AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ವೈದ್ಯಕೀಯ ಹಾವಳಿ ತಡೆಯಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ; ತಪ್ಪಿದರೆ ಕಾನೂನು ಕ್ರಮ

ನಕಲಿ ವೈದ್ಯಕೀಯ ಹಾವಳಿ ತಡೆಯಲು ಆರೋಗ್ಯ ಇಲಾಖೆ ಮುಂದಾಗಿದ್ದು, ಆದೇಶವೊಂದನ್ನು ಹೊರಡಿಸಿದೆ. ಅದರನ್ವಯ ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು. ಜೊತೆಗೆ ಇನ್ನಿತರ ಕ್ರಮಗಳನ್ನು ಸೂಚಿಸಲಾಗಿದೆ. ಇದನ್ನು ತಪ್ಪಿದರೆ ಕಾನೂನು ಕ್ರಮ ಕೈಗೊಳ್ಳಲಾಗಿವುದು ಎಂದು ಆದೇಶಿಸಲಾಗಿದೆ.

ನಕಲಿ ವೈದ್ಯಕೀಯ ಹಾವಳಿ ತಡೆಯಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ; ತಪ್ಪಿದರೆ ಕಾನೂನು ಕ್ರಮ
ನಕಲಿ ವೈದ್ಯಕೀಯ ಹಾವಳಿ ತಡೆಯಲು ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Jun 08, 2024 | 4:08 PM

Share

ಬೆಂಗಳೂರು, ಜೂ.08: ನಕಲಿ ವೈದ್ಯಕೀಯ ವೃತ್ತಿಯನ್ನು ಬೇರು ಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆ (Health Department)ಯು ಆದೇಶವನ್ನು ಹೊರಡಿಸಿದೆ. ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್’ಗಳು ತಮ್ಮ KPME (KARNATAKA PRIVATE MEDICAL ESTABLISHMENT ASSOCIATION) ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯವಾಗಿದೆ.

ಬಣ್ಣ ಸಂಹಿತೆ ಕಡ್ಡಾಯ; ತಪ್ಪಿದರ ಕಾನೂನು ಕ್ರಮ

ಇಷ್ಟೇ ಅಲ್ಲದೆ ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು. ಖಾಸಗಿ ವೈದ್ಯಕೀಯ ಆಸ್ಪತ್ರೆಗಳು ಈ ನಿಯಮಗಳನ್ನು ಅನುಸರಿಸುವಲ್ಲಿ ವಿಫಲವಾದಲ್ಲಿ KPME ತಿದ್ದುಪಡಿ ಕಾಯಿದೆ 2017 ರ ಸೆಕ್ಷನ್ 19(5) ರ ಅನ್ವಯ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ:ಹೊರಗುತ್ತಿಗೆಯಲ್ಲಿ ಮೀಸಲಾತಿ ತರಲು ಮುಂದಾದ ಸರ್ಕಾರ: ಆರೋಗ್ಯ ಇಲಾಖೆ ನೌಕರರ ವಿರೋಧ ಏಕೆ?

ನಕಲಿ ಮತ್ತು ಅರ್ಹತೆ ಹೊಂದಿಲ್ಲದ ವೈದ್ಯರು ಸಮಾಜಕ್ಕೆ ಕಂಟಕರಾಗಿದ್ದು, ರೋಗಿಗಳ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ನಮ್ಮ ಸರ್ಕಾರವು ರೋಗಿಗಳ ಸುರಕ್ಷತೆಗೆ ಮತ್ತು ಉತ್ತಮ ಆರೋಗ್ಯ ಸೇವೆ ಒದಗಿಸಲು ಬದ್ಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:06 pm, Sat, 8 June 24

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ