AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್​ಕಾಯಿನ್ ಪ್ರಕರಣ: ಶ್ರೀಕಿ ಸಹೋದರನಿಗೂ ಸಂಕಷ್ಟ; ಇಡಿ ಕ್ರಮ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ ಸುದರ್ಶನ್

ಇಡಿ ನಿರ್ಬಂಧದಿಂದ ಉದ್ಯೋಗದ ಹಕ್ಕಿಗೆ ಧಕ್ಕೆಯಾಗಿದೆ. ಪ್ರಯಾಣಿಸುವ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ವಾದ ಮಂಡಿಸಲಾಗಿದೆ. ಜಾರಿ ನಿರ್ದೇಶನಾಲಯಕ್ಕೆ ಹೈಕೋರ್ಟ್‌ನಿಂದ ನೋಟಿಸ್ ನೀಡಲಾಗಿದೆ. ಅರ್ಜಿದಾರರ ಪ್ರಶ್ನೆಗಳಿಗೆ ಉತ್ತರಿಸಲು ಹೈಕೋರ್ಟ್‌ ಸೂಚನೆ ನೀಡಿದೆ.

ಬಿಟ್​ಕಾಯಿನ್ ಪ್ರಕರಣ: ಶ್ರೀಕಿ ಸಹೋದರನಿಗೂ ಸಂಕಷ್ಟ; ಇಡಿ ಕ್ರಮ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ ಸುದರ್ಶನ್
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Feb 01, 2022 | 6:33 PM

Share

ಬೆಂಗಳೂರು: ಬಿಟ್‌ಕಾಯಿನ್ ಕೇಸ್‌ಗೆ ಸಂಬಂಧಿಸಿ ಶ್ರೀಕೃಷ್ಣ ಸಹೋದರನಿಗೂ ಸಂಕಷ್ಟ ಎದುರಾಗಿದೆ. ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಸಹೋದರ ಸುದರ್ಶನ್‌ಗೆ ಸಂಕಷ್ಟ ಉಂಟಾಗಿದೆ. ನೆದರ್‌ಲೆಂಡ್‌ನಲ್ಲಿ ಇಂಜಿನಿಯರ್ ಆಗಿರುವ ಸುದರ್ಶನ್ ತಂದೆಯನ್ನು ನೋಡಲು ಬೆಂಗಳೂರಿಗೆ ಬಂದಿದ್ದಾಗ ನೋಟಿಸ್ ನೀಡಲಾಗಿದೆ. ಮತ್ತೆ ನೆದರ್‌ಲೆಂಡ್‌ಗೆ ತೆರಳದಂತೆ ಇಡಿ ಅಧಿಕಾರಿಗಳಿಂದ ಅಡ್ಡಿ ಉಂಟಾಗಿದೆ.

ಈ ಮಧ್ಯೆ ಲುಕ್‌ಔಟ್ ನೋಟಿಸ್ ನೀಡಿದ್ದ ಇಡಿ ಕ್ರಮ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಹೈಕೋರ್ಟ್‌ಗೆ ಶ್ರೀಕಿ ಸಹೋದರ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಏರ್‌ಪೋರ್ಟ್‌ಗೆ ತೆರಳಿದಾಗ ಪ್ರಯಾಣಕ್ಕೆ ನಿರ್ಬಂಧ ತಿಳಿಯಿತು. ಇಡಿ ನಿರ್ಬಂಧದಿಂದ ಉದ್ಯೋಗದ ಹಕ್ಕಿಗೆ ಧಕ್ಕೆಯಾಗಿದೆ. ಪ್ರಯಾಣಿಸುವ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ವಾದ ಮಂಡಿಸಲಾಗಿದೆ. ಜಾರಿ ನಿರ್ದೇಶನಾಲಯಕ್ಕೆ ಹೈಕೋರ್ಟ್‌ನಿಂದ ನೋಟಿಸ್ ನೀಡಲಾಗಿದೆ. ಅರ್ಜಿದಾರರ ಪ್ರಶ್ನೆಗಳಿಗೆ ಉತ್ತರಿಸಲು ಹೈಕೋರ್ಟ್‌ ಸೂಚನೆ ನೀಡಿದೆ.

ಇದನ್ನೂ ಓದಿ: ಬಿಟ್​ಕಾಯಿನ್ ಆರೋಪಿ ಶ್ರೀಕಿ ಉಳಿಸಲು ಸರ್ಕಾರದ ಯತ್ನ: ಪ್ರತಿಪಕ್ಷಗಳ ಆರೋಪ ಗೃಹ ಸಚಿವರ ಉತ್ತರ

ಇದನ್ನೂ ಓದಿ: ಹ್ಯಾಕರ್ ಶ್ರೀಕಿ ಭದ್ರತೆಗೆ ಸಬ್​ಇನ್ಸ್‌ಪೆಕ್ಟರ್ ನಿಯೋಜನೆ; ಆದ್ರೆ ಆಸಾಮಿ ಎಲ್ಲಿದ್ದಾನೊ ಗೊತ್ತಿಲ್ಲ ಎಂದ ಕುಟುಂಬಸ್ಥರು!

Follow Us
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ