AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Lakshmi Scheme: ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಇನ್ನೂ ನಾಲ್ಕೈದು ದಿನ ವಿಳಂಬ: ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯಲು ಆನ್​ಲೈನ್ ಮತ್ತು ಆಫ್​ಲೈನ್​ನಲ್ಲಿ ಅರ್ಜಿ ಸಲ್ಲಿಸುವ ಅವಕಾಶ ಇದೆ. ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಹೊಸ ಌಪ್​ ಸಿದ್ಧಪಡಿಸಲು ಇ-ಗವರ್ನೆನ್ಸ್​ ತಿಳಿಸಲಾಗಿದ್ದು, ಹೊಸ ಌಪ್​ ಸಿದ್ಧಪಡಿಸಲು 4-5ರಿಂದ ದಿನ ಬೇಕಾಗಲಿದೆ ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

Gruha Lakshmi Scheme: ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಇನ್ನೂ ನಾಲ್ಕೈದು ದಿನ ವಿಳಂಬ: ಲಕ್ಷ್ಮಿ ಹೆಬ್ಬಾಳ್ಕರ್
ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆ ಇನ್ನೂ ನಾಲ್ಕೈದು ದಿನ ವಿಳಂಬವಾಗಲಿದೆ ಅಂತಾ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ
Rakesh Nayak Manchi
Rakesh Nayak Manchi|

Updated on: Jun 15, 2023 | 4:44 PM

Share

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇನ್ನೂ ನಾಲ್ಕೈದು ದಿನ ವಿಳಂಬವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಆನ್ ​ಲೈನ್ ಹಾಗೂ ಆಫ್​ ಲೈನ್​ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ. ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಲು ಹೊಸ ಌಪ್​ ಸಿದ್ಧಪಡಿಸಲು ಇ-ಗವರ್ನೆನ್ಸ್​ಗೆ ಕೇಳಿಕೊಂಡಿದ್ದೇವೆ. ಹೊಸ ಌಪ್​ ಸಿದ್ಧಪಡಿಸಲು 4-5ರಿಂದ ದಿನ ಬೇಕಾಗಲಿದೆ ಅಂತ ಹೇಳಿದ್ದಾಗಿ ಸಚಿವರು ತಿಳಿಸಿದ್ದಾರೆ.

ಬಾಪೂಜಿ ಸೇವಾ ಕೇಂದ್ರಗಳಲ್ಲೂ ಆನ್​ಲೈನ್​ನಲ್ಲಿ ಅರ್ಜಿ ಸಲ್ಲಿಸಬಹುದು. ನಾಡಕಚೇರಿ, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು. ಇದರ ಜೊತೆ ಸ್ವಯಂಸೇವಾ ಸಂಸ್ಥೆಗಳಿಗೂ ಆಹ್ವಾನ ನೀಡಿದ್ದೆವು. ಅವರು ಕೂಡ 4-5ರಿಂದ ದಿನ ಸಮಯ ನೀಡುವಂತೆ ಕೇಳಿದ್ದಾರೆ. ಹೀಗಾಗಿ ಸಂಪುಟ ಸದಸ್ಯರ ಸಲಹೆ ಮೇರೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮುಂದೂಡಿಕೆ ಮಾಡಲಾಗಿದೆ ಎಂದರು.

Follow Us
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ
ಬಂಕಿಪುರದ ಐತಿಹಾಸಿಕ ಗೆಲುವಿನ ಮೂಲಕ ರಾಜಕೀಯಕ್ಕೆ ಪ್ರಶಾಂತ್ ಕಿಶೋರ್ ಎಂಟ್ರಿ