AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಕರ್ತವ್ಯದಿಂದ ಫಾರ್ಮಸಿ ಅಧಿಕಾರಿಗಳಿಗೆ ವಿನಾಯಿತಿ: ಬಿಬಿಎಂಪಿ ಆದೇಶಕ್ಕೆ ಹೈಕೋರ್ಟ್ ತಡೆ

ಲೋಕಸಭಾ ಚುನಾವಣಾ ಕರ್ತವ್ಯದಿಂದ ಫಾರ್ಮಸಿ ಅಧಿಕಾರಿಗಳಿಗೆ ವಿನಾಯಿತಿ ನೀಡಿ ಹೈಕೋರ್ಟ್(High Court) ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ. ಈ ಮೂಲಕ ಚುನಾವಣಾ ಕರ್ತವ್ಯಕ್ಕೆ ಹಾಜರಾಗುವಂತೆ ಬಿಬಿಎಂಪಿ ನೀಡಿದ್ದ ಆದೇಶವನ್ನ ತಡೆಹಿಡಿದಿದೆ.

ಚುನಾವಣಾ ಕರ್ತವ್ಯದಿಂದ ಫಾರ್ಮಸಿ ಅಧಿಕಾರಿಗಳಿಗೆ ವಿನಾಯಿತಿ: ಬಿಬಿಎಂಪಿ ಆದೇಶಕ್ಕೆ ಹೈಕೋರ್ಟ್ ತಡೆ
ಹೈಕೋರ್ಟ್​
ರಮೇಶ್​ ಎಮ್​.
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 06, 2024 | 7:36 PM

Share

ಬೆಂಗಳೂರು, ಏ.06: ಚುನಾವಣಾ ಕರ್ತವ್ಯದಿಂದ ಫಾರ್ಮಸಿ ಅಧಿಕಾರಿಗಳಿಗೆ ವಿನಾಯಿತಿ ನೀಡಿ ಹೈಕೋರ್ಟ್(High Court) ಏಕಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ. ಈ ಮೂಲಕ ಚುನಾವಣಾ ಕರ್ತವ್ಯಕ್ಕೆ ಹಾಜರಾಗುವಂತೆ ಬಿಬಿಎಂಪಿ ನೀಡಿದ್ದ ಆದೇಶವನ್ನ ತಡೆಹಿಡಿದಿದೆ. ಚುನಾವಣೆ ನಿಯಮದಲ್ಲಿ ವೈದ್ಯರು,‌ ನರ್ಸ್, ಫಾರ್ಮಸಿ ಅಧಿಕಾರಿಗಳಿಗೆ ವಿನಾಯಿತಿಯಿದೆ. ಆದರೂ ಬಿಬಿಎಂಪಿಯಿಂದ ಕಾನೂನುಬಾಹಿರ ಸೂಚನೆ ಎಂದು ಅರ್ಜಿದಾರರ ಪರ ವಕೀಲ ಬಿ.ಎಂ.ಸಂತೋಷ್ ವಾದಿಸಿದ್ದರು. ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಕ್ಕೆ ನೇಮಿಸುವಾಗ ಕಾನೂನು ಪಾಲಿಸಿ ಎಂದು ಬಿಬಿಎಂಪಿ ಹಾಗೂ ಚುನಾವಣಾ ಅಧಿಕಾರಿಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ.

ಪಂಪ್ ಸೆಟ್​ಗೆ ಅಳವಡಿಸಿದ ಕೇಬಲ್‌ ಕಳವಿಗೆ ಯತ್ನಿಸಿ ಸಿಕ್ಕಿಬಿದ್ದ ಕಳ್ಳ

ಬೆಂಗಳೂರು ಗ್ರಾಮಾಂತರ: ಪಂಪ್ ಸೆಟ್​ಗೆ ಅಳವಡಿಸಿದ ಕೇಬಲ್‌ ಕಳವಿಗೆ ಯತ್ನಿಸಿ ಕಳ್ಳನೊಬ್ಬ ಸ್ಥಳದಲ್ಲೇ ಸಿಕ್ಕಿಬಿದ್ದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ವೀರನಂಜೀಪುರ ಗ್ರಾಮದಲ್ಲಿ ನಡೆದಿದೆ. ಮಾದನಾಯಕನಹಳ್ಳಿ ಫಿರೋಜ್ ಪಾಷ (53) ಬಂಧಿತ ಆರೋಪಿ.  ಇತ ರೈತರ ತೋಟಗಳಲ್ಲಿ ವಿದ್ಯುತ್ ಕೇಬಲ್ ಕಳವು ಮಾಡಿ ಗುಜರಿಗೆ ಹಾಕಿ ಹಣ ಪಡೆಯುತ್ತಿದ್ದ. ಇದೀಗ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ:ಪರೀಕ್ಷಾ ಕೊಠಡಿ ಮೇಲ್ವಿಚಾರಕರಾಗಿ ಕರ್ತವ್ಯಲೋಪ ಆರೋಪ; ನಾಲ್ವರು ಶಿಕ್ಷಕರು ಅಮಾನತು

ಅಂಜನಾದ್ರಿ ದೇಗುಲದ ಅರ್ಚಕ ತೆರಳುತ್ತಿದ್ದ ಕಾರ್ ಪಲ್ಟಿ

ಕೊಪ್ಪಳ: ಸುಪ್ರಸಿದ್ದ ಅಂಜನಾದ್ರಿ ದೇಗುಲದ ಅರ್ಚಕ ತೆರಳುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮೂರು ಬಾರೀ ಪಲ್ಟಿಯಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಅರ್ಚಕ ಪಾರಾದ ಘಟನೆ ನಿನ್ನೆ(ಏ.05)ಸಂಜೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಗ್ರಾಮದ ಬಳಿ ನಡೆದಿದ. ಅರ್ಚಕ ವಿದ್ಯಾದಾಸ ಬಾಬಾಗೆ ಕೆಲವಡೇ ಸಣ್ಣಪುಟ್ಟ ಗಾಯಗಳಾಗಿದ್ದು, ಕೊಪ್ಪಳ ನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:22 pm, Sat, 6 April 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ