AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಬ್ರಹ್ಮಣ್ಯಪುರ ಕೆರೆ, ಬೇಗೂರು ಕೆರೆ ಒತ್ತುವರಿಯನ್ನು ತೆರವುಗೊಳಿಸುವಂತೆ ಬಿಬಿಎಂಪಿಗೆ ಹೈಕೋರ್ಟ್​​ ಸೂಚನೆ

ಉತ್ತುವರಿಯಾದ ಸುಬ್ರಹ್ಮಣ್ಯಪುರ ಕೆರೆ, ಬೇಗೂರು ಕೆರೆ ಒತ್ತುವರಿಯನ್ನು ತೆರವುಗೊಳಿಸುವಂತೆ ಬಿಬಿಎಂಪಿ ಕಾರ್ಯಪಾಲಕ ಅಭಿಯಂತರರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಸುಬ್ರಹ್ಮಣ್ಯಪುರ ಕೆರೆ, ಬೇಗೂರು ಕೆರೆ ಒತ್ತುವರಿಯನ್ನು ತೆರವುಗೊಳಿಸುವಂತೆ ಬಿಬಿಎಂಪಿಗೆ ಹೈಕೋರ್ಟ್​​ ಸೂಚನೆ
ಕರ್ನಾಟಕ್​ ಹೈಕೋರ್ಟ್​
TV9 Web
| Edited By: |

Updated on: Jun 13, 2022 | 6:40 PM

Share

ಬೆಂಗಳೂರು: ಉತ್ತುವರಿಯಾದ ಸುಬ್ರಹ್ಮಣ್ಯಪುರ ಕೆರೆ (Subramanya Lake), ಬೇಗೂರು ಕೆರೆ (Boguru Lake) ಒತ್ತುವರಿಯನ್ನು ತೆರವುಗೊಳಿಸುವಂತೆ ಬಿಬಿಎಂಪಿ (BBMP) ಕಾರ್ಯಪಾಲಕ ಅಭಿಯಂತರರಿಗೆ ಹೈಕೋರ್ಟ್ (High Court) ನಿರ್ದೇಶನ ನೀಡಿದೆ. ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಯ್ದೆಯಂತೆ ಕ್ರಮಕೈಗೊಂಡು ಸೆಕ್ಷನ್ 22ರ ಅಡಿ 6 ವಾರಗಳ ಒಳಗೆ ಕ್ರಮ ಕೈಗೊಂಡು ಒತ್ತುವರಿ ತೆರವುಗೊಳಿಸಿ ವರದಿ ನೀಡಲು ಹೈಕೋರ್ಟ ಸೂಚನೆ ನೀಡಿದೆ. ಸುಬ್ರಹ್ಮಣ್ಯಪುರ ಕೆರೆಯ 5ರಿಂದ 6 ಎಕರೆ ಒತ್ತುವರಿಯಾಗಿತ್ತು, ಬೇಗೂರು ಕೆರೆಯ 11ರಿಂದ 38 ಎಕರೆ ಒತ್ತುವರಿಯಾಗಿದೆ.

ರಾಜ್ಯದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ