AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪ್ರತಿಭಟನೆ,‌ ಮೆರವಣಿಗೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ; ನಿಗದಿತ ಸ್ಥಳಗಳಲ್ಲಿ ಮಾತ್ರ ಅವಕಾಶ

ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ,‌ ಮೆರವಣಿಗೆಗೆ ನಡೆಸದಂತೆ ನಿರ್ಬಂಧ ಹೇರಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಬೆಂಗಳೂರಿನಲ್ಲಿ ಪ್ರತಿಭಟನೆ,‌ ಮೆರವಣಿಗೆಗೆ ನಿರ್ಬಂಧ ವಿಧಿಸಿ ಹೈಕೋರ್ಟ್ ಆದೇಶ; ನಿಗದಿತ ಸ್ಥಳಗಳಲ್ಲಿ ಮಾತ್ರ ಅವಕಾಶ
ಕರ್ನಾಟಕ್​ ಹೈಕೋರ್ಟ್​
TV9 Web
| Edited By: |

Updated on: Aug 01, 2022 | 3:59 PM

Share

ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಎಲ್ಲೆಂದರಲ್ಲಿ ಪ್ರತಿಭಟನೆ,‌ ಮೆರವಣಿಗೆಗೆ ನಡೆಸದಂತೆ ನಿರ್ಬಂಧ ಹೇರಿ ಹೈಕೋರ್ಟ್ (High court) ಆದೇಶ ಹೊರಡಿಸಿದೆ. ಪ್ರತಿಭಟನೆ,‌ ಮೆರವಣಿಗೆಗೆ ಹೈಕೋರ್ಟ್​​​ ನಿರ್ಬಂಧ ಹಿನ್ನೆಲೆ ಹೈಕೋರ್ಟ್ ಸ್ವಯಂಪ್ರೇರಿತ ಪಿಐಎಲ್​ನ್ನು ಇತ್ಯರ್ಥಪಡಿಸಿದೆ.  ನಿಯಮ ಜಾರಿಗೆ ತರುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಮುಂದುವರಿಸಬೇಕು. ಪ್ರತಿಭಟನೆ, ಮೆರವಣಿಗೆಗೆ ಫ್ರೀಡಂ ಪಾರ್ಕ್​​ನಲ್ಲಿ ಮಾತ್ರ ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ.

ಹೈಕೋರ್ಟ್ ಆದೇಶದಂತೆ ಕ್ರಮಕೈಗೊಳ್ಳಲಾಗುವುದು ಎಂದು ಸರ್ಕಾರದ ಹೇಳಿದ್ದು, ಕರ್ನಾಟಕ ಪೊಲೀಸ್ ಕಾಯ್ದೆಯಡಿ ನಿಯಮ ರೂಪಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ 27 FIR ದಾಖಲಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಹೈಕೋರ್ಟ್ ರಾಜ್ಯ ಸರ್ಕಾರದ ಹೇಳಿಕೆಯನ್ನು ದಾಖಲಿಸಿಕೊಂಡಿದೆ.

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು