Sign In

By signing in or creating an account, you agree with Associated Broadcasting Company's Terms & Conditions and Privacy Policy.

Hit and run: ಬೆಂಗಳೂರಿನಲ್ಲಿ ಲಾಲ್‌ಬಾಗ್ ವೆಸ್ಟ್​ ಗೇಟ್ ಬಳಿ ತಡರಾತ್ರಿ ಹಿಟ್‌ ಅಂಡ್​ ರನ್‌ಗೆ ಯುವ ಬೈಕ್ ಸವಾರ ಬಲಿ

ಬೈಕ್ ಸವಾರ ಸುರೇಶ್ ನಾಯ್ಕ್ (36) ಗೆ ಗಂಭೀರ ಗಾಯಗಳಾಗಿ, ಆಸ್ಪತ್ರೆಗೆ ಸಾಗಿಸುವ ವೇಳೆ ದುರ್ಮರಣಕ್ಕೀಡಾಗಿದ್ದಾರೆ. ಮೃತ ಸುರೇಶ್ ನಾಯ್ಕ್ ಉತ್ತರ ಕನ್ನಡ ಜಿಲ್ಲೆ ಶಿರಸಿ ಮೂಲದವರು.

Hit and run: ಬೆಂಗಳೂರಿನಲ್ಲಿ ಲಾಲ್‌ಬಾಗ್ ವೆಸ್ಟ್​ ಗೇಟ್ ಬಳಿ ತಡರಾತ್ರಿ  ಹಿಟ್‌ ಅಂಡ್​ ರನ್‌ಗೆ ಯುವ ಬೈಕ್ ಸವಾರ ಬಲಿ
ಬೆಂಗಳೂರಿನಲ್ಲಿ ಲಾಲ್‌ಬಾಗ್ ವೆಸ್ಟ್​ ಗೇಟ್ ಬಳಿ ತಡರಾತ್ರಿ ಹಿಟ್‌ ಅಂಡ್​ ರನ್‌ಗೆ ಯುವ ಬೈಕ್ ಸವಾರ ಬಲಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Jan 26, 2022 | 7:01 AM

ಬೆಂಗಳೂರು: ಕೋವಿಡ್ ನಿಯಂಯ್ರಣ ನೈಟ್ ಕರ್ಫ್ಯೂ ನಡುವೆಯೇ ಬೆಂಗಳೂರಿನ ಲಾಲ್‌ಬಾಗ್ ವೆಸ್ಟ್​ ಗೇಟ್ ಬಳಿ ಆರ್ ವಿ ರಸ್ತೆಯಲ್ಲಿ ( lalbagh west gate) ತಡರಾತ್ರಿ ಹಿಟ್‌ ಅಂಡ್​ ರನ್‌ಗೆ  (Hit and run) ಯುವ ಬೈಕ್ ಸವಾರ ಬಲಿಯಾಗಿದ್ದಾರೆ. ಲಾಲ್‌ಬಾಗ್ ಪಶ್ಚಿಮ ಗೇಟ್ ಬಳಿ ಬೈಕ್‌ಗೆ ಡಿಕ್ಕಿ ಹೊಡೆದು ಇನೋವಾ ಕ್ರಿಸ್ಟಾ ಕಾರು ಚಾಲಕ ಪರಾರಿಯಾಗಿದ್ದಾನೆ. ಬೈಕ್ ಸವಾರ ಸುರೇಶ್ ನಾಯ್ಕ್ (36) ಗೆ ಗಂಭೀರ ಗಾಯಗಳಾಗಿ, ಆಸ್ಪತ್ರೆಗೆ ಸಾಗಿಸುವ ವೇಳೆ ದುರ್ಮರಣಕ್ಕೀಡಾಗಿದ್ದಾರೆ. ಮೃತ ಸುರೇಶ್ ನಾಯ್ಕ್ ಉತ್ತರ ಕನ್ನಡ ಜಿಲ್ಲೆ ಶಿರಸಿ ಮೂಲದವರು. ಕೋರಮಂಗಲದ ಬಾರ್ ಆ್ಯಂಡ್ ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡ್ತಿದ್ದರು. ಬಸವನಗುಡಿ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Also Read: Respect Old People: ಹಿರಿಯರು ಮನೆಯ ಲಕ್ಷಣ, ಈ ಹಿರಿಯ ಸಂಪ್ರದಾಯಗಳನ್ನು ಆಚರಿಸೋಣ ಬನ್ನೀ

Also Read: ಕೈಲಾಸಕ್ಕೆ ಬಂದ ವಿಷ್ಣುವಿಗೆ ಪರಶಿವನಿಂದಲೇ ನಾಮಕರಣ, ತಿಮ್ಮಪ್ಪನಿಗೆ ಗೋವಿಂದ ಗೋವಿಂದ ಎನ್ನಲು ಕಾರಣವೇನು?

Published On - 6:52 am, Wed, 26 January 22

ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
ಕರ್ನಾಟಕ ಬಂದ್​ಗೆ ಸ್ಟಾರ್ ನಟರ ಬೆಂಬಲ ಉಂಟಾ? ಸಾರಾ ಗೋವಿಂದು ಪ್ರತಿಕ್ರಿಯೆ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
KSRTC ಬಸ್ ಮುಂದೆ ಡೆಲಿವರಿ ಬಾಯ್ ರ್‍ಯಾಷ್ ಡ್ರೈವ್​​: ದಾರಿ ಬಿಡದೆ ಹುಚ್ಚಾಟ
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ನಮ್ಮನ್ನು ಕೆಣಕಿದವರ ಇತಿಹಾಸ ತೆರೆದಿಡುತ್ತೇವೆ: ವಾಟಾಳ್ ನಾಗರಾಜ್
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಹಕ್ಕಿ ಜ್ವರ: ಕೋಳಿ ಫಾರ್ಮ್​​​ ಸುತ್ತ ಔಷಧಿ ಸಿಂಪಡಣೆ, 10km ಓಡಾಟ ನಿರ್ಬಂಧ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಅಶೋಕ ಮಾತಿಗೆ ತಿರುಗಿ ಬಿದ್ದ ಖರ್ಗೆ, ಸುಮ್ಮನಿರುವಂತೆ ಸೂಚಿಸಿದ ಸಭಾಧ್ಯಕ್ಷ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
ಸಂಪ್ರದಾಯಿಕ ಬೆಳೆಗೆ ಬೈ, ತೋಟಗಾರಿಕೆ ಮಾಡಿ ಲಕ್ಷಾಂತರ ರೂ. ಲಾಭ ಪಡೆದ ರೈತ
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
‘ನಟ್ಟು ಬೋಲ್ಟ್ ಟೈಟ್ ಮಾಡ್ತೀನಿ ಎಂಬ ಮಾತು ಸರಿಯಲ್ಲ’; ಸಾರಾ ಗೋವಿಂದು
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
ಖರ್ಗೆ ಫರ್ಮಾನು ಎಲ್ಲ ಕಾಂಗ್ರಸ್ಸಿಗರಿಗೆ ಅನ್ವಯಿಸುವುದಿಲ್ಲವೇ?
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
Video: ಎಟಿಎಂನಿಂದ 30 ಲಕ್ಷ ರೂ. ಕದ್ದ ಮುಸುಕುಧಾರಿಗಳು
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್
ಮೊಯ್ಲಿ ಹೇಳಿಕೆಗೆ ಹೈಕಮಾಂಡ್ ಪ್ರತಿಕ್ರಿಯಿಸುತ್ತದೆ: ಎಂಬಿ ಪಾಟೀಲ್