AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ನಾಡೋಜ ಡಾ.ಹಂಪ ನಾಗರಾಜಯ್ಯ ರಾಜೀನಾಮೆ

ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹಂಪನಾ ಆಗ್ರಹಿಸಿದ್ದರು. ಆದರೆ ಸರ್ಕಾರ ಕ್ರಮ ಕೈಗೊಳ್ಳದಿದ್ದಕ್ಕೆ ಬೇಸರದಿಂದ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ನಾಡೋಜ ಡಾ.ಹಂಪ ನಾಗರಾಜಯ್ಯ ರಾಜೀನಾಮೆ
ನಾಡೋಜ ಡಾ.ಹಂಪ ನಾಗರಾಜಯ್ಯ
TV9 Web
| Edited By: sandhya thejappa|

Updated on:May 30, 2022 | 4:11 PM

Share

ಬೆಂಗಳೂರು: ರಾಜ್ಯದಲ್ಲಿ ಪಠ್ಯ ಪರಿಷ್ಕರಣೆ ಚರ್ಚೆ ತಾರಕ್ಕೇರಿದೆ. ಈ ಬಾರಿ ಶಾಲಾ ಪಠ್ಯದಲ್ಲಿ (Text Book) ಕೆಲವರ ಪಾಠವನ್ನು ತೆಗೆದು ಹೊಸ ಪಾಠಗಳನ್ನ ಸೇರಿಸಲಾಗಿದೆ. ಈ ಬಗ್ಗೆ ಪರ- ವಿರೋಧಗಳ ಚರ್ಚೆ ನಡುವೆ ಪ್ರತಿಭಟನೆ ನಡೆಯುತ್ತಿದೆ. ಈ ಎಲ್ಲದರ ನಡುವೆ ಇಂದು ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ ನಾಡೋಜ ಡಾ.ಹಂಪ ನಾಗರಾಜಯ್ಯ (Hampa Nagarajaiah) ರಾಜೀನಾಮೆ ಸಲ್ಲಿಸಿದ್ದಾರೆ. ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹಂಪನಾ ಆಗ್ರಹಿಸಿದ್ದರು. ಆದರೆ ಸರ್ಕಾರ ಕ್ರಮ ಕೈಗೊಳ್ಳದಿದ್ದಕ್ಕೆ ಬೇಸರದಿಂದ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ರೋಹಿತ್ ಚಕ್ರತೀರ್ಥ ನಾಡಗೀತೆಯನ್ನು ತಿರುಚಿ ಅವಮಾನ ಮಾಡಿದ್ದಾರೆ ಎಂದು ರೋಹಿತ್ ಚಕ್ರತೀರ್ಥ ನಾಡಗೀತೆಯನ್ನು ತಿರುಚಿ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ನಾಡೋಜ ಡಾ.ಹಂಪ ನಾಗರಾಜಯ್ಯ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದರು. ಪತ್ರದಲ್ಲಿ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದರು.

Hampa Nagarajaiah

ಇದನ್ನೂ ಓದಿ
Image
US Tourist Visa ಸೆಪ್ಟೆಂಬರ್‌ನಿಂದ ಅಮೆರಿಕ ಪ್ರವಾಸಿ ವೀಸಾ ಸಂದರ್ಶನ ಪುನರಾರಂಭ; ಆನ್‌ಲೈನ್‌ನಲ್ಲಿ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ
Image
ಪಠ್ಯ ಪರಿಷ್ಕರಣೆ ಮುಂದೇನಾಗುವುದು? ಯಾವ ಪಠ್ಯ ಬೋಧಿಸಬೇಕು ಎಂಬ ಧರ್ಮ ಸಂಕಟದಲ್ಲಿ ಶಾಲೆಗಳು! -ಟಿವಿ 9 ಕನ್ನಡ ಡಿಜಿಟಲ್​ ಲೈವ್​ ಚರ್ಚೆ
Image
ರಾಜ್ಯದಲ್ಲಿ ಕಾವೇರಿದ ರಾಜ್ಯಸಭಾ ಚುನಾವಣಾ ಕಣ: ಕಾಂಗ್ರೆಸ್​ಗೆ ಕೌಂಟರ್​ ನೀಡಲು ಬಿಜೆಪಿ ನಾಯಕರ ಪ್ಲ್ಯಾನ್​​, ಜೆಡಿಎಸ್ ಕಥೆ ಏನು?
Image
ಸ್ಟಾರ್ ನಟನ ಜತೆ ಜಗಳಕ್ಕೆ ಇಳಿದ ಕಂಟೆಂಟ್ ಕ್ರಿಯೇಟರ್ ನಿಹಾರಿಕಾ; ಮಹೇಶ್ ಬಾಬು ನೋಡಿ ಗಪ್​ಚುಪ್

ಇದನ್ನೂ ಓದಿ: ಪಠ್ಯ ಪರಿಷ್ಕರಣೆ ಮುಂದೇನಾಗುವುದು? ಯಾವ ಪಠ್ಯ ಬೋಧಿಸಬೇಕು ಎಂಬ ಧರ್ಮ ಸಂಕಟದಲ್ಲಿ ಶಾಲೆಗಳು! -ಟಿವಿ 9 ಕನ್ನಡ ಡಿಜಿಟಲ್​ ಲೈವ್​ ಚರ್ಚೆ

ನಾಳೆ ಪ್ರತಿಭಟನೆ: ಪಠ್ಯ ಪರಿಷ್ಕರಣೆಯನ್ನು ವಿರೋಧಿಸಿ ನಾಳೆ ವಿವಿಧ ಪ್ರತಿಭಟನೆಗಳಿಂದ ಪ್ರತಿಭಟನೆ ನಡೆಯಲಿದೆ. ಸಾಹಿತಿಗಳು, ಚಿಂತಕರು ಹಾಗೂ ಶಿಕ್ಷಣ ತಜ್ಞರು ಹೋರಾಟಕ್ಕೆ ಸಾಥ್ ನೀಡಲಿದ್ದಾರೆ. ಕರವೇ ನಾರಯಣಗೌಡ ಬಣದಿಂದಲೂ ಪ್ರತಿಭಟನೆ ನಾಳೆ ನಡೆಯಲಿದೆ. ವಿವಿಧ ವಿಧ್ಯಾರ್ಥಿ ಸಂಘಟನೆಗಳು ಧರಣಿಗೆ ಕರೆ ನೀಡಿವೆ. ನಾಳೆ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಹೋರಾಟ ಮಾಡಲು ಕರವೇ ನಿರ್ಧರಿಸಿದೆ.

ವಿವಾದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ: ಪಠ್ಯಪುಸ್ತಕ ಪರಿಷ್ಕರಣೆ ವಿವಾದ ಮುಗಿದ ಅಧ್ಯಾಯ ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆ ನೀಡಿದ್ದಾರೆ. ರೋಹಿತ್ ಚಕ್ರತಿರ್ಥ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ. ಇಷ್ಟು ವರ್ಷ ಎಡಪಂಥೀಯ ಇತಿಹಾಸ ಬೋಧಿಸಲಾಗುತ್ತಿತ್ತು. ಈಗ ಪಠ್ಯದ ಮೂಲಕ ನೈಜ ಇತಿಹಾಸವನ್ನು ಹೇಳಲಾಗುತ್ತಿದೆ. ನಮ್ಮ ಮಕ್ಕಳು ಇನ್ಮುಂದೆ ನೈಜ ಇತಿಹಾಸ ಕಲಿಯಲಿದ್ದಾರೆ ಎಂದು ತಿಳಿಸಿದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:56 pm, Mon, 30 May 22

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?