AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತ ಎಂದು ಕಿರುಕುಳ: ಬೆಂಗಳೂರಿನ ಕಂಪನಿ ವಿರುದ್ಧ ಎಫ್​ಐಆರ್ ದಾಖಲಿಸಿದ ಉದ್ಯೋಗಿ

ಕಾನೂನು ಪ್ರಕಾರ ಹೆಚ್​ಐವಿ ಸೋಂಕಿತರ ಬಗ್ಗೆ ಗೌಪ್ಯತೆ ಕಾಪಾಡಬೇಕು ಎಂಬುದು ಗಮನಾರ್ಹ. ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತಗೆ ಕಿರುಕುಳ ನೀಡಿದ್ದ ಕಂಪನಿಯ ವಿರುದ್ಧ ಸಂತ್ರಸ್ತ ಉದ್ಯೋಗಿ ಕೋರ್ಟ್​ ಮೊರೆ ಹೋಗಿದ್ದರು. ಮಾನಕ್ಕೆ ಹಾನಿ ಮಾಡಿ ಗೌಪ್ಯತೆ ಕಾಪಾಡದೆ ಹಾಗೂ ಕೆಲಸ ಮಾಡಿಸಿಕೊಂಡು ಸಂಬಳ ಕೊಟ್ಟಿಲ್ಲ ಎಂದು ಕಂಪನಿಯ ವಿರುದ್ಧ ಉದ್ಯೋಗಿ ದೂರು ನೀಡಿದ್ದಾರೆ.

ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತ ಎಂದು ಕಿರುಕುಳ: ಬೆಂಗಳೂರಿನ ಕಂಪನಿ ವಿರುದ್ಧ ಎಫ್​ಐಆರ್ ದಾಖಲಿಸಿದ ಉದ್ಯೋಗಿ
ಹೆಚ್​ಐವಿ ಸೋಂಕಿತ ಎಂದು ಕಿರುಕುಳ: ಬೆಂಗಳೂರಿನ ಕಂಪನಿ ವಿರುದ್ಧ ಎಫ್​ಐಆರ್
Jagadisha B
| Edited By: |

Updated on: Oct 18, 2023 | 10:35 AM

Share

ಬೆಂಗಳೂರು, ಅಕ್ಟೋಬರ್​ 18: ಹೆಚ್​ಐವಿ ಸೋಂಕಿತ ಎಂದು (HIV infected employee) ಬೇಧಭಾವ ತೋರಿ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ ಬೆಂಗಳೂರಿನ ಖಾಸಗಿ ಕಂಪನಿಯೊಂದರ (private company in Bangalore) ವಿರುದ್ಧ ಎಫ್​ಐಆರ್ ದಾಖಲು (FIR) ಮಾಡಲಾಗಿದೆ. ನ್ಯಾಯಾಲಯದ​ ಪಿಸಿಆರ್​​ ಮೂಲಕ ಮೈಕೋ ಲೇಔಟ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು ಮಾಡಿಕೊಳ್ಳಲಾಗಿದೆ.

ಬಾಧಿತ ಉದ್ಯೋಗಿಯನ್ನು ಹೆಚ್​​ಐವಿ ಇದೆ ಎಂದು ಪ್ರತ್ಯೇಕ ಜಾಗದಲ್ಲಿ ಕಂಪನಿ ಕೂರಿಸುತ್ತಿತ್ತಂತೆ. ಜೊತೆಗೆ ವರ್ಕ್​ ಫ್ರಮ್​​ ಹೋಮ್​​ ಮಾಡಲು ಸೂಚಿಸಿತ್ತಂತೆ. ನಂತರ ಹಾಜರಾತಿ ಇಲ್ಲ ಎಂದು ಸಂಬಳ ನೀಡದೆ ಕಿರುಕುಳ ನೀಡಿರುವ ಆರೋಪವೂ ಕೇಳಿಬಂದಿದೆ.

ಇದನ್ನೂ ಓದಿ:  ಮಗು ಅಳ್ತಿದೆ ನಿದ್ದೆ ಬರುತ್ತಿಲ್ಲ ಎಂದು ಅಣ್ಣನ ಮಗಳನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಮಹಿಳೆ

ಕಾನೂನು ಪ್ರಕಾರ ಹೆಚ್​ಐವಿ ಸೋಂಕಿತರ ಬಗ್ಗೆ ಗೌಪ್ಯತೆ ಕಾಪಾಡಬೇಕು (confidentiality) ಎಂಬುದು ಗಮನಾರ್ಹ. ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತಗೆ ಕಿರುಕುಳ ನೀಡಿದ್ದ ಕಂಪನಿಯ ವಿರುದ್ಧ ಸಂತ್ರಸ್ತ ಉದ್ಯೋಗಿ ಕೋರ್ಟ್​ ಮೊರೆ ಹೋಗಿದ್ದರು. ಮಾನಕ್ಕೆ ಹಾನಿ ಮಾಡಿ ಗೌಪ್ಯತೆ ಕಾಪಾಡದೆ ಹಾಗೂ ಕೆಲಸ ಮಾಡಿಸಿಕೊಂಡು ಸಂಬಳ ಕೊಟ್ಟಿಲ್ಲ ಎಂದು ಕಂಪನಿಯ ವಿರುದ್ಧ ಉದ್ಯೋಗಿ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?