AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಬ್ರಹ್ಮಣ್ಯಪುರ ಕೆರೆ, ಬೇಗೂರು ಕೆರೆ ಒತ್ತುವರಿಯನ್ನು ತೆರವುಗೊಳಿಸುವಂತೆ ಬಿಬಿಎಂಪಿಗೆ ಹೈಕೋರ್ಟ್​​ ಸೂಚನೆ

ಉತ್ತುವರಿಯಾದ ಸುಬ್ರಹ್ಮಣ್ಯಪುರ ಕೆರೆ, ಬೇಗೂರು ಕೆರೆ ಒತ್ತುವರಿಯನ್ನು ತೆರವುಗೊಳಿಸುವಂತೆ ಬಿಬಿಎಂಪಿ ಕಾರ್ಯಪಾಲಕ ಅಭಿಯಂತರರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಸುಬ್ರಹ್ಮಣ್ಯಪುರ ಕೆರೆ, ಬೇಗೂರು ಕೆರೆ ಒತ್ತುವರಿಯನ್ನು ತೆರವುಗೊಳಿಸುವಂತೆ ಬಿಬಿಎಂಪಿಗೆ ಹೈಕೋರ್ಟ್​​ ಸೂಚನೆ
ಕರ್ನಾಟಕ್​ ಹೈಕೋರ್ಟ್​
TV9 Web
| Edited By: ವಿವೇಕ ಬಿರಾದಾರ|

Updated on: Jun 13, 2022 | 6:40 PM

Share

ಬೆಂಗಳೂರು: ಉತ್ತುವರಿಯಾದ ಸುಬ್ರಹ್ಮಣ್ಯಪುರ ಕೆರೆ (Subramanya Lake), ಬೇಗೂರು ಕೆರೆ (Boguru Lake) ಒತ್ತುವರಿಯನ್ನು ತೆರವುಗೊಳಿಸುವಂತೆ ಬಿಬಿಎಂಪಿ (BBMP) ಕಾರ್ಯಪಾಲಕ ಅಭಿಯಂತರರಿಗೆ ಹೈಕೋರ್ಟ್ (High Court) ನಿರ್ದೇಶನ ನೀಡಿದೆ. ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಕಾಯ್ದೆಯಂತೆ ಕ್ರಮಕೈಗೊಂಡು ಸೆಕ್ಷನ್ 22ರ ಅಡಿ 6 ವಾರಗಳ ಒಳಗೆ ಕ್ರಮ ಕೈಗೊಂಡು ಒತ್ತುವರಿ ತೆರವುಗೊಳಿಸಿ ವರದಿ ನೀಡಲು ಹೈಕೋರ್ಟ ಸೂಚನೆ ನೀಡಿದೆ. ಸುಬ್ರಹ್ಮಣ್ಯಪುರ ಕೆರೆಯ 5ರಿಂದ 6 ಎಕರೆ ಒತ್ತುವರಿಯಾಗಿತ್ತು, ಬೇಗೂರು ಕೆರೆಯ 11ರಿಂದ 38 ಎಕರೆ ಒತ್ತುವರಿಯಾಗಿದೆ.

ರಾಜ್ಯದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!