AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Lakshmi Scheme: ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಇನ್ನೂ ನಾಲ್ಕೈದು ದಿನ ವಿಳಂಬ: ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯಲು ಆನ್​ಲೈನ್ ಮತ್ತು ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸುವ ಅವಕಾಶ ಇದೆ. ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಹೊಸ ಌಪ್​ ಸಿದ್ಧಪಡಿಸಲು ಇ-ಗವರ್ನೆನ್ಸ್​ ತಿಳಿಸಲಾಗಿದ್ದು, ಹೊಸ ಌಪ್​ ಸಿದ್ಧಪಡಿಸಲು 4-5ರಿಂದ ದಿನ ಬೇಕಾಗಲಿದೆ ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Gruha Lakshmi Scheme: ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಇನ್ನೂ ನಾಲ್ಕೈದು ದಿನ ವಿಳಂಬ: ಲಕ್ಷ್ಮಿ ಹೆಬ್ಬಾಳ್ಕರ್
ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಇನ್ನೂ ನಾಲ್ಕೈದು ದಿನ ವಿಳಂಬವಾಗಲಿದೆ ಅಂತಾ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ
Rakesh Nayak Manchi
Rakesh Nayak Manchi|

Updated on: Jun 15, 2023 | 4:44 PM

Share

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇನ್ನೂ ನಾಲ್ಕೈದು ದಿನ ವಿಳಂಬವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಆನ್ ​ಲೈನ್ ಹಾಗೂ ಆಫ್​ ಲೈನ್​ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ. ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಹೊಸ ಌಪ್​ ಸಿದ್ಧಪಡಿಸಲು ಇ-ಗವರ್ನೆನ್ಸ್​ಗೆ ಕೇಳಿಕೊಂಡಿದ್ದೇವೆ. ಹೊಸ ಌಪ್​ ಸಿದ್ಧಪಡಿಸಲು 4-5ರಿಂದ ದಿನ ಬೇಕಾಗಲಿದೆ ಅಂತ ಹೇಳಿದ್ದಾಗಿ ಸಚಿವರು ತಿಳಿಸಿದ್ದಾರೆ.

ಬಾಪೂಜಿ ಸೇವಾ ಕೇಂದ್ರಗಳಲ್ಲೂ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ನಾಡಕಚೇರಿ, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು. ಇದರ ಜೊತೆ ಸ್ವಯಂಸೇವಾ ಸಂಸ್ಥೆಗಳಿಗೂ ಆಹ್ವಾನ ನೀಡಿದ್ದೆವು. ಅವರು ಕೂಡ 4-5ರಿಂದ ದಿನ ಸಮಯ ನೀಡುವಂತೆ ಕೇಳಿದ್ದಾರೆ. ಹೀಗಾಗಿ ಸಂಪುಟ ಸದಸ್ಯರ ಸಲಹೆ ಮೇರೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಂದೂಡಿಕೆ ಮಾಡಲಾಗಿದೆ ಎಂದರು.

Follow Us
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಬುಕಿಂಗ್; ಲೆಕ್ಕ ನೀಡಿದ ಪ್ರದರ್ಶಕ ಜಗದೀಶ್
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಸಿಎಂ ಡಿಕೆಶಿಗೆ ಶಾಸಕ ಸುನಿಲ್ ಕುಮಾರ್ ಸವಾಲು
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಮತ್ತೊಂದು ಸುತ್ತಿನ ಹೋರಾಟಕ್ಕೆ ಸಜ್ಜಾದ ಅಕ್ಸಾ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ