AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ನಾಡೋಜ ಡಾ.ಹಂಪ ನಾಗರಾಜಯ್ಯ ರಾಜೀನಾಮೆ

ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹಂಪನಾ ಆಗ್ರಹಿಸಿದ್ದರು. ಆದರೆ ಸರ್ಕಾರ ಕ್ರಮ ಕೈಗೊಳ್ಳದಿದ್ದಕ್ಕೆ ಬೇಸರದಿಂದ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ನಾಡೋಜ ಡಾ.ಹಂಪ ನಾಗರಾಜಯ್ಯ ರಾಜೀನಾಮೆ
ನಾಡೋಜ ಡಾ.ಹಂಪ ನಾಗರಾಜಯ್ಯ
TV9 Web
| Updated By: sandhya thejappa|

Updated on:May 30, 2022 | 4:11 PM

Share

ಬೆಂಗಳೂರು: ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ಚರ್ಚೆ ತಾರಕ್ಕೇರಿದೆ. ಈ ಬಾರಿ ಶಾಲಾ ಪಠ್ಯದಲ್ಲಿ (Text Book) ಕೆಲವರ ಪಾಠವನ್ನು ತೆಗೆದು ಹೊಸ ಪಾಠಗಳನ್ನ ಸೇರಿಸಲಾಗಿದೆ. ಈ ಬಗ್ಗೆ ಪರ- ವಿರೋಧಗಳ ಚರ್ಚೆ ನಡುವೆ ಪ್ರತಿಭಟನೆ ನಡೆಯುತ್ತಿದೆ. ಈ ಎಲ್ಲದರ ನಡುವೆ ಇಂದು ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ನಾಡೋಜ ಡಾ.ಹಂಪ ನಾಗರಾಜಯ್ಯ (Hampa Nagarajaiah) ರಾಜೀನಾಮೆ ಸಲ್ಲಿಸಿದ್ದಾರೆ. ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹಂಪನಾ ಆಗ್ರಹಿಸಿದ್ದರು. ಆದರೆ ಸರ್ಕಾರ ಕ್ರಮ ಕೈಗೊಳ್ಳದಿದ್ದಕ್ಕೆ ಬೇಸರದಿಂದ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ರೋಹಿತ್ ಚಕ್ರತೀರ್ಥ ನಾಡಗೀತೆಯನ್ನು ತಿರುಚಿ ಅವಮಾನ ಮಾಡಿದ್ದಾರೆ ಎಂದು ರೋಹಿತ್ ಚಕ್ರತೀರ್ಥ ನಾಡಗೀತೆಯನ್ನು ತಿರುಚಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ನಾಡೋಜ ಡಾ.ಹಂಪ ನಾಗರಾಜಯ್ಯ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದರು. ಪತ್ರದಲ್ಲಿ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.

Hampa Nagarajaiah

ಇದನ್ನೂ ಓದಿ
Image
US Tourist Visa ಸೆಪ್ಟೆಂಬರ್‌ನಿಂದ ಅಮೆರಿಕ ಪ್ರವಾಸಿ ವೀಸಾ ಸಂದರ್ಶನ ಪುನರಾರಂಭ; ಆನ್‌ಲೈನ್‌ನಲ್ಲಿ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
Image
ಪಠ್ಯ ಪರಿಷ್ಕರಣೆ ಮುಂದೇನಾಗುವುದು? ಯಾವ ಪಠ್ಯ ಬೋಧಿಸಬೇಕು ಎಂಬ ಧರ್ಮ ಸಂಕಟದಲ್ಲಿ ಶಾಲೆಗಳು! -ಟಿವಿ 9 ಕನ್ನಡ ಡಿಜಿಟಲ್​ ಲೈವ್​ ಚರ್ಚೆ
Image
ರಾಜ್ಯದಲ್ಲಿ ಕಾವೇರಿದ ರಾಜ್ಯಸಭಾ ಚುನಾವಣಾ ಕಣ: ಕಾಂಗ್ರೆಸ್​ಗೆ ಕೌಂಟರ್​ ನೀಡಲು ಬಿಜೆಪಿ ನಾಯಕರ ಪ್ಲ್ಯಾನ್​​, ಜೆಡಿಎಸ್ ಕಥೆ ಏನು?
Image
ಸ್ಟಾರ್ ನಟನ ಜತೆ ಜಗಳಕ್ಕೆ ಇಳಿದ ಕಂಟೆಂಟ್ ಕ್ರಿಯೇಟರ್ ನಿಹಾರಿಕಾ; ಮಹೇಶ್ ಬಾಬು ನೋಡಿ ಗಪ್​ಚುಪ್

ಇದನ್ನೂ ಓದಿ: ಪಠ್ಯ ಪರಿಷ್ಕರಣೆ ಮುಂದೇನಾಗುವುದು? ಯಾವ ಪಠ್ಯ ಬೋಧಿಸಬೇಕು ಎಂಬ ಧರ್ಮ ಸಂಕಟದಲ್ಲಿ ಶಾಲೆಗಳು! -ಟಿವಿ 9 ಕನ್ನಡ ಡಿಜಿಟಲ್​ ಲೈವ್​ ಚರ್ಚೆ

ನಾಳೆ ಪ್ರತಿಭಟನೆ: ಪಠ್ಯ ಪರಿಷ್ಕರಣೆಯನ್ನು ವಿರೋಧಿಸಿ ನಾಳೆ ವಿವಿಧ ಪ್ರತಿಭಟನೆಗಳಿಂದ ಪ್ರತಿಭಟನೆ ನಡೆಯಲಿದೆ. ಸಾಹಿತಿಗಳು, ಚಿಂತಕರು ಹಾಗೂ ಶಿಕ್ಷಣ ತಜ್ಞರು ಹೋರಾಟಕ್ಕೆ ಸಾಥ್ ನೀಡಲಿದ್ದಾರೆ. ಕರವೇ ನಾರಯಣಗೌಡ ಬಣದಿಂದಲೂ ಪ್ರತಿಭಟನೆ ನಾಳೆ ನಡೆಯಲಿದೆ. ವಿವಿಧ ವಿಧ್ಯಾರ್ಥಿ ಸಂಘಟನೆಗಳು ಧರಣಿಗೆ ಕರೆ ನೀಡಿವೆ. ನಾಳೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೋರಾಟ ಮಾಡಲು ಕರವೇ ನಿರ್ಧರಿಸಿದೆ.

ವಿವಾದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ: ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಮುಗಿದ ಅಧ್ಯಾಯ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ. ರೋಹಿತ್ ಚಕ್ರತಿರ್ಥ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಇಷ್ಟು ವರ್ಷ ಎಡಪಂಥೀಯ ಇತಿಹಾಸ ಬೋಧಿಸಲಾಗುತ್ತಿತ್ತು. ಈಗ ಪಠ್ಯದ ಮೂಲಕ ನೈಜ ಇತಿಹಾಸವನ್ನು ಹೇಳಲಾಗುತ್ತಿದೆ. ನಮ್ಮ ಮಕ್ಕಳು ಇನ್ಮುಂದೆ ನೈಜ ಇತಿಹಾಸ ಕಲಿಯಲಿದ್ದಾರೆ ಎಂದು ತಿಳಿಸಿದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Mon, 30 May 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!