AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತ ಎಂದು ಕಿರುಕುಳ: ಬೆಂಗಳೂರಿನ ಕಂಪನಿ ವಿರುದ್ಧ ಎಫ್​ಐಆರ್ ದಾಖಲಿಸಿದ ಉದ್ಯೋಗಿ

ಕಾನೂನು ಪ್ರಕಾರ ಹೆಚ್​ಐವಿ ಸೋಂಕಿತರ ಬಗ್ಗೆ ಗೌಪ್ಯತೆ ಕಾಪಾಡಬೇಕು ಎಂಬುದು ಗಮನಾರ್ಹ. ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತಗೆ ಕಿರುಕುಳ ನೀಡಿದ್ದ ಕಂಪನಿಯ ವಿರುದ್ಧ ಸಂತ್ರಸ್ತ ಉದ್ಯೋಗಿ ಕೋರ್ಟ್​ ಮೊರೆ ಹೋಗಿದ್ದರು. ಮಾನಕ್ಕೆ ಹಾನಿ ಮಾಡಿ ಗೌಪ್ಯತೆ ಕಾಪಾಡದೆ ಹಾಗೂ ಕೆಲಸ ಮಾಡಿಸಿಕೊಂಡು ಸಂಬಳ ಕೊಟ್ಟಿಲ್ಲ ಎಂದು ಕಂಪನಿಯ ವಿರುದ್ಧ ಉದ್ಯೋಗಿ ದೂರು ನೀಡಿದ್ದಾರೆ.

ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತ ಎಂದು ಕಿರುಕುಳ: ಬೆಂಗಳೂರಿನ ಕಂಪನಿ ವಿರುದ್ಧ ಎಫ್​ಐಆರ್ ದಾಖಲಿಸಿದ ಉದ್ಯೋಗಿ
ಹೆಚ್​ಐವಿ ಸೋಂಕಿತ ಎಂದು ಕಿರುಕುಳ: ಬೆಂಗಳೂರಿನ ಕಂಪನಿ ವಿರುದ್ಧ ಎಫ್​ಐಆರ್
Jagadisha B
| Updated By: ಸಾಧು ಶ್ರೀನಾಥ್​|

Updated on: Oct 18, 2023 | 10:35 AM

Share

ಬೆಂಗಳೂರು, ಅಕ್ಟೋಬರ್​ 18: ಹೆಚ್​ಐವಿ ಸೋಂಕಿತ ಎಂದು (HIV infected employee) ಬೇಧಭಾವ ತೋರಿ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ ಬೆಂಗಳೂರಿನ ಖಾಸಗಿ ಕಂಪನಿಯೊಂದರ (private company in Bangalore) ವಿರುದ್ಧ ಎಫ್​ಐಆರ್ ದಾಖಲು (FIR) ಮಾಡಲಾಗಿದೆ. ನ್ಯಾಯಾಲಯದ​ ಪಿಸಿಆರ್​​ ಮೂಲಕ ಮೈಕೋ ಲೇಔಟ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು ಮಾಡಿಕೊಳ್ಳಲಾಗಿದೆ.

ಬಾಧಿತ ಉದ್ಯೋಗಿಯನ್ನು ಹೆಚ್​​ಐವಿ ಇದೆ ಎಂದು ಪ್ರತ್ಯೇಕ ಜಾಗದಲ್ಲಿ ಕಂಪನಿ ಕೂರಿಸುತ್ತಿತ್ತಂತೆ. ಜೊತೆಗೆ ವರ್ಕ್​ ಫ್ರಮ್​​ ಹೋಮ್​​ ಮಾಡಲು ಸೂಚಿಸಿತ್ತಂತೆ. ನಂತರ ಹಾಜರಾತಿ ಇಲ್ಲ ಎಂದು ಸಂಬಳ ನೀಡದೆ ಕಿರುಕುಳ ನೀಡಿರುವ ಆರೋಪವೂ ಕೇಳಿಬಂದಿದೆ.

ಇದನ್ನೂ ಓದಿ:  ಮಗು ಅಳ್ತಿದೆ ನಿದ್ದೆ ಬರುತ್ತಿಲ್ಲ ಎಂದು ಅಣ್ಣನ ಮಗಳನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಮಹಿಳೆ

ಕಾನೂನು ಪ್ರಕಾರ ಹೆಚ್​ಐವಿ ಸೋಂಕಿತರ ಬಗ್ಗೆ ಗೌಪ್ಯತೆ ಕಾಪಾಡಬೇಕು (confidentiality) ಎಂಬುದು ಗಮನಾರ್ಹ. ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತಗೆ ಕಿರುಕುಳ ನೀಡಿದ್ದ ಕಂಪನಿಯ ವಿರುದ್ಧ ಸಂತ್ರಸ್ತ ಉದ್ಯೋಗಿ ಕೋರ್ಟ್​ ಮೊರೆ ಹೋಗಿದ್ದರು. ಮಾನಕ್ಕೆ ಹಾನಿ ಮಾಡಿ ಗೌಪ್ಯತೆ ಕಾಪಾಡದೆ ಹಾಗೂ ಕೆಲಸ ಮಾಡಿಸಿಕೊಂಡು ಸಂಬಳ ಕೊಟ್ಟಿಲ್ಲ ಎಂದು ಕಂಪನಿಯ ವಿರುದ್ಧ ಉದ್ಯೋಗಿ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ