AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸಂಕಷ್ಟ ಮುಗಿಯುತ್ತಿದ್ದಂತೆ ಕೊರೊನಾ ವಾರಿಯರ್ಸ್ಗೆ ಕರ್ತವ್ಯದಿಂದ ಮುಕ್ತಿಗೊಳಿಸಲು ಮುಂದಾದ ಆರೋಗ್ಯ ಇಲಾಖೆ

ನರ್ಸಿಂಗ್ ಸ್ಟಾಫ್, ಲ್ಯಾಬ್ ಟೆಕ್ನಿಷಿಯನ್, ಡಿ.ಗ್ರೂಪ್ ನೌಕರರು ಎಲ್ಲರನ್ನೂ ಸೆಪ್ಟೆಂಬರ್ ಅಂತ್ಯಕ್ಕೆ ಕರ್ತವ್ಯದಿಂದ ಮುಕ್ತಿಗೊಳಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ.

ಕೊರೊನಾ ಸಂಕಷ್ಟ ಮುಗಿಯುತ್ತಿದ್ದಂತೆ ಕೊರೊನಾ ವಾರಿಯರ್ಸ್ಗೆ ಕರ್ತವ್ಯದಿಂದ ಮುಕ್ತಿಗೊಳಿಸಲು ಮುಂದಾದ ಆರೋಗ್ಯ ಇಲಾಖೆ
TV9 Web
| Edited By: ಆಯೇಷಾ ಬಾನು|

Updated on: Sep 15, 2021 | 3:27 PM

Share

ಬೆಂಗಳೂರು: ಮಹಾಮಾರಿ ಕೊರೊನಾ ಸಮಯದಲ್ಲಿ ತಮ್ಮ ಜೀವದ ಹಂಗನ್ನು ತೊರೆದು ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಿದ ಕೊರೊನಾ ವಾರಿಯರ್ಸ್ ಬದುಕು ಅತಂತ್ರವಾಗಿದೆ. ಅಂದು ಹಾರ ತುರಾಯಿ ಸನ್ಮಾನ ಮಾಡಿ ಇಂದು ಹೊರಟು ಹೋಗಿ ಎಂದು ಅವಮಾನ ಮಾಡಲಾಗುತ್ತಿದೆ.

ನರ್ಸಿಂಗ್ ಸ್ಟಾಫ್, ಲ್ಯಾಬ್ ಟೆಕ್ನಿಷಿಯನ್, ಡಿ.ಗ್ರೂಪ್ ನೌಕರರು ಎಲ್ಲರನ್ನೂ ಸೆಪ್ಟೆಂಬರ್ ಅಂತ್ಯಕ್ಕೆ ಕರ್ತವ್ಯದಿಂದ ಮುಕ್ತಿಗೊಳಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಸರ್ಕಾರಿ ಕೊರೊನಾ ಆಸ್ಪತ್ರೆಗಳಲ್ಲಿ, ವಾರ್ಡ್ ಗಳಲ್ಲಿ ಕೆಲಸಕ್ಕೆಂದು ನೇಮಕ ಮಾಡಿಕೊಂಡು ಕೊರೊನಾ ಕಡಿಮೆ ಆಗುತ್ತಿದ್ದಂತೆ ಒಂದುವರೆ ವರ್ಷ ಕೊರೊನಾ ಸೇವೆ ಮಾಡಿದ ಕೊರೊನಾ ವಾರಿಯರ್ಸ್ ಬದುಕು ಬೀದಿಗೆ ಬಿದ್ದಿದೆ.

ಸದ್ಯ ಗುತ್ತಿಗೆ ಆಧಾರಿತ ಕೊರೊನಾ ವಾರಿಯರ್ಸ್ ವಿಧಾನ ಸೌಧ ಬಳಿ ಮುಖ್ಯಮಂತ್ರಿಗಳ ಭೇಟಿಗೆ ಅವಕಾಶ ಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ. 144 ಸೆಕ್ಷನ್ ಇದೆ ಯಾರ ಭೇಟಿಗೂ ಅವಕಾಶ ಇಲ್ಲ ಎಂದು ಪೊಲೀಸರು ತಡೆದಿದ್ದು ಪೊಲೀಸರ ಜೊತೆ ವಾರಿಯರ್ಸ್ ವಾಗ್ವಾದಕ್ಕಿಳಿದಿದ್ದಾರೆ. ನಮಗೆ ನ್ಯಾಯ ಕೊಡಿಸಿ ಒಳಗೆ ಬಿಡಿ ಎಂದು ವಾಗ್ವಾದ ಮಾಡಿದ್ದಾರೆ.

ಇನ್ನು ಮತ್ತೊಂದೆಡೆ ಕೊರೊನಾ ಮೂರನೇ ಅಲೆ ಆತಂಕದ ನಡುವೆ ಆರೋಗ್ಯ ಇಲಾಖೆಯ ವರ್ತನೆ ಅಸಮಾಧಾನ ತಂದಿದೆ. ಏಕಾಏಕಿ ಎಲ್ಲ ಗುತ್ತಿಗೆ ಆದರಿತ ನರ್ಸಿಂಗ್ ಸ್ಟಾಫ್, ಲ್ಯಾಬ್ ಟೆಕ್ಷಿಷಿಯನ್ಸ್, ಡಿ ಗ್ರೂಪ್ ನೌಕರರನ್ನ ಕರ್ತವ್ಯದಿಂದ ಕೈಬಿಡಲು ಇಲಾಖೆ ಮುಂದಾಗಿದೆ.

ಇದನ್ನೂ ಓದಿ: ಆರ್​ಡಿಪಿಆರ್, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಗಳನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿದ ಸರ್ಕಾರ

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ