AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಗೂರು ಪೊಲೀಸ್ ಠಾಣೆಯಲ್ಲಿ ಮಿಸ್ ಫೈಯರ್, ಕಾನ್ಸ್‌ಟೇಬಲ್ ಎಡವಟ್ಟಿನಿಂದ ಆದ ಅನಾಹುತವೇನು?

ಲೋಕಸಭಾ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವ ವೇಳೆ ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆಯಲ್ಲಿ ಮಿಸ್ ಫೈಯರ್ ಆಗಿದೆ. ಕಾನ್ಸ್‌ಟೇಬಲ್ ಎಡವಟ್ಟಿನಿಂದ ಮಿಸ್ ಫೈಯರ್ ಆಗಿದ್ದು, ರೈಟರ್​ ಕಾಲಿಗೆ ಗುಂಡು ತಗುಲಿದೆ.

ಬೇಗೂರು ಪೊಲೀಸ್ ಠಾಣೆಯಲ್ಲಿ ಮಿಸ್ ಫೈಯರ್, ಕಾನ್ಸ್‌ಟೇಬಲ್ ಎಡವಟ್ಟಿನಿಂದ ಆದ ಅನಾಹುತವೇನು?
ಬೇಗೂರು ಪೊಲೀಸ್​ ಠಾಣೆ
TV9 Web
| Edited By: |

Updated on: Mar 22, 2024 | 4:27 PM

Share

ಬೆಂಗಳೂರು, (ಮಾರ್ಚ್ 22): ಬೆಂಗಳೂರಿನ ಬೇಗೂರು ಪೊಲೀಸ್​ ಠಾಣೆಯಲ್ಲಿ(begur police station )ಮಿಸ್​ ಫೈಯರ್ ಆಗಿರುವ ಘಟನೆ ನಡೆದಿದೆ. ಬೇಗೂರು ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ವೆಂಕಣ್ಣ ಅವರ ಎಡವಟ್ಟಿನಿಂದ ಮಿಸ್ ಫೈಯರ್ (Misfire) ಆಗಿದ್ದು, ರೈಟರ್ ಅಂಬುದಾಸ್ ಎನ್ನುವರ ಎಡಕಾಲಿಗೆ ಗುಂಡು ತಗುಲಿದೆ. ಕೂಡಲೇ ಗಾಯಾಳು ಅಂಬುದಾಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಕುಂದರೆಡ್ಡಿ ಎನ್ನುವವರು ಬಂದೂಕುಗಳನ್ನು ಜಮೆ ಮಾಡಿಕೊಳ್ಳುತ್ತಿದ್ದರು. ಬುಲೆಟ್ ಮ್ಯಾಗಜಿನ್ ಕಳಚಿ ಪಿಸ್ತೂಲ್ ಜಮೆ ಮಾಡಿದ್ದರು.ಈ ವೇಳೆ ಮಿಸ್ ಫೈಯರ್ ಆಗಿದೆ. ಮ್ಯಾಗಜಿನ್ ನಲ್ಲಿದ್ದ ಒಂದು ಬುಲೆಟ್ ಪಿಸ್ತೂಲ್ ನಲ್ಲಿ ಲಾಕ್ ಆಗಿರುವ ಸಾಧ್ಯತೆ ಇದ್ದು, ಪರಿಶೀಲನೆ ವೇಳೆ ಟ್ರಿಗರ್ ಒತ್ತಿದಾಗ ಮಿಸ್ ಫೈಯರ್ ಆಗಿದೆ ಎಂದು ತಿಳಿದುಬಂದಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಬೇಗೂರು ;ಪೊಲೀಸ್​ ಠಾಣೆಗೆ ದೌಡಾಯಿಸಿ ಪರಿಶೀಲನೆ ನಡೆಸಿದೆ. ಹೇಗೆ ಮಿಸ್​ ಫೈಯರ್ ಆಯ್ತು? ಕಾರಣವೇನು ಎನ್ನುವುದರ ಕುರಿತು ಪರಿಶೀಲನೆ ಮಾಡುತ್ತಿದ್ದಾರೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್