AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತ ಎಂದು ಕಿರುಕುಳ: ಬೆಂಗಳೂರಿನ ಕಂಪನಿ ವಿರುದ್ಧ ಎಫ್​ಐಆರ್ ದಾಖಲಿಸಿದ ಉದ್ಯೋಗಿ

ಕಾನೂನು ಪ್ರಕಾರ ಹೆಚ್​ಐವಿ ಸೋಂಕಿತರ ಬಗ್ಗೆ ಗೌಪ್ಯತೆ ಕಾಪಾಡಬೇಕು ಎಂಬುದು ಗಮನಾರ್ಹ. ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತಗೆ ಕಿರುಕುಳ ನೀಡಿದ್ದ ಕಂಪನಿಯ ವಿರುದ್ಧ ಸಂತ್ರಸ್ತ ಉದ್ಯೋಗಿ ಕೋರ್ಟ್​ ಮೊರೆ ಹೋಗಿದ್ದರು. ಮಾನಕ್ಕೆ ಹಾನಿ ಮಾಡಿ ಗೌಪ್ಯತೆ ಕಾಪಾಡದೆ ಹಾಗೂ ಕೆಲಸ ಮಾಡಿಸಿಕೊಂಡು ಸಂಬಳ ಕೊಟ್ಟಿಲ್ಲ ಎಂದು ಕಂಪನಿಯ ವಿರುದ್ಧ ಉದ್ಯೋಗಿ ದೂರು ನೀಡಿದ್ದಾರೆ.

ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತ ಎಂದು ಕಿರುಕುಳ: ಬೆಂಗಳೂರಿನ ಕಂಪನಿ ವಿರುದ್ಧ ಎಫ್​ಐಆರ್ ದಾಖಲಿಸಿದ ಉದ್ಯೋಗಿ
ಹೆಚ್​ಐವಿ ಸೋಂಕಿತ ಎಂದು ಕಿರುಕುಳ: ಬೆಂಗಳೂರಿನ ಕಂಪನಿ ವಿರುದ್ಧ ಎಫ್​ಐಆರ್
ಜಗದೀಶ ಬಿ.
| Edited By: ಸಾಧು ಶ್ರೀನಾಥ್​|

Updated on: Oct 18, 2023 | 10:35 AM

Share

ಬೆಂಗಳೂರು, ಅಕ್ಟೋಬರ್​ 18: ಹೆಚ್​ಐವಿ ಸೋಂಕಿತ ಎಂದು (HIV infected employee) ಬೇಧಭಾವ ತೋರಿ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ ಬೆಂಗಳೂರಿನ ಖಾಸಗಿ ಕಂಪನಿಯೊಂದರ (private company in Bangalore) ವಿರುದ್ಧ ಎಫ್​ಐಆರ್ ದಾಖಲು (FIR) ಮಾಡಲಾಗಿದೆ. ನ್ಯಾಯಾಲಯದ​ ಪಿಸಿಆರ್​​ ಮೂಲಕ ಮೈಕೋ ಲೇಔಟ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು ಮಾಡಿಕೊಳ್ಳಲಾಗಿದೆ.

ಬಾಧಿತ ಉದ್ಯೋಗಿಯನ್ನು ಹೆಚ್​​ಐವಿ ಇದೆ ಎಂದು ಪ್ರತ್ಯೇಕ ಜಾಗದಲ್ಲಿ ಕಂಪನಿ ಕೂರಿಸುತ್ತಿತ್ತಂತೆ. ಜೊತೆಗೆ ವರ್ಕ್​ ಫ್ರಮ್​​ ಹೋಮ್​​ ಮಾಡಲು ಸೂಚಿಸಿತ್ತಂತೆ. ನಂತರ ಹಾಜರಾತಿ ಇಲ್ಲ ಎಂದು ಸಂಬಳ ನೀಡದೆ ಕಿರುಕುಳ ನೀಡಿರುವ ಆರೋಪವೂ ಕೇಳಿಬಂದಿದೆ.

ಇದನ್ನೂ ಓದಿ:  ಮಗು ಅಳ್ತಿದೆ ನಿದ್ದೆ ಬರುತ್ತಿಲ್ಲ ಎಂದು ಅಣ್ಣನ ಮಗಳನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಮಹಿಳೆ

ಕಾನೂನು ಪ್ರಕಾರ ಹೆಚ್​ಐವಿ ಸೋಂಕಿತರ ಬಗ್ಗೆ ಗೌಪ್ಯತೆ ಕಾಪಾಡಬೇಕು (confidentiality) ಎಂಬುದು ಗಮನಾರ್ಹ. ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತಗೆ ಕಿರುಕುಳ ನೀಡಿದ್ದ ಕಂಪನಿಯ ವಿರುದ್ಧ ಸಂತ್ರಸ್ತ ಉದ್ಯೋಗಿ ಕೋರ್ಟ್​ ಮೊರೆ ಹೋಗಿದ್ದರು. ಮಾನಕ್ಕೆ ಹಾನಿ ಮಾಡಿ ಗೌಪ್ಯತೆ ಕಾಪಾಡದೆ ಹಾಗೂ ಕೆಲಸ ಮಾಡಿಸಿಕೊಂಡು ಸಂಬಳ ಕೊಟ್ಟಿಲ್ಲ ಎಂದು ಕಂಪನಿಯ ವಿರುದ್ಧ ಉದ್ಯೋಗಿ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ