AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಗ್ರೀನ್ ಕಾರಿಡಾರ್ ವ್ಯವಸ್ಥೆಯಡಿ ಜೀವರಕ್ಷಕ ಅಂಬ್ಯೂಲೆನ್ಸ್ ಸಂಚಾರ; ಉಳಿದ ಅಮಾಯಕ ಜೀವಗಳು

ಬೆಂಗಳೂರು ನಗರದಲ್ಲಿರುವ ಆಸ್ಪತ್ರೆಗಳಿಗೆ ಹೊರದೇಶಗಳಿಂದ ಹಾಗೂ ಹೊರರಾಜ್ಯಗಳಿಂದ ತುರ್ತು ಚಿಕಿತ್ಸೆಯ ಸೌಲಭ್ಯವನ್ನು ಪಡೆಯುವ ಸಲುವಾಗಿ, ಅಂದರೆ ಅಂಗಾಂಗ ಕಸಿಯಂತಹ ಶಸ್ತ್ರಿ ಚಿಕಿತ್ಸೆ ಹಾಗೂ ಜೀವಂತ ಹೃದಯಗಳನ್ನು ಕೊಂಡೊಯ್ಯುವ ವಾನಗಳಿಗೆ ಗ್ರೀನ್ ಕಾರಿಡಾರ್ ವ್ಯವಸ್ಥೆ ಮಾಡಲಾಗಿದೆ. ತುರ್ತು ಚಿಕಿತ್ಸೆಗೆ ಕೊಂಡೊಯ್ಯುವ ವೇಳೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಹೆಚ್ಚುವರಿ ಸಂಚಾರಿ ಪೊಲೀಸರ ಮೂಲಕ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಲಾಗುತ್ತಿದೆ.

ಬೆಂಗಳೂರು: ಗ್ರೀನ್ ಕಾರಿಡಾರ್ ವ್ಯವಸ್ಥೆಯಡಿ ಜೀವರಕ್ಷಕ ಅಂಬ್ಯೂಲೆನ್ಸ್ ಸಂಚಾರ; ಉಳಿದ ಅಮಾಯಕ ಜೀವಗಳು
ಬೆಂಗಳೂರಿನಲ್ಲಿ ತುರ್ತು ಚಿಕಿತ್ಸೆಗಾಗಿ ಗ್ರೀನ್ ಕಾರಿಡಾರ್ ವ್ಯವಸ್ಥೆ ಜಾರಿಯಿಂದಾಗಿ ಅನೇಕ ಜೀವಗಳು ಉಳಿದಿವೆ (ಸಾಂದರ್ಭಿಕ ಚಿತ್ರ)Image Credit source: thestatesman
Shivaprasad B
| Edited By: |

Updated on: Jan 05, 2024 | 3:03 PM

Share

ಬೆಂಗಳೂರು, ಜ.5: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ರೋಗಿಗಳನ್ನು ಆಸ್ಪತ್ರೆಯಿಂದ ಆಸ್ಪತ್ರೆಗೆ ತುರ್ತಾಗಿ ಸ್ಥಳಾಂತರ ಮಾಡಲು ಅಥವಾ ಅಂಗಾಂಗ ಕಸಿ ಮಾಡಲು ಅಂಗಾಂಗಗಳನ್ನು ಕೊಂಡೊಯ್ಯುವ ಆ್ಯಂಬುಲೆನ್ಸ್​ಗಳಿಗೆ ಗ್ರೀನ್ ಕಾರಿಡಾರ್ (Green Corridor) ವ್ಯವಸ್ಥೆ ಮಾಡಲಾಗಿದೆ. ಟ್ರಾಫಿಕ್ ಪೊಲೀಸರ ಈ ಕಾರ್ಯದಿಂದಾಗಿ ಅನೇಕ ಜೀವಗಳು ಉಳಿದಿವೆ.

  • ಪ್ರಕರಣ 1:- ಜ.12 – ವಿಸ್ಟರ್ ಸಿಎಂ ಆಸ್ಪತ್ರೆ ಹೆಬ್ಬಾಳದಿಂದ ಮಣಿ ಪಾಲ್ ಆಸ್ಪತ್ರೆಗೆ – ಲಿವರ್ ಡ್ರಾನ್ಸಮಿಷನ್ – 11 ಕಿ.ಮೀ ದೂರವನ್ನು ಆ್ಯಂಬುಲೆನ್ಸ್ 29 ನಿಮಿಷದಲ್ಲಿ ತಲುಪಿದೆ.
  • ಪ್ರಕರಣ 2- ಜನವರಿ 19 – ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆಗೆ – ಹೃದಯ ಕಸಿ – 22 ಕಿ. ಮೀ ದೂರವನ್ನು ಆ್ಯಂಬುಲೆನ್ಸ್ 39 ನಿಮಿಷದಲ್ಲಿ ತಲುಪಿದೆ.
  • ಪ್ರಕರಣ 3:- ಫೆಬ್ರವರಿ 27 ಮಲ್ಲಿಗೆ ಆಸ್ಪತ್ರೆಯಿಂದ ಮಣಿಪಾಲ್ ಆಸ್ಪತ್ರೆ – ಪೆಷೆಂಟ್ ಶಿಫ್ಟ್ – 10 ಕಿಮೀ ದೂರವನ್ನು ತುರ್ತು ವಾಹನ 15 ನಿಮಷದಲ್ಲಿ ತಲುಪಿದೆ.
  • ಪ್ರಕರಣ 4:- ಮಾರ್ಚ್ 17 ಜಯದೇವ ಆಸ್ಪತ್ರೆಯಿಂದ ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆ – ಪೆಷೆಂಟ್ ಶಿಫ್ಟ್ – 11 ಕಿಮೀ ದೂರವನ್ನು ತುರ್ತು ವಾಹನ 15 ನಿಮಿಷದಲ್ಲಿ ತಲುಪಿದೆ.
  • ಪ್ರಕರಣ 5 :- ಏಪ್ರಿಲ್ 30 ಕೆಂಪೇಗೌಡ ವಿಮಾನ ನಿಲ್ದಾಣದಿಂ ಮಣಿಪಾಲ್ ಆಸ್ಪತ್ರೆ – ಪೆಷೆಂಟ್ ಶಿಫ್ಟ್ – 40 ಕಿಮೀ ದೂರವನ್ನು 35 ನಿಮಿಷದಲ್ಲಿ ತಲುಪಲಾಗಿದೆ.
  • ಪ್ರಕರಣ 6 :- ಮೇ 26 ಕೆಂಪೇಗೌಡ ವಿಮಾನ ನಿಲ್ದಾಣದಿಂ ಮಣಿಪಾಲ್ ಆಸ್ಪತ್ರೆ – ಹೃದಯ ಸಂಬಂಧಿ ಖಾಯಿಲೆ – 40 ಕಿಮೀ ದೂರವನ್ನು 35 ನಿಮಿಷದಲ್ಲಿ ತಲುಪಿದೆ.
  • ಪ್ರಕರಣ 7 :- ಮೇ 30 ಚಿನ್ಮಯಿ ಆಸ್ಪತ್ರೆ ಆಶೋಕ್ ನಗರ ಪೋರ್ಟೀಸ್ ಆಸ್ಪತ್ರೆ ಬನ್ನೇರುಘಟ್ಟ – ಹೃದಯ – 40 ಕಿಮೀ ದೂರವನ್ನು 35 ನಿಮಿಷದಲ್ಲಿ ತಲುಪಲಾಗಿದೆ.

ಈ ಪ್ರಕರಣಗಳು ಸೇರಿದಂತೆ 22 ಪ್ರಕರಣಗಳಲ್ಲಿ ಸಂಚಾರಿ ಪೊಲೀಸರು ಜೀವರಕ್ಷಕ ಆಂಬ್ಯೂಲೆನ್ಸ್​​ಗಳಿಗೆ ಗ್ರೀನ್ ಕಾರಿಡಾರ್ ಮೂಲಕ ವೇಗದ ಸಂಚಾರಕ್ಕೆ ಅನುವು ಮಾಡಿಕೊಟ್ಟು ಕಾರ್ಯಕ್ಷಮತೆ ತೋರಿದ್ದಾರೆ.

ಇದನ್ನೂ ಓದಿ: Bengaluru Metro: ಏರ್​ಪೋರ್ಟ್ ಆಯ್ತು, ಬೆಂಗಳೂರು ಮೆಟ್ರೋ ಕಂಡು ಚಕಿತಗೊಂಡ ವಿಶ್ವಖ್ಯಾತ ಹೂಡಿಕೆದಾರ ಮಾರ್ಕ್ ಮೋಬಿಯಸ್

ಪ್ರತಿದಿನ 500ಕ್ಕೂ ಹೆಚ್ಚು ಅಂಬ್ಯೂಲೆನ್ಸ್​ಗಳಿಗೆ ಆದ್ಯತೆ ಮೇರೆಗೆ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗುತ್ತಿದೆ. ಅಂಬ್ಯುಲೆನ್ಸ್ ಚಾಲಕರು ತುರ್ತು ಸಮಯದಲ್ಲಿ 112 ಕ್ಕೆ ಮಾಹಿತಿ ನೀಡಿದರೆ ಸಂಚಾರಿ ಪೊಲೀಸರು ಅಂತಹ ಆ್ಯಂಬುಲೆನ್ಸ್​​ಗಳಿಗೆ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್