AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಗೂರು ಪೊಲೀಸ್ ಠಾಣೆಯಲ್ಲಿ ಮಿಸ್ ಫೈಯರ್, ಕಾನ್ಸ್‌ಟೇಬಲ್ ಎಡವಟ್ಟಿನಿಂದ ಆದ ಅನಾಹುತವೇನು?

ಲೋಕಸಭಾ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವ ವೇಳೆ ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆಯಲ್ಲಿ ಮಿಸ್ ಫೈಯರ್ ಆಗಿದೆ. ಕಾನ್ಸ್‌ಟೇಬಲ್ ಎಡವಟ್ಟಿನಿಂದ ಮಿಸ್ ಫೈಯರ್ ಆಗಿದ್ದು, ರೈಟರ್​ ಕಾಲಿಗೆ ಗುಂಡು ತಗುಲಿದೆ.

ಬೇಗೂರು ಪೊಲೀಸ್ ಠಾಣೆಯಲ್ಲಿ ಮಿಸ್ ಫೈಯರ್, ಕಾನ್ಸ್‌ಟೇಬಲ್ ಎಡವಟ್ಟಿನಿಂದ ಆದ ಅನಾಹುತವೇನು?
ಬೇಗೂರು ಪೊಲೀಸ್​ ಠಾಣೆ
TV9 Web
| Edited By: |

Updated on: Mar 22, 2024 | 4:27 PM

Share

ಬೆಂಗಳೂರು, (ಮಾರ್ಚ್ 22): ಬೆಂಗಳೂರಿನ ಬೇಗೂರು ಪೊಲೀಸ್​ ಠಾಣೆಯಲ್ಲಿ(begur police station )ಮಿಸ್​ ಫೈಯರ್ ಆಗಿರುವ ಘಟನೆ ನಡೆದಿದೆ. ಬೇಗೂರು ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ವೆಂಕಣ್ಣ ಅವರ ಎಡವಟ್ಟಿನಿಂದ ಮಿಸ್ ಫೈಯರ್ (Misfire) ಆಗಿದ್ದು, ರೈಟರ್ ಅಂಬುದಾಸ್ ಎನ್ನುವರ ಎಡಕಾಲಿಗೆ ಗುಂಡು ತಗುಲಿದೆ. ಕೂಡಲೇ ಗಾಯಾಳು ಅಂಬುದಾಸ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಕುಂದರೆಡ್ಡಿ ಎನ್ನುವವರು ಬಂದೂಕುಗಳನ್ನು ಜಮೆ ಮಾಡಿಕೊಳ್ಳುತ್ತಿದ್ದರು. ಬುಲೆಟ್ ಮ್ಯಾಗಜಿನ್ ಕಳಚಿ ಪಿಸ್ತೂಲ್ ಜಮೆ ಮಾಡಿದ್ದರು.ಈ ವೇಳೆ ಮಿಸ್ ಫೈಯರ್ ಆಗಿದೆ. ಮ್ಯಾಗಜಿನ್ ನಲ್ಲಿದ್ದ ಒಂದು ಬುಲೆಟ್ ಪಿಸ್ತೂಲ್ ನಲ್ಲಿ ಲಾಕ್ ಆಗಿರುವ ಸಾಧ್ಯತೆ ಇದ್ದು, ಪರಿಶೀಲನೆ ವೇಳೆ ಟ್ರಿಗರ್ ಒತ್ತಿದಾಗ ಮಿಸ್ ಫೈಯರ್ ಆಗಿದೆ ಎಂದು ತಿಳಿದುಬಂದಿದೆ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ಬೇಗೂರು ;ಪೊಲೀಸ್​ ಠಾಣೆಗೆ ದೌಡಾಯಿಸಿ ಪರಿಶೀಲನೆ ನಡೆಸಿದೆ. ಹೇಗೆ ಮಿಸ್​ ಫೈಯರ್ ಆಯ್ತು? ಕಾರಣವೇನು ಎನ್ನುವುದರ ಕುರಿತು ಪರಿಶೀಲನೆ ಮಾಡುತ್ತಿದ್ದಾರೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು