AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಗೂರು ಪೊಲೀಸ್ ಠಾಣೆಯಲ್ಲಿ ಮಿಸ್ ಫೈಯರ್, ಕಾನ್ಸ್‌ಟೇಬಲ್ ಎಡವಟ್ಟಿನಿಂದ ಆದ ಅನಾಹುತವೇನು?

ಲೋಕಸಭಾ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವ ವೇಳೆ ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆಯಲ್ಲಿ ಮಿಸ್ ಫೈಯರ್ ಆಗಿದೆ. ಕಾನ್ಸ್‌ಟೇಬಲ್ ಎಡವಟ್ಟಿನಿಂದ ಮಿಸ್ ಫೈಯರ್ ಆಗಿದ್ದು, ರೈಟರ್​ ಕಾಲಿಗೆ ಗುಂಡು ತಗುಲಿದೆ.

ಬೇಗೂರು ಪೊಲೀಸ್ ಠಾಣೆಯಲ್ಲಿ ಮಿಸ್ ಫೈಯರ್, ಕಾನ್ಸ್‌ಟೇಬಲ್ ಎಡವಟ್ಟಿನಿಂದ ಆದ ಅನಾಹುತವೇನು?
ಬೇಗೂರು ಪೊಲೀಸ್​ ಠಾಣೆ
TV9 Web
| Edited By: |

Updated on: Mar 22, 2024 | 4:27 PM

Share

ಬೆಂಗಳೂರು, (ಮಾರ್ಚ್ 22): ಬೆಂಗಳೂರಿನ ಬೇಗೂರು ಪೊಲೀಸ್​ ಠಾಣೆಯಲ್ಲಿ(begur police station )ಮಿಸ್​ ಫೈಯರ್ ಆಗಿರುವ ಘಟನೆ ನಡೆದಿದೆ. ಬೇಗೂರು ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ವೆಂಕಣ್ಣ ಅವರ ಎಡವಟ್ಟಿನಿಂದ ಮಿಸ್ ಫೈಯರ್ (Misfire) ಆಗಿದ್ದು, ರೈಟರ್ ಅಂಬುದಾಸ್ ಎನ್ನುವರ ಎಡಕಾಲಿಗೆ ಗುಂಡು ತಗುಲಿದೆ. ಕೂಡಲೇ ಗಾಯಾಳು ಅಂಬುದಾಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಕುಂದರೆಡ್ಡಿ ಎನ್ನುವವರು ಬಂದೂಕುಗಳನ್ನು ಜಮೆ ಮಾಡಿಕೊಳ್ಳುತ್ತಿದ್ದರು. ಬುಲೆಟ್ ಮ್ಯಾಗಜಿನ್ ಕಳಚಿ ಪಿಸ್ತೂಲ್ ಜಮೆ ಮಾಡಿದ್ದರು.ಈ ವೇಳೆ ಮಿಸ್ ಫೈಯರ್ ಆಗಿದೆ. ಮ್ಯಾಗಜಿನ್ ನಲ್ಲಿದ್ದ ಒಂದು ಬುಲೆಟ್ ಪಿಸ್ತೂಲ್ ನಲ್ಲಿ ಲಾಕ್ ಆಗಿರುವ ಸಾಧ್ಯತೆ ಇದ್ದು, ಪರಿಶೀಲನೆ ವೇಳೆ ಟ್ರಿಗರ್ ಒತ್ತಿದಾಗ ಮಿಸ್ ಫೈಯರ್ ಆಗಿದೆ ಎಂದು ತಿಳಿದುಬಂದಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಬೇಗೂರು ;ಪೊಲೀಸ್​ ಠಾಣೆಗೆ ದೌಡಾಯಿಸಿ ಪರಿಶೀಲನೆ ನಡೆಸಿದೆ. ಹೇಗೆ ಮಿಸ್​ ಫೈಯರ್ ಆಯ್ತು? ಕಾರಣವೇನು ಎನ್ನುವುದರ ಕುರಿತು ಪರಿಶೀಲನೆ ಮಾಡುತ್ತಿದ್ದಾರೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ