AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತ ಎಂದು ಕಿರುಕುಳ: ಬೆಂಗಳೂರಿನ ಕಂಪನಿ ವಿರುದ್ಧ ಎಫ್​ಐಆರ್ ದಾಖಲಿಸಿದ ಉದ್ಯೋಗಿ

ಕಾನೂನು ಪ್ರಕಾರ ಹೆಚ್​ಐವಿ ಸೋಂಕಿತರ ಬಗ್ಗೆ ಗೌಪ್ಯತೆ ಕಾಪಾಡಬೇಕು ಎಂಬುದು ಗಮನಾರ್ಹ. ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತಗೆ ಕಿರುಕುಳ ನೀಡಿದ್ದ ಕಂಪನಿಯ ವಿರುದ್ಧ ಸಂತ್ರಸ್ತ ಉದ್ಯೋಗಿ ಕೋರ್ಟ್​ ಮೊರೆ ಹೋಗಿದ್ದರು. ಮಾನಕ್ಕೆ ಹಾನಿ ಮಾಡಿ ಗೌಪ್ಯತೆ ಕಾಪಾಡದೆ ಹಾಗೂ ಕೆಲಸ ಮಾಡಿಸಿಕೊಂಡು ಸಂಬಳ ಕೊಟ್ಟಿಲ್ಲ ಎಂದು ಕಂಪನಿಯ ವಿರುದ್ಧ ಉದ್ಯೋಗಿ ದೂರು ನೀಡಿದ್ದಾರೆ.

ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತ ಎಂದು ಕಿರುಕುಳ: ಬೆಂಗಳೂರಿನ ಕಂಪನಿ ವಿರುದ್ಧ ಎಫ್​ಐಆರ್ ದಾಖಲಿಸಿದ ಉದ್ಯೋಗಿ
ಹೆಚ್​ಐವಿ ಸೋಂಕಿತ ಎಂದು ಕಿರುಕುಳ: ಬೆಂಗಳೂರಿನ ಕಂಪನಿ ವಿರುದ್ಧ ಎಫ್​ಐಆರ್
ಜಗದೀಶ ಬಿ.
| Edited By: ಸಾಧು ಶ್ರೀನಾಥ್​|

Updated on: Oct 18, 2023 | 10:35 AM

Share

ಬೆಂಗಳೂರು, ಅಕ್ಟೋಬರ್​ 18: ಹೆಚ್​ಐವಿ ಸೋಂಕಿತ ಎಂದು (HIV infected employee) ಬೇಧಭಾವ ತೋರಿ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ ಬೆಂಗಳೂರಿನ ಖಾಸಗಿ ಕಂಪನಿಯೊಂದರ (private company in Bangalore) ವಿರುದ್ಧ ಎಫ್​ಐಆರ್ ದಾಖಲು (FIR) ಮಾಡಲಾಗಿದೆ. ನ್ಯಾಯಾಲಯದ​ ಪಿಸಿಆರ್​​ ಮೂಲಕ ಮೈಕೋ ಲೇಔಟ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು ಮಾಡಿಕೊಳ್ಳಲಾಗಿದೆ.

ಬಾಧಿತ ಉದ್ಯೋಗಿಯನ್ನು ಹೆಚ್​​ಐವಿ ಇದೆ ಎಂದು ಪ್ರತ್ಯೇಕ ಜಾಗದಲ್ಲಿ ಕಂಪನಿ ಕೂರಿಸುತ್ತಿತ್ತಂತೆ. ಜೊತೆಗೆ ವರ್ಕ್​ ಫ್ರಮ್​​ ಹೋಮ್​​ ಮಾಡಲು ಸೂಚಿಸಿತ್ತಂತೆ. ನಂತರ ಹಾಜರಾತಿ ಇಲ್ಲ ಎಂದು ಸಂಬಳ ನೀಡದೆ ಕಿರುಕುಳ ನೀಡಿರುವ ಆರೋಪವೂ ಕೇಳಿಬಂದಿದೆ.

ಇದನ್ನೂ ಓದಿ:  ಮಗು ಅಳ್ತಿದೆ ನಿದ್ದೆ ಬರುತ್ತಿಲ್ಲ ಎಂದು ಅಣ್ಣನ ಮಗಳನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಮಹಿಳೆ

ಕಾನೂನು ಪ್ರಕಾರ ಹೆಚ್​ಐವಿ ಸೋಂಕಿತರ ಬಗ್ಗೆ ಗೌಪ್ಯತೆ ಕಾಪಾಡಬೇಕು (confidentiality) ಎಂಬುದು ಗಮನಾರ್ಹ. ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತಗೆ ಕಿರುಕುಳ ನೀಡಿದ್ದ ಕಂಪನಿಯ ವಿರುದ್ಧ ಸಂತ್ರಸ್ತ ಉದ್ಯೋಗಿ ಕೋರ್ಟ್​ ಮೊರೆ ಹೋಗಿದ್ದರು. ಮಾನಕ್ಕೆ ಹಾನಿ ಮಾಡಿ ಗೌಪ್ಯತೆ ಕಾಪಾಡದೆ ಹಾಗೂ ಕೆಲಸ ಮಾಡಿಸಿಕೊಂಡು ಸಂಬಳ ಕೊಟ್ಟಿಲ್ಲ ಎಂದು ಕಂಪನಿಯ ವಿರುದ್ಧ ಉದ್ಯೋಗಿ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್