AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣೆ ಹತ್ತಿರ ಆಗುತ್ತಿದಂತೆ ಒಗ್ಗಟ್ಟಿನ ಪ್ರದರ್ಶನಕ್ಕೆ ಮುಂದಾದ ಹೆಚ್ಡಿ ಕುಮಾರಸ್ವಾಮಿ: ಶಾಸಕರೊಂದಿಗೆ ತಿಮ್ಮಪ್ಪನ ದರ್ಶನಕ್ಕೆ ತಯಾರಿ

ಈಗಾಗಲೆ ಶಾಸಕರು ಹಲವು ಭಾರಿ ಕುಮಾರಸ್ವಾಮಿ ಮೇಲೆ ಸಣ್ಣಪುಟ್ಟ ಅಸಮಾಧಾನ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೆ ಜಿಟಿ ದೇವೆಗೌಡ, ಎಟಿ ರಾಮಸ್ವಾಮಿ, ಶಿವಲಿಂಗೆಗೌಡ ಪಕ್ಷದ‌ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ.

ಚುನಾವಣೆ ಹತ್ತಿರ ಆಗುತ್ತಿದಂತೆ ಒಗ್ಗಟ್ಟಿನ ಪ್ರದರ್ಶನಕ್ಕೆ ಮುಂದಾದ ಹೆಚ್ಡಿ ಕುಮಾರಸ್ವಾಮಿ: ಶಾಸಕರೊಂದಿಗೆ ತಿಮ್ಮಪ್ಪನ ದರ್ಶನಕ್ಕೆ ತಯಾರಿ
ಹೆಚ್​ ಡಿ ಕುಮಾರಸ್ವಾಮಿ, ಶಾಸಕ
TV9 Web
| Updated By: ಆಯೇಷಾ ಬಾನು|

Updated on: Aug 09, 2022 | 4:47 PM

Share

ಬೆಂಗಳೂರು: ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ(HD Kumaraswamy) ಮುಂಬರುವ ಚುನಾವಣೆ ಹತ್ತಿರ ಆಗುತ್ತಿದಂತೆ ಒಗ್ಗಟ್ಟಿನ ಪ್ರದರ್ಶನಕ್ಕೆ ದೇವರ ಮೊರೆ ಹೋಗಿದ್ದಾರೆ. ಶಾಸಕರ ಜೊತೆ ಆರಾಧ್ಯ ದೈವದ ದರ್ಶನ ಪಡೆಯಲು ಹೆಚ್ಡಿಕೆ ತಯಾರಿ ನಡೆಸಿದ್ದಾರೆ. ಶೀಘ್ರದಲ್ಲೇ ಮೂವತ್ತು ಶಾಸಕರ ಜೊತೆ ತಿಮ್ಮಪ್ಪನ ದರ್ಶನ ಪಡೆಯಲು ತಿರುಪತಿಗೆ ತೆರಳಲಿದ್ದಾರೆ. ಈ ಮೂಲಕ ಮತ್ತೆ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ನಿರ್ಧರಿಸಿದ್ದಾರೆ.

ಈಗಾಗಲೆ ಶಾಸಕರು ಹಲವು ಭಾರಿ ಕುಮಾರಸ್ವಾಮಿ ಮೇಲೆ ಸಣ್ಣಪುಟ್ಟ ಅಸಮಾಧಾನ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲದೆ ಜಿಟಿ ದೇವೆಗೌಡ, ಎಟಿ ರಾಮಸ್ವಾಮಿ, ಶಿವಲಿಂಗೆಗೌಡ ಪಕ್ಷದ‌ ಚಟುವಟಿಕೆಯಿಂದ ಅಂತರ ಕಾಯ್ದುಕೊಂಡಿದ್ದಾರೆ. ಚುನಾವಣಾ ವರ್ಷದಲ್ಲಿ ಹಾಲಿ ಶಾಸಕರು ಪಕ್ಷ ತೊರೆದರೆ ಕಾರ್ಯಕರ್ತರಿಗೆ ಬೇರೆ ಸಂದೇಶ ಹೋಗಿ ಇದರಿಂದ ಪಕ್ಷಕ್ಕೆ ಮತ್ತಷ್ಟು ಹೊಡೆತ ಬೀಳುತ್ತದೆ.

ಹೀಗಾಗಿ ತಿಮ್ಮಪ್ಪನ ದರ್ಶನದ ಮೂಲಕ ಶಾಸಕರ ಅಸಮಾಧಾನ ಶಮನ ಮಾಡಲು ಕುಮಾರಸ್ವಾಮಿ ದೇವರ ಮೊರೆ ಹೋಗಲಿದ್ದಾರೆ. ಅದಕ್ಕೆ ಎಲ್ಲಾ ಶಾಸಕರನ್ನು ದೇವರ ದರ್ಶನದ ಮೂಲಕ ವಿಶ್ವಾಸಕ್ಕೆ ತೆಗೆದುಕೊಳ್ಳುಲು ಹೆಚ್ಡಿಕೆ ತೀರ್ಮಾನಿಸಿದ್ದಾರೆ. ಎಲ್ಲಾ ಶಾಸಕರು ಒಟ್ಟಾದರೆ ಪಕ್ಕಕ್ಕೆ ಮತ್ತಷ್ಟು ಬಲ ಬರಲಿದೆ. ಈ ಮೂಲಕ ತಿಮ್ಮಪ್ಪನ ಸನ್ನಿಧಿಯಿಂದ ಒಗ್ಗಟ್ಟಿನ ಸಂದೇಶ ಕೊಡಲು ಕುಮಾರಸ್ವಾಮಿ ಪ್ಲಾನ್ ಮಾಡಿಕೊಂಡಿದ್ದಾರೆ. ಕಳೆದ ಕೋರ್ ಕಮಿಟಿಯಲ್ಲಿ ಈ ನಿರ್ಧಾರಕ್ಕೆ ದಳಪತಿಗಳು ಬಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬೆಂಗಳೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ