾರೆ. ದಯವಿಟ್ಟು ಅವರನ್ನು ಒಂದೇ ಕಡೆ ಇರುವಂತೆ ಮಾಡಿ’ ಎಂದು ಶಿಕ್ಷಕರ ಮಕ್ಕಳು ಕೈಮುಗಿದು ಕೇಳಿಕೊಳ್ಳುತ್ತಿದ್ದಾರೆ.

ವರ್ಗಾವಣೆಗಾಗಿ ಶಿಕ್ಷಕರು ನಿನ್ನೆಯಿಂದಲೂ ನಗರದ ಫ್ರೀಡಂ ಪಾರ್ಕ್ ಬಳಿ ಹೋರಾಟ ನಡೆಸುತ್ತಿದ್ದಾರೆ. ಹೋರಾಟದಲ್ಲಿ ಸಾವಿರಾರು ಶಿಕ್ಷಕರು ಪಾಲ್ಗೊಂಡಿದ್ದು, ಶೀಘ್ರ ತಮ್ಮನ್ನು ವರ್ಗಾವಣೆ ಮಾಡಬೇಕು ಎಂದು ವಿನಂತಿಸುತ್ತಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ