AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತ ಎಂದು ಕಿರುಕುಳ: ಬೆಂಗಳೂರಿನ ಕಂಪನಿ ವಿರುದ್ಧ ಎಫ್​ಐಆರ್ ದಾಖಲಿಸಿದ ಉದ್ಯೋಗಿ

ಕಾನೂನು ಪ್ರಕಾರ ಹೆಚ್​ಐವಿ ಸೋಂಕಿತರ ಬಗ್ಗೆ ಗೌಪ್ಯತೆ ಕಾಪಾಡಬೇಕು ಎಂಬುದು ಗಮನಾರ್ಹ. ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತಗೆ ಕಿರುಕುಳ ನೀಡಿದ್ದ ಕಂಪನಿಯ ವಿರುದ್ಧ ಸಂತ್ರಸ್ತ ಉದ್ಯೋಗಿ ಕೋರ್ಟ್​ ಮೊರೆ ಹೋಗಿದ್ದರು. ಮಾನಕ್ಕೆ ಹಾನಿ ಮಾಡಿ ಗೌಪ್ಯತೆ ಕಾಪಾಡದೆ ಹಾಗೂ ಕೆಲಸ ಮಾಡಿಸಿಕೊಂಡು ಸಂಬಳ ಕೊಟ್ಟಿಲ್ಲ ಎಂದು ಕಂಪನಿಯ ವಿರುದ್ಧ ಉದ್ಯೋಗಿ ದೂರು ನೀಡಿದ್ದಾರೆ.

ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತ ಎಂದು ಕಿರುಕುಳ: ಬೆಂಗಳೂರಿನ ಕಂಪನಿ ವಿರುದ್ಧ ಎಫ್​ಐಆರ್ ದಾಖಲಿಸಿದ ಉದ್ಯೋಗಿ
ಹೆಚ್​ಐವಿ ಸೋಂಕಿತ ಎಂದು ಕಿರುಕುಳ: ಬೆಂಗಳೂರಿನ ಕಂಪನಿ ವಿರುದ್ಧ ಎಫ್​ಐಆರ್
ಜಗದೀಶ ಬಿ.
| Edited By: ಸಾಧು ಶ್ರೀನಾಥ್​|

Updated on: Oct 18, 2023 | 10:35 AM

Share

ಬೆಂಗಳೂರು, ಅಕ್ಟೋಬರ್​ 18: ಹೆಚ್​ಐವಿ ಸೋಂಕಿತ ಎಂದು (HIV infected employee) ಬೇಧಭಾವ ತೋರಿ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ ಬೆಂಗಳೂರಿನ ಖಾಸಗಿ ಕಂಪನಿಯೊಂದರ (private company in Bangalore) ವಿರುದ್ಧ ಎಫ್​ಐಆರ್ ದಾಖಲು (FIR) ಮಾಡಲಾಗಿದೆ. ನ್ಯಾಯಾಲಯದ​ ಪಿಸಿಆರ್​​ ಮೂಲಕ ಮೈಕೋ ಲೇಔಟ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು ಮಾಡಿಕೊಳ್ಳಲಾಗಿದೆ.

ಬಾಧಿತ ಉದ್ಯೋಗಿಯನ್ನು ಹೆಚ್​​ಐವಿ ಇದೆ ಎಂದು ಪ್ರತ್ಯೇಕ ಜಾಗದಲ್ಲಿ ಕಂಪನಿ ಕೂರಿಸುತ್ತಿತ್ತಂತೆ. ಜೊತೆಗೆ ವರ್ಕ್​ ಫ್ರಮ್​​ ಹೋಮ್​​ ಮಾಡಲು ಸೂಚಿಸಿತ್ತಂತೆ. ನಂತರ ಹಾಜರಾತಿ ಇಲ್ಲ ಎಂದು ಸಂಬಳ ನೀಡದೆ ಕಿರುಕುಳ ನೀಡಿರುವ ಆರೋಪವೂ ಕೇಳಿಬಂದಿದೆ.

ಇದನ್ನೂ ಓದಿ:  ಮಗು ಅಳ್ತಿದೆ ನಿದ್ದೆ ಬರುತ್ತಿಲ್ಲ ಎಂದು ಅಣ್ಣನ ಮಗಳನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಮಹಿಳೆ

ಕಾನೂನು ಪ್ರಕಾರ ಹೆಚ್​ಐವಿ ಸೋಂಕಿತರ ಬಗ್ಗೆ ಗೌಪ್ಯತೆ ಕಾಪಾಡಬೇಕು (confidentiality) ಎಂಬುದು ಗಮನಾರ್ಹ. ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತಗೆ ಕಿರುಕುಳ ನೀಡಿದ್ದ ಕಂಪನಿಯ ವಿರುದ್ಧ ಸಂತ್ರಸ್ತ ಉದ್ಯೋಗಿ ಕೋರ್ಟ್​ ಮೊರೆ ಹೋಗಿದ್ದರು. ಮಾನಕ್ಕೆ ಹಾನಿ ಮಾಡಿ ಗೌಪ್ಯತೆ ಕಾಪಾಡದೆ ಹಾಗೂ ಕೆಲಸ ಮಾಡಿಸಿಕೊಂಡು ಸಂಬಳ ಕೊಟ್ಟಿಲ್ಲ ಎಂದು ಕಂಪನಿಯ ವಿರುದ್ಧ ಉದ್ಯೋಗಿ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?