AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಾಯಕ ಗ್ರಂಥಪಾಲಕರ ವೇತನದಲ್ಲಿ ತಾರತಮ್ಯ, ಆದೇಶ ಪಾಲಿಸದ ಸರ್ಕಾರಕ್ಕೆ 5 ಲಕ್ಷ ರೂ ದಂಡ ವಿಧಿಸಿದ ಕೋರ್ಟ್

ಸಹಾಯಕ ಗ್ರಂಥಪಾಲಕರ ವೇತನದಲ್ಲಿ ತಾರತಮ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ ಆದೇಶ ಪಾಲಿಸದ ಸರ್ಕಾರಕ್ಕೆ ಹೈಕೋರ್ಟ್ 5 ಲಕ್ಷ ರೂ. ದಂಡ ವಿಧಿಸಿದೆ. ಈ ಬಗ್ಗೆ ಇನ್ನಷ್ಟು ವಿವರ ಈ ಕೆಳಗಿನಂತಿದೆ.

ಸಹಾಯಕ ಗ್ರಂಥಪಾಲಕರ ವೇತನದಲ್ಲಿ ತಾರತಮ್ಯ, ಆದೇಶ ಪಾಲಿಸದ ಸರ್ಕಾರಕ್ಕೆ 5 ಲಕ್ಷ ರೂ ದಂಡ ವಿಧಿಸಿದ ಕೋರ್ಟ್
ಕರ್ನಾಟಕ ಹೈಕೋರ್ಟ್
Ramesha M
| Edited By: |

Updated on: Jan 16, 2024 | 4:06 PM

Share

ಬೆಂಗಳೂರು, (ಜನವರಿ 16): ಸಹಾಯಕ ಗ್ರಂಥಪಾಲಕರ (assistant librarian) ವೇತನದಲ್ಲಿ ತಾರತಮ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ ಆದೇಶ ಪಾಲಿಸದ ಸರ್ಕಾರಕ್ಕೆ ಹೈಕೋರ್ಟ್ (Karnataka High Court) 5 ಲಕ್ಷ ರೂ. ದಂಡ ವಿಧಿಸಿದೆ. ತಪ್ಪೆಸಗಿದ ಅಧಿಕಾರಿಗಳಿಂದ ದಂಡ ವಸೂಲಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಸರ್ಕಾರಿ‌ ಗ್ರಂಥಪಾಲಕರ ವೇತನಕ್ಕಿಂತ ಕಡಿಮೆ ಪಾವತಿ ಮಾಡಿರುವ ಹಿನ್ನೆಲೆಯಲ್ಲಿ ತಾರತಮ್ಯ ಸರಿಪಡಿಸಲು ಹೈಕೋರ್ಟ್ ಆದೇಶಿಸಿದ್ದರೂ ಪಾಲಿಸಿರಲಿಲ್ಲ. ಈ ಸಂಬಂಧ ವಿ.ಎ.ನಾಗಮಣಿ ಎಂಬುವರು ನ್ಯಾಯಾಂಗ ನಿಂದನೆ ದಾಖಲಿಸಿದ್ದರು. ಇದೀಗ ಹೈಕೋರ್ಟ್ 5 ಲಕ್ಷ ರೂ. ದಂಡ ವಿಧಿಸಿದೆ.

ಕೋರ್ಟ್ ನೀಡುವ ಆದೇಶಗಳನ್ನು ಪಾಲಿಸದೇ ತಮಾಷೆ ನೋಡುತ್ತಿದ್ದೀರಾ? ಕೋರ್ಟ್‌ಗೆ ಬರುವುದು ಜನರಿಗೆ ಸಂತಸದ ವಿಚಾರವಲ್ಲ. ಪಾರ್ಕ್‌ಗಳಿಗೆ ಹೋಗಿ ಜನರನ್ನು ಕೇಳಿ‌ನೋಡಿ ಕೋರ್ಟ್ ಹಾಗೂ ಸರ್ಕಾರದ ಬಗ್ಗೆ ಜನರು ಏನು ಹೇಳುತ್ತಾರೆ ಕೇಳಿ. ವಿಳಂಬ ವ್ಯವಸ್ಥೆಯ ಬಗ್ಗೆ ಜನರಿಗೆ ಅಸಮಾಧಾನವಿದೆ ಎಂದು ಸರ್ಕಾರದ ನಡೆಗೆ ಹೈಕೋರ್ಟ್ ಸಿಜೆ‌ ಪ್ರಸನ್ನ ಬಿ ವರಾಳೆ, ನ್ಯಾ.ಕೃಷ್ ದೀಕ್ಷಿತ್‌ರಿದ್ದ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೇ 3 ವಾರಗಳಲ್ಲಿ ಹೈಕೋರ್ಟ್ ಆದೇಶವನ್ನು ಪಾಲಿಸುವಂತೆ ತಾಕೀತು ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್