AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಓಪನ್: ಎಸ್ಟೀಮ್ ಮಾಲ್, ತುಮಕೂರು ರಸ್ತೆ ವಾಹನಗಳ ‌ಮೇಖ್ರೀ ಸರ್ಕಲ್ ಪ್ರವೇಶ ತುಂಬಾ ಸುಲಭ

ಬೆಂಗಳೂರಿನ ವಾಹನ ಸವಾರರಿಗೆ ಕೊನೆಗೂ ಶುಭ ಸುದ್ದಿ ದೊರೆತಿದೆ. ಹೆಬ್ಬಾಳ ಜಂಕ್ಷನ್ ಟ್ರಾಫಿಕ್ ಸಮಸ್ಯೆಗೆ ಪರಿಹಾರ‌ ದೊರೆತಿದೆ. ಹೆಬ್ಬಾಳ ಮೇಲ್ಸೆತುವೆಯ ಹೊಸ ಲೂಪ್ ರ್ಯಾಂಪ್ ಸಂಚಾರಕ್ಕೆ ಮುಕ್ತವಾಗಿದೆ. ಇದರಿಂದ ಯಲಹಂಕ, ಸಹಕಾರನಗರ, ಜಕ್ಕೂರು, ತುಮಕೂರು ರಸ್ತೆಯ ವಾಹನಗಳು ನಗರ ಪ್ರವೇಶಿಲು ತುಂಬಾ ಅನುಕೂಲ ಆಗಿದೆ‌.

ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಓಪನ್: ಎಸ್ಟೀಮ್ ಮಾಲ್, ತುಮಕೂರು ರಸ್ತೆ ವಾಹನಗಳ ‌ಮೇಖ್ರೀ ಸರ್ಕಲ್ ಪ್ರವೇಶ ತುಂಬಾ ಸುಲಭ
ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ಓಪನ್
Kiran Surya
| Edited By: |

Updated on: Dec 27, 2025 | 7:28 AM

Share

ಬೆಂಗಳೂರು, ಡಿಸೆಂಬರ್ 27: ತುಂಬಾ ವರ್ಷಗಳಿಂದ ಕಾಯುತ್ತಾ ಇದ್ದ ವಾಹನ ಸವಾರರಿಗೆ ಕೊನೆಗೂ ಶುಭ ಸುದ್ದಿ ಸಿಕ್ಕಿದೆ. ಹೆಬ್ಬಾಳ ಮೇಲ್ಸೇತುವೆಯ (Hebbal Flyover) ಮತ್ತೊಂದು ಹೊಸ ಲೂಪ್ ರ್ಯಾಂಪ್ ಸಂಚಾರಕ್ಕೆ ಮುಕ್ತ ಆಗಿದೆ. ಇದರಿಂದ ಎಸ್ಟೀಮ್ ಮಾಲ್ ಮತ್ತು ತುಮಕೂರು ರಸ್ತೆ ವಾಹನ ಸವಾರರು ಮೇಖ್ರಿ ಸರ್ಕಲ್ ಪ್ರವೇಶಿಸುವುದಕ್ಕೆ ತುಂಬಾ ಅನುಕೂಲಕವಾಗಲಿದೆ. ಜತೆಗೆ, ಯಲಹಂಕ, ಜಕ್ಕೂರು, ಸಹಕಾರ ನಗರದಿಂದ ನಗರದ ಪ್ರವೇಶಕ್ಕೆ ತುಂಬಾ ಅನುಕೂಲವಾಗಲಿದೆ.

ಕಳೆದ ಆಗಸ್ಟ್ ನಲ್ಲಿ ಕೆಆರ್ ಪುರದಿಂದ ಮೇಖ್ರಿ ಸರ್ಕಲ್ ಕಡೆಗೆ ಲೂಪ್ ರ್ಯಾಂಪ್ ಓಪ‌ನ್ ಆಗಿತ್ತು. ಈಗ ಮತ್ತೆ ಎಸ್ಟೀಮ್ ಮಾಲ್​ನಿಂದ ಮೇಖ್ರಿ ಸರ್ಕಲ್ ಕಡೆಗೆ ಹೊಸ ಲೂಪ್ ರ್ಯಾಂಪ್ ಓಪನ್ ಆಗಿರುವುದು ವಾಹನ ಸವಾರರಿಗೆ ಖುಷಿ ತಂದಿದೆ. ಟ್ರಾಫಿಕ್ ಕಡಿಮೆ ಆಗಿದೆ, ಇದರಿಂದ ತುಂಬಾ ಅನುಕೂಲ ಆಗಿದೆ ಎಂದು ವಾಹನ ಸವಾರರು ಪ್ರತಿಕ್ರಿಯಿಸಿದ್ದಾರೆ.

ಹೊಸ ಲೂಪ್ ರ್ಯಾಂಪ್​​ನಿಂದ ಹೆಬ್ಬಾಳ ಪ್ಲೈ ಓವರ್ ಬಳಿ ಟ್ರಾಫಿಕ್ ಜಾಮ್ ಕಡಿಮೆ ಆಗುತ್ತದೆ. ಆದರೆ ಪ್ಲೈ ಓವರ್ ಮೇಲೆ ಹೋಗುವ ವಾಹನಗಳು ಮೇಖ್ರಿ ಸರ್ಕಲ್ ಬಳಿ ನಿಲ್ಲುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗಲಿದ್ದು, ಅದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ.

ಇದನ್ನೂ ಓದಿ: ಬೆಂಗಳೂರು: ಚಿತ್ರದುರ್ಗ ಬಸ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಡ್ರಂಕ್ ಆ್ಯಂಡ್ ಡ್ರೈವ್ ಮಾಡಿ ಸಿಕ್ಕಿಬಿದ್ದ ಖಾಸಗಿ ಬಸ್ ಚಾಲಕ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
ಫ್ಯಾನ್ಸ್​ಗೆ ಸಿಹಿ ಸುದ್ದಿ ನೀಡಿ ಮನೆಗೆ ಮರಳಿದ ವಿರಾಟ್ ಕೊಹ್ಲಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ