AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಟ್​ಕಾಯಿನ್ ಪ್ರಕರಣ: ಶ್ರೀಕಿ ಸಹೋದರನಿಗೂ ಸಂಕಷ್ಟ; ಇಡಿ ಕ್ರಮ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ ಸುದರ್ಶನ್

ಇಡಿ ನಿರ್ಬಂಧದಿಂದ ಉದ್ಯೋಗದ ಹಕ್ಕಿಗೆ ಧಕ್ಕೆಯಾಗಿದೆ. ಪ್ರಯಾಣಿಸುವ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ವಾದ ಮಂಡಿಸಲಾಗಿದೆ. ಜಾರಿ ನಿರ್ದೇಶನಾಲಯಕ್ಕೆ ಹೈಕೋರ್ಟ್‌ನಿಂದ ನೋಟಿಸ್ ನೀಡಲಾಗಿದೆ. ಅರ್ಜಿದಾರರ ಪ್ರಶ್ನೆಗಳಿಗೆ ಉತ್ತರಿಸಲು ಹೈಕೋರ್ಟ್‌ ಸೂಚನೆ ನೀಡಿದೆ.

ಬಿಟ್​ಕಾಯಿನ್ ಪ್ರಕರಣ: ಶ್ರೀಕಿ ಸಹೋದರನಿಗೂ ಸಂಕಷ್ಟ; ಇಡಿ ಕ್ರಮ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಿದ ಸುದರ್ಶನ್
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Feb 01, 2022 | 6:33 PM

Share

ಬೆಂಗಳೂರು: ಬಿಟ್‌ಕಾಯಿನ್ ಕೇಸ್‌ಗೆ ಸಂಬಂಧಿಸಿ ಶ್ರೀಕೃಷ್ಣ ಸಹೋದರನಿಗೂ ಸಂಕಷ್ಟ ಎದುರಾಗಿದೆ. ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಸಹೋದರ ಸುದರ್ಶನ್‌ಗೆ ಸಂಕಷ್ಟ ಉಂಟಾಗಿದೆ. ನೆದರ್‌ಲೆಂಡ್‌ನಲ್ಲಿ ಇಂಜಿನಿಯರ್ ಆಗಿರುವ ಸುದರ್ಶನ್ ತಂದೆಯನ್ನು ನೋಡಲು ಬೆಂಗಳೂರಿಗೆ ಬಂದಿದ್ದಾಗ ನೋಟಿಸ್ ನೀಡಲಾಗಿದೆ. ಮತ್ತೆ ನೆದರ್‌ಲೆಂಡ್‌ಗೆ ತೆರಳದಂತೆ ಇಡಿ ಅಧಿಕಾರಿಗಳಿಂದ ಅಡ್ಡಿ ಉಂಟಾಗಿದೆ.

ಈ ಮಧ್ಯೆ ಲುಕ್‌ಔಟ್ ನೋಟಿಸ್ ನೀಡಿದ್ದ ಇಡಿ ಕ್ರಮ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಹೈಕೋರ್ಟ್‌ಗೆ ಶ್ರೀಕಿ ಸಹೋದರ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಏರ್‌ಪೋರ್ಟ್‌ಗೆ ತೆರಳಿದಾಗ ಪ್ರಯಾಣಕ್ಕೆ ನಿರ್ಬಂಧ ತಿಳಿಯಿತು. ಇಡಿ ನಿರ್ಬಂಧದಿಂದ ಉದ್ಯೋಗದ ಹಕ್ಕಿಗೆ ಧಕ್ಕೆಯಾಗಿದೆ. ಪ್ರಯಾಣಿಸುವ ಸ್ವಾತಂತ್ರ್ಯಕ್ಕೆ ಧಕ್ಕೆಯಾಗಿದೆ ಎಂದು ವಾದ ಮಂಡಿಸಲಾಗಿದೆ. ಜಾರಿ ನಿರ್ದೇಶನಾಲಯಕ್ಕೆ ಹೈಕೋರ್ಟ್‌ನಿಂದ ನೋಟಿಸ್ ನೀಡಲಾಗಿದೆ. ಅರ್ಜಿದಾರರ ಪ್ರಶ್ನೆಗಳಿಗೆ ಉತ್ತರಿಸಲು ಹೈಕೋರ್ಟ್‌ ಸೂಚನೆ ನೀಡಿದೆ.

ಇದನ್ನೂ ಓದಿ: ಬಿಟ್​ಕಾಯಿನ್ ಆರೋಪಿ ಶ್ರೀಕಿ ಉಳಿಸಲು ಸರ್ಕಾರದ ಯತ್ನ: ಪ್ರತಿಪಕ್ಷಗಳ ಆರೋಪ ಗೃಹ ಸಚಿವರ ಉತ್ತರ

ಇದನ್ನೂ ಓದಿ: ಹ್ಯಾಕರ್ ಶ್ರೀಕಿ ಭದ್ರತೆಗೆ ಸಬ್​ಇನ್ಸ್‌ಪೆಕ್ಟರ್ ನಿಯೋಜನೆ; ಆದ್ರೆ ಆಸಾಮಿ ಎಲ್ಲಿದ್ದಾನೊ ಗೊತ್ತಿಲ್ಲ ಎಂದ ಕುಟುಂಬಸ್ಥರು!

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್