AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಯಾಕ್​ ಮಾಡಿದ ಆಹಾರ ಪದಾರ್ಥಗಳ ಮೇಲೆ ಮಾತ್ರ ಜಿಎಸ್​​ಟಿ ಹಾಕಲಾಗಿದೆ: ಸಿಎಂ ಬೊಮ್ಮಾಯಿ

ಆಹಾರ ಧಾನ್ಯಗಳ ಮೇಲೆ ಶೇ.5ರಷ್ಟು ಜಿಎಸ್​ಟಿ ಹಾಕಿದ ವಿಚಾರವಾಗಿ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ ಪ್ಯಾಕ್​ ಮಾಡಿದ ಆಹಾರ ವಸ್ತುಗಳ ಮೇಲೆ ಮಾತ್ರ ಜಿಎಸ್​​ಟಿ (GST) ಹಾಕಲಾಗಿದೆ ಎಂದು ತಿಳಿಸಿದರು.

ಪ್ಯಾಕ್​ ಮಾಡಿದ ಆಹಾರ ಪದಾರ್ಥಗಳ ಮೇಲೆ ಮಾತ್ರ ಜಿಎಸ್​​ಟಿ ಹಾಕಲಾಗಿದೆ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Jul 18, 2022 | 4:53 PM

Share

ಬೆಂಗಳೂರು: ಆಹಾರ ಧಾನ್ಯಗಳ ಮೇಲೆ ಶೇ.5ರಷ್ಟು ಜಿಎಸ್​ಟಿ ಹಾಕಿದ ವಿಚಾರವಾಗಿ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಮಾತನಾಡಿ ಪ್ಯಾಕ್​ ಮಾಡಿದ ಆಹಾರ ವಸ್ತುಗಳ ಮೇಲೆ ಮಾತ್ರ ಜಿಎಸ್​​ಟಿ (GST) ಹಾಕಲಾಗಿದೆ ಎಂದು ತಿಳಿಸಿದರು. ಹಾಲಿನ (Milk) ಮೇಲೆ ಯಾವುದೇ ಜಿಎಸ್​​​ಟಿ ಹಾಕಿಲ್ಲ. ಬ್ರ್ಯಾಂಡೆಡ್​ ಆಹಾರ ಪದಾರ್ಥಗಳಿಗೆ ಮಾತ್ರ ಶೇ 5 ರಷ್ಟು ಜಿಎಸ್​ಟಿ ಹಾಕಲಾಗಿದೆ. ಅದನ್ನು ಕ್ಲೇಮ್ ಮಾಡಲು ಅವಕಾಶವಿದೆ‌ ಎಂದರು.

ಇದನ್ನು ಮಾಡದೇ ಇದ್ದಿದ್ದರೆ ಗ್ರಾಹಕರಿಗೆ ಟ್ಯಾಕ್ಸ್ ಬೀಳುತ್ತಿತ್ತು. ಮರುಪಾವತಿ ಮಾಡುವ ಸಾಧ್ಯತೆಯಿದೆ.  ಮರುಪಾವತಿ ಮಾಡಿದರೆ ಈಗಿರುವ ದರ ಹೆಚ್ಚಳ ಆಗಲ್ಲ. ಇದರ ಬಗ್ಗೆ ನಾವು ಗಮನ ಕೊಡುತ್ತೇವೆ. ಮರುಪಾವತಿ ಮಾಡುವ ಅವಕಾಶ ಪಡೆದುಕೊಳ್ಳಬೇಕು. ಜೊತೆಗೆ ಗ್ರಾಹಕರಿಗೆ ಪಾಸ್ ಆನ್ ಮಾಡಬಾರದು. ಇದನ್ನು ಜೆಎಸ್​ಟಿ ಕೌನ್ಸಿಲ್​ನಲ್ಲಿ ಮಾತಾಡುತ್ತೇವೆ ಎಂದು ಹೇಳಿದ್ದಾರೆ.

ವ್ಯಾಪಾರಸ್ಥರು ದರ ಹೆಚ್ಚಳ‌ ಮಾಡಿದ್ದಾರೆ, ಆದರೆ ದರ ಹೆಚ್ಚಳ‌ ಮಾಡುವ ಅವಶ್ಯಕತೆಯಿಲ್ಲ. ಶೇ 5 ರಷ್ಟು ಟ್ಯಾಕ್ಸ್ ಮರುಪಾವತಿ ಮಾಡಿಕೊಳ್ಳುವ ಸಾಧ್ಯತೆಯಿದೆ. ಮರುಪಾವತಿ ಮಾಡಿಕೊಂಡರೆ ದರ ಹೆಚ್ಚಳ ಮಾಡುವ ಅವಶ್ಯಕತೆಯಿಲ್ಲ. ಇದನ್ನು ಜೆಎಸ್​​ಟಿ ಕೌನ್ಸಿಲ್ ಮೂಲಕ ನಿರ್ದೇಶನ ಕೊಡಿಸುತ್ತೇನೆ ಎಂದು ಮಾತನಾಡಿದರು.

Published On - 4:36 pm, Mon, 18 July 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ