AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಗೂರು ಪೊಲೀಸ್ ಠಾಣೆಯಲ್ಲಿ ಮಿಸ್ ಫೈಯರ್, ಕಾನ್ಸ್‌ಟೇಬಲ್ ಎಡವಟ್ಟಿನಿಂದ ಆದ ಅನಾಹುತವೇನು?

ಲೋಕಸಭಾ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವ ವೇಳೆ ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆಯಲ್ಲಿ ಮಿಸ್ ಫೈಯರ್ ಆಗಿದೆ. ಕಾನ್ಸ್‌ಟೇಬಲ್ ಎಡವಟ್ಟಿನಿಂದ ಮಿಸ್ ಫೈಯರ್ ಆಗಿದ್ದು, ರೈಟರ್​ ಕಾಲಿಗೆ ಗುಂಡು ತಗುಲಿದೆ.

ಬೇಗೂರು ಪೊಲೀಸ್ ಠಾಣೆಯಲ್ಲಿ ಮಿಸ್ ಫೈಯರ್, ಕಾನ್ಸ್‌ಟೇಬಲ್ ಎಡವಟ್ಟಿನಿಂದ ಆದ ಅನಾಹುತವೇನು?
ಬೇಗೂರು ಪೊಲೀಸ್​ ಠಾಣೆ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Mar 22, 2024 | 4:27 PM

Share

ಬೆಂಗಳೂರು, (ಮಾರ್ಚ್ 22): ಬೆಂಗಳೂರಿನ ಬೇಗೂರು ಪೊಲೀಸ್​ ಠಾಣೆಯಲ್ಲಿ(begur police station )ಮಿಸ್​ ಫೈಯರ್ ಆಗಿರುವ ಘಟನೆ ನಡೆದಿದೆ. ಬೇಗೂರು ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ವೆಂಕಣ್ಣ ಅವರ ಎಡವಟ್ಟಿನಿಂದ ಮಿಸ್ ಫೈಯರ್ (Misfire) ಆಗಿದ್ದು, ರೈಟರ್ ಅಂಬುದಾಸ್ ಎನ್ನುವರ ಎಡಕಾಲಿಗೆ ಗುಂಡು ತಗುಲಿದೆ. ಕೂಡಲೇ ಗಾಯಾಳು ಅಂಬುದಾಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಕುಂದರೆಡ್ಡಿ ಎನ್ನುವವರು ಬಂದೂಕುಗಳನ್ನು ಜಮೆ ಮಾಡಿಕೊಳ್ಳುತ್ತಿದ್ದರು. ಬುಲೆಟ್ ಮ್ಯಾಗಜಿನ್ ಕಳಚಿ ಪಿಸ್ತೂಲ್ ಜಮೆ ಮಾಡಿದ್ದರು.ಈ ವೇಳೆ ಮಿಸ್ ಫೈಯರ್ ಆಗಿದೆ. ಮ್ಯಾಗಜಿನ್ ನಲ್ಲಿದ್ದ ಒಂದು ಬುಲೆಟ್ ಪಿಸ್ತೂಲ್ ನಲ್ಲಿ ಲಾಕ್ ಆಗಿರುವ ಸಾಧ್ಯತೆ ಇದ್ದು, ಪರಿಶೀಲನೆ ವೇಳೆ ಟ್ರಿಗರ್ ಒತ್ತಿದಾಗ ಮಿಸ್ ಫೈಯರ್ ಆಗಿದೆ ಎಂದು ತಿಳಿದುಬಂದಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಬೇಗೂರು ;ಪೊಲೀಸ್​ ಠಾಣೆಗೆ ದೌಡಾಯಿಸಿ ಪರಿಶೀಲನೆ ನಡೆಸಿದೆ. ಹೇಗೆ ಮಿಸ್​ ಫೈಯರ್ ಆಯ್ತು? ಕಾರಣವೇನು ಎನ್ನುವುದರ ಕುರಿತು ಪರಿಶೀಲನೆ ಮಾಡುತ್ತಿದ್ದಾರೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?