AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಕ್​ ಮಾಡಿದ ಆಹಾರ ಪದಾರ್ಥಗಳ ಮೇಲೆ ಮಾತ್ರ ಜಿಎಸ್​​ಟಿ ಹಾಕಲಾಗಿದೆ: ಸಿಎಂ ಬೊಮ್ಮಾಯಿ

ಆಹಾರ ಧಾನ್ಯಗಳ ಮೇಲೆ ಶೇ.5ರಷ್ಟು ಜಿಎಸ್​ಟಿ ಹಾಕಿದ ವಿಚಾರವಾಗಿ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ ಪ್ಯಾಕ್​ ಮಾಡಿದ ಆಹಾರ ವಸ್ತುಗಳ ಮೇಲೆ ಮಾತ್ರ ಜಿಎಸ್​​ಟಿ (GST) ಹಾಕಲಾಗಿದೆ ಎಂದು ತಿಳಿಸಿದರು.

ಪ್ಯಾಕ್​ ಮಾಡಿದ ಆಹಾರ ಪದಾರ್ಥಗಳ ಮೇಲೆ ಮಾತ್ರ ಜಿಎಸ್​​ಟಿ ಹಾಕಲಾಗಿದೆ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Jul 18, 2022 | 4:53 PM

Share

ಬೆಂಗಳೂರು: ಆಹಾರ ಧಾನ್ಯಗಳ ಮೇಲೆ ಶೇ.5ರಷ್ಟು ಜಿಎಸ್​ಟಿ ಹಾಕಿದ ವಿಚಾರವಾಗಿ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಮಾತನಾಡಿ ಪ್ಯಾಕ್​ ಮಾಡಿದ ಆಹಾರ ವಸ್ತುಗಳ ಮೇಲೆ ಮಾತ್ರ ಜಿಎಸ್​​ಟಿ (GST) ಹಾಕಲಾಗಿದೆ ಎಂದು ತಿಳಿಸಿದರು. ಹಾಲಿನ (Milk) ಮೇಲೆ ಯಾವುದೇ ಜಿಎಸ್​​​ಟಿ ಹಾಕಿಲ್ಲ. ಬ್ರ್ಯಾಂಡೆಡ್​ ಆಹಾರ ಪದಾರ್ಥಗಳಿಗೆ ಮಾತ್ರ ಶೇ 5 ರಷ್ಟು ಜಿಎಸ್​ಟಿ ಹಾಕಲಾಗಿದೆ. ಅದನ್ನು ಕ್ಲೇಮ್ ಮಾಡಲು ಅವಕಾಶವಿದೆ‌ ಎಂದರು.

ಇದನ್ನು ಮಾಡದೇ ಇದ್ದಿದ್ದರೆ ಗ್ರಾಹಕರಿಗೆ ಟ್ಯಾಕ್ಸ್ ಬೀಳುತ್ತಿತ್ತು. ಮರುಪಾವತಿ ಮಾಡುವ ಸಾಧ್ಯತೆಯಿದೆ.  ಮರುಪಾವತಿ ಮಾಡಿದರೆ ಈಗಿರುವ ದರ ಹೆಚ್ಚಳ ಆಗಲ್ಲ. ಇದರ ಬಗ್ಗೆ ನಾವು ಗಮನ ಕೊಡುತ್ತೇವೆ. ಮರುಪಾವತಿ ಮಾಡುವ ಅವಕಾಶ ಪಡೆದುಕೊಳ್ಳಬೇಕು. ಜೊತೆಗೆ ಗ್ರಾಹಕರಿಗೆ ಪಾಸ್ ಆನ್ ಮಾಡಬಾರದು. ಇದನ್ನು ಜೆಎಸ್​ಟಿ ಕೌನ್ಸಿಲ್​ನಲ್ಲಿ ಮಾತಾಡುತ್ತೇವೆ ಎಂದು ಹೇಳಿದ್ದಾರೆ.

ವ್ಯಾಪಾರಸ್ಥರು ದರ ಹೆಚ್ಚಳ‌ ಮಾಡಿದ್ದಾರೆ, ಆದರೆ ದರ ಹೆಚ್ಚಳ‌ ಮಾಡುವ ಅವಶ್ಯಕತೆಯಿಲ್ಲ. ಶೇ 5 ರಷ್ಟು ಟ್ಯಾಕ್ಸ್ ಮರುಪಾವತಿ ಮಾಡಿಕೊಳ್ಳುವ ಸಾಧ್ಯತೆಯಿದೆ. ಮರುಪಾವತಿ ಮಾಡಿಕೊಂಡರೆ ದರ ಹೆಚ್ಚಳ ಮಾಡುವ ಅವಶ್ಯಕತೆಯಿಲ್ಲ. ಇದನ್ನು ಜೆಎಸ್​​ಟಿ ಕೌನ್ಸಿಲ್ ಮೂಲಕ ನಿರ್ದೇಶನ ಕೊಡಿಸುತ್ತೇನೆ ಎಂದು ಮಾತನಾಡಿದರು.

Published On - 4:36 pm, Mon, 18 July 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ