AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೈತ್ರಾ ಕುಂದಾಪುರ ಗ್ಯಾಂಗ್​ ವಂಚನೆ: ಎ3 ಅಭಿನವ ಹಾಲಶ್ರೀ ಸ್ವಾಮೀಜಿಯಿಂದ ಸಂಧಾನಕ್ಕೆ ಯತ್ನ

ನೀನು ಕೊಟ್ಟಿರುವ 1.5 ಕೋಟಿ ರೂ. ಹಣವನ್ನು ಒಂದೂವರೆ ತಿಂಗಳಲ್ಲಿ ವಾಪಸ್ಸು ನೀಡುತ್ತೇನೆ ಪ್ರಕರಣದಲ್ಲಿ ಸಿಲುಕಿಸಿದಂತೆ" ಗೋವಿಂದಬಾಬು ಅವರಿಗೆ ಅಭಿನವ ಹಾಲಶ್ರೀ ಮನವಿ ಮಾಡಿದ್ದರು. ಆದರೆ ಹಣ ನೀಡದೆ ಸ್ವಾಮೀಜಿ ತಲೆಮರೆಸಿಕೊಂಡಿದ್ದಾರೆ.

ಚೈತ್ರಾ ಕುಂದಾಪುರ ಗ್ಯಾಂಗ್​ ವಂಚನೆ: ಎ3 ಅಭಿನವ ಹಾಲಶ್ರೀ ಸ್ವಾಮೀಜಿಯಿಂದ ಸಂಧಾನಕ್ಕೆ ಯತ್ನ
ಅಭಿನವ ಹಾಲಶ್ರೀ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Sep 17, 2023 | 10:23 AM

Share

ಬೆಂಗಳೂರು ಸೆ.17: ಬಿಜೆಪಿ (BJP) ಟಿಕೆಟ್​ ಕೊಡಿಸುವುದಾಗಿ ಐದು ಕೋಟಿ ರೂ. ಪಡೆದು ಉದ್ಯಮಿ ಗೋವಿಂದಬಾಬು ಅವರಿಗೆ ಹಿಂದೂಪರ ಸಂಘಟನೆಯ ವಾಗ್ಮಿ ಚೈತ್ರಾ ಕುಂದಾಪುರ (Chaitra Kundapur) ವಂಚಿಸಿದ ಪ್ರಕರಣದ ಎ3 ಅಭಿನವ ಹಾಲಶ್ರೀ (Abhinava Halashree) ತಲೆಮರೆಸಿಕೊಂಡಿದ್ದಾರೆ. ಸ್ವಾಮೀಜಿ ಈ ಹಿಂದೆಯೇ ಗೋವಿಂದಬಾಬು ಅವರೊಂದಿಗೆ ರಾಜಿ ಸಂಧಾನಕ್ಕೆ ಯತ್ನಿಸಿದ್ದರು ಎಂಬ ಅಂಶ ಬಹಿರಂಗವಾಗಿದೆ. ಹೌದು ಸ್ವಾಮೀಜಿಗೆ ಗೋವಿಂದಬಾಬು ಅವರು 1.5 ಕೋಟಿ ರೂ. ನೀಡಿದ್ದರು.

ಯಾವಾಗ ಗೋವಿಂದಬಾಬು ಅವರಿಗೆ ತಾನು ವಂಚನೆಗೆ ಒಳಗಾಗಿದ್ದೇನೆ ಎಂದು ತಿಳಿಯಿತು, ಆಗ ಆರೋಪಿಗಳ ವಿರುದ್ಧ ದೂರು ಕೊಡಲು ಮುಂದಾದರು. ಈ ವೇಳೆ ಹಾಲಶ್ರೀ ಸ್ವಾಮೀಜಿ “ನೀನು ಕೊಟ್ಟಿರುವ 1.5 ಕೋಟಿ ರೂ. ಹಣವನ್ನು ಒಂದೂವರೆ ತಿಂಗಳಲ್ಲಿ ವಾಪಸ್ಸು ನೀಡುತ್ತೇನೆ ಪ್ರಕರಣದಲ್ಲಿ ಸಿಲುಕಿಸಿದಂತೆ” ಗೋವಿಂದಬಾಬು ಅವರಿಗೆ ಮನವಿ ಮಾಡಿದ್ದರು.

ಇದನ್ನೂ ಓದಿ: ಚೈತ್ರಾ ಕುಂದಾಪುರ ಆಡಿಯೋದಲ್ಲಿ ಸುನೀಲ್ ಕುಮಾರ್ ಹೆಸರು; ಅವರ್ಯಾರು ನಂಗೆ ಗೊತ್ತಿಲ್ಲ ಎಂದ ಮಾಜಿ ಸಚಿವ, ಇಲ್ಲಿದೆ ವಿಡಿಯೋ

ಅಂದರಂತೆ ಸ್ವಾಮೀಜಿ, ಗೋವಿಂದಬಾಬು ಅವರಿಗೆ 50 ಲಕ್ಷ ರೂ. ಅನ್ನು ಉಳಿದ ಹಣ ಮಠಕ್ಕೆ ದೇಣಿಗೆ ನೀಡಿದ್ದೇನೆ ಎಂದುಕೊಂಡು ಬಿಟ್ಟು ಎಂದು ಹೇಳಿದ್ದಾರೆ. ಆದರೆ ಇದಕ್ಕೆ ಗೋವಿಂದಬಾಬು ಒಪ್ಪಿರಲಿಲ್ಲ. ಉಳಿದ 1 ಕೋಟಿ ರೂ. ಹಣವನ್ನು ವಾಪಸ್ಸು ನೀಡುವಂತೆ ಪಟ್ಟು ಹಿಡಿದ್ದಾರೆ. ಯಾವಾಗ ಸ್ವಾಮೀಜಿ ಹಣ ಕೊಡಲಿಲ್ಲ ಆಗ ಗೋವಿಂದಬಾಬು ಪ್ರಕರಣದ ದಾಖಲಿಸಿದ್ದಾರೆ.

3 ಕೋಟಿ ರೂ. ಹಣದ ಕುರಿತು ತನಿಖೆ

ವಂಚನೆ ಆಗಿದ್ದ ಐದು ಕೋಟಿ ರೂ. ಪೈಕಿ ಇನ್ನೂ ಮೂರು ಕೋಟಿ ರೂಪಾಯಿಗಾಗಿ ಸಿಸಿಬಿ ಪೊಲೀಸರು ತನಿಖೆ ನಡೆಸಿದ್ದಾರೆ. ತನಿಖೆ ವೇಳೆ ಇದುವರೆಗೆ 1.8 ಲಕ್ಷ ಮೌಲ್ಯದ ಜಮೀನು ಪತ್ರ ದೊರೆತಿದೆ. ಚೈತ್ರಾ ಕುಂದಾಪುರ ಮನೆಯಲ್ಲಿದ್ದ ಸುಮಾರು 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ತನ್ನ ಬಾವ ಮ್ಯಾನೇಜರ್ ಆಗಿದ್ದ ಬ್ಯಾಂಕ್​ನಲ್ಲಿಟ್ಟಿದ್ದ 40 ಲಕ್ಷ ರೂ. ಹಣ,  ಚೈತ್ರಾ ಗೆಳೆಯ ಶ್ರೀಕಾಂತ್ ಬ್ಯಾಂಕ್​ ಖಾತೆಯಲ್ಲಿದ್ದ 45 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ.

ಹಾಲಶ್ರೀ ಕಾರು ಚಾಲಕ ವಶ

ಇನ್ನು ಸ್ವಾಮೀಜಿ ಬಳಕೆ ಮಾಡುತ್ತಿದ್ದ ಕಾರ್​​ ಅನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ವಾಮೀಜಿಯನ್ನ ಕೊನೆಯದಾಗಿ ಎಲ್ಲಿ ಡ್ರಾಪ್ ಮಾಡಲಾಯಿತು. ಯಾವ ಕಾರ್ ನಲ್ಲಿ ಹೋದರು ಎಂಬ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:01 am, Sun, 17 September 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ