AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಕೋರ್ಟ್‌ಗೆ ಹಾಜರಾಗಲಿರುವ ಹ್ಯಾಕರ್ ಶ್ರೀಕಿ

ವಿಷ್ಣು ಭಟ್, ಶ್ರೀಕೃಷ್ಣಗೆ ಒಂದು ದಿನ ನ್ಯಾಯಾಂಗ ಬಂಧನವಾಗಿದ್ದು ಪೊಲೀಸರು ಆರೋಪಿಗಳಿಬ್ಬರನ್ನೂ ಇಂದು ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ.

ಇಂದು ಕೋರ್ಟ್‌ಗೆ ಹಾಜರಾಗಲಿರುವ ಹ್ಯಾಕರ್ ಶ್ರೀಕಿ
ಶ್ರೀಕೃಷ್ಣ ಅಲಿಯಾಸ್​ ಶ್ರೀಕಿ
TV9 Web
| Updated By: ಡಾ. ಭಾಸ್ಕರ ಹೆಗಡೆ|

Updated on:Dec 08, 2021 | 1:20 PM

Share

ಬೆಂಗಳೂರು: ನಗರದ ಹೋಟೆಲ್ನಲ್ಲಿ ವೆಬ್ಸೈಟ್ಗಳ ಹ್ಯಾಕರ್ ಶ್ರೀಕಿಯನ್ನು ಬಂಧಿಸಿ  ಡ್ರಿಲ್ ನಡೆಸ್ತಿದ್ದಾರೆ. ಅಲ್ದೆ, ಖಾಸಗಿ ಹೋಟೆಲ್ ಮ್ಯಾನೇಜರ್ ಮೇಲೆ ಹಲ್ಲೆ ಸಂಬಂಧ ಹ್ಯಾಕರ್ ಶ್ರೀಕೃಷ್ಣ ನಶೆಯಲ್ಲಿದ್ರು ಅನ್ನೋದು ಗೊತ್ತಾಗಿದೆ. ಇವತ್ತು ಮತ್ತೆ ಇವರನ್ನು ಕೋರ್ಟ್ ಮುಂದೆ ಹಾಜರು ಪಡಿಸಲಾಗುತ್ತಿದೆ.

ಜೀವನ್ ಭೀಮಾನಗರದ ಸ್ಟಾರ್ ಹೋಟೆಲ್ ಸಿಬ್ಬಂದಿಗೆ ಹಲ್ಲೆ ಮಾಡಿದ ಕೇಸ್ನಲ್ಲಿ ಶ್ರೀಕಿ ಪೊಲೀಸರ ಅತಿಥಿಯಾಗಿದ್ದಾರೆ. ವಿಚಾರಣೆ ವೇಳೆ ಬಹಳಷ್ಟು ವಿಚಾರ ಬಹಿರಂಗವಾಗಿದೆ. ಸದ್ಯ ಶ್ರೀಕೃಷ್ಣಗೆ ಒಂದು ದಿನ ನ್ಯಾಯಾಂಗ ಬಂಧನವಾಗಿದ್ದು ಪೊಲೀಸರು ಆರೋಪಿಗಳಿಬ್ಬರನ್ನೂ ಇಂದು ಕೋರ್ಟ್ ಮುಂದೆ ಹಾಜರುಪಡಿಸಲಿದ್ದಾರೆ.

ಜೆ.ಬಿ.ನಗರ ಪೊಲೀಸರು ನಿನ್ನೆ ಸಂಜೆ ಆರೋಪಿಗಳನ್ನು ನ್ಯಾಯಾಧೀಶರ ನಿವಾಸದಲ್ಲಿ ಜಡ್ಜ್‌ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ಕೋರ್ಟ್‌ನಲ್ಲಿ ಹಾಜರುಪಡಿಸುವಂತೆ ಸೂಚನೆ ಸಿಕ್ಕಿತ್ತು. ಇದೇ ವೇಳೆ 1 ದಿನ ನ್ಯಾಯಾಂಗ ಬಂಧನಕ್ಕೆ ಜಡ್ಜ್ ಆದೇಶಿಸಿದ್ದರು. ಹೀಗಾಗಿ ಪೊಲೀಸರು ಆರೋಪಿಯನ್ನು ಇಂದು ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ.

ಶ್ರೀಕಿ ಡ್ರಗ್ಸ್ ಸೇವನೆ ಕನ್ಫರ್ಮ್ ಆರೋಪಿಯು ಆಲ್ಕೋಹಾಲ್ ಟೆಸ್ಟ್ ಹಾಗೂ ನಾರ್ಕೋಟಿಕ್ ಟೆಸ್ಟ್ ಪರೀಕ್ಷೆ ನಡೆಸಲಾಗಿದೆ. ಇದ್ರಲ್ಲಿ ಇಂಟರ್ ನ್ಯಾಷನಲ್ ಹ್ಯಾಕರ್ ಆಗಿರೋ ಶ್ರೀಕಿ ಡ್ರಗ್ಸ್ ಸೇವಿಸಿರೋದು ಕನ್ಫರ್ಮ್ ಆಗಿದೆ. ಈ ಸಂಬಂಧ ಎನ್ಡಿಪಿಎಸ್ ಆಕ್ಟ್ನಡಿ ಕೇಸ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮತ್ತುಷ್ಟು ಚುರುಕುಗೊಳಿಸಿದ್ದಾರೆ.

Published On - 7:27 am, Mon, 8 November 21

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!