AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತ ಎಂದು ಕಿರುಕುಳ: ಬೆಂಗಳೂರಿನ ಕಂಪನಿ ವಿರುದ್ಧ ಎಫ್​ಐಆರ್ ದಾಖಲಿಸಿದ ಉದ್ಯೋಗಿ

ಕಾನೂನು ಪ್ರಕಾರ ಹೆಚ್​ಐವಿ ಸೋಂಕಿತರ ಬಗ್ಗೆ ಗೌಪ್ಯತೆ ಕಾಪಾಡಬೇಕು ಎಂಬುದು ಗಮನಾರ್ಹ. ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತಗೆ ಕಿರುಕುಳ ನೀಡಿದ್ದ ಕಂಪನಿಯ ವಿರುದ್ಧ ಸಂತ್ರಸ್ತ ಉದ್ಯೋಗಿ ಕೋರ್ಟ್​ ಮೊರೆ ಹೋಗಿದ್ದರು. ಮಾನಕ್ಕೆ ಹಾನಿ ಮಾಡಿ ಗೌಪ್ಯತೆ ಕಾಪಾಡದೆ ಹಾಗೂ ಕೆಲಸ ಮಾಡಿಸಿಕೊಂಡು ಸಂಬಳ ಕೊಟ್ಟಿಲ್ಲ ಎಂದು ಕಂಪನಿಯ ವಿರುದ್ಧ ಉದ್ಯೋಗಿ ದೂರು ನೀಡಿದ್ದಾರೆ.

ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತ ಎಂದು ಕಿರುಕುಳ: ಬೆಂಗಳೂರಿನ ಕಂಪನಿ ವಿರುದ್ಧ ಎಫ್​ಐಆರ್ ದಾಖಲಿಸಿದ ಉದ್ಯೋಗಿ
ಹೆಚ್​ಐವಿ ಸೋಂಕಿತ ಎಂದು ಕಿರುಕುಳ: ಬೆಂಗಳೂರಿನ ಕಂಪನಿ ವಿರುದ್ಧ ಎಫ್​ಐಆರ್
Jagadisha B
| Edited By: ಸಾಧು ಶ್ರೀನಾಥ್​|

Updated on: Oct 18, 2023 | 10:35 AM

Share

ಬೆಂಗಳೂರು, ಅಕ್ಟೋಬರ್​ 18: ಹೆಚ್​ಐವಿ ಸೋಂಕಿತ ಎಂದು (HIV infected employee) ಬೇಧಭಾವ ತೋರಿ ಕಿರುಕುಳ ನೀಡಲಾಗಿದೆ ಎಂಬ ಆರೋಪದ ಹಿನ್ನೆಲೆ ಬೆಂಗಳೂರಿನ ಖಾಸಗಿ ಕಂಪನಿಯೊಂದರ (private company in Bangalore) ವಿರುದ್ಧ ಎಫ್​ಐಆರ್ ದಾಖಲು (FIR) ಮಾಡಲಾಗಿದೆ. ನ್ಯಾಯಾಲಯದ​ ಪಿಸಿಆರ್​​ ಮೂಲಕ ಮೈಕೋ ಲೇಔಟ್​ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು ಮಾಡಿಕೊಳ್ಳಲಾಗಿದೆ.

ಬಾಧಿತ ಉದ್ಯೋಗಿಯನ್ನು ಹೆಚ್​​ಐವಿ ಇದೆ ಎಂದು ಪ್ರತ್ಯೇಕ ಜಾಗದಲ್ಲಿ ಕಂಪನಿ ಕೂರಿಸುತ್ತಿತ್ತಂತೆ. ಜೊತೆಗೆ ವರ್ಕ್​ ಫ್ರಮ್​​ ಹೋಮ್​​ ಮಾಡಲು ಸೂಚಿಸಿತ್ತಂತೆ. ನಂತರ ಹಾಜರಾತಿ ಇಲ್ಲ ಎಂದು ಸಂಬಳ ನೀಡದೆ ಕಿರುಕುಳ ನೀಡಿರುವ ಆರೋಪವೂ ಕೇಳಿಬಂದಿದೆ.

ಇದನ್ನೂ ಓದಿ:  ಮಗು ಅಳ್ತಿದೆ ನಿದ್ದೆ ಬರುತ್ತಿಲ್ಲ ಎಂದು ಅಣ್ಣನ ಮಗಳನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಮಹಿಳೆ

ಕಾನೂನು ಪ್ರಕಾರ ಹೆಚ್​ಐವಿ ಸೋಂಕಿತರ ಬಗ್ಗೆ ಗೌಪ್ಯತೆ ಕಾಪಾಡಬೇಕು (confidentiality) ಎಂಬುದು ಗಮನಾರ್ಹ. ಗೌಪ್ಯತೆ ಕಾಪಾಡದೆ ಹೆಚ್​ಐವಿ ಸೋಂಕಿತಗೆ ಕಿರುಕುಳ ನೀಡಿದ್ದ ಕಂಪನಿಯ ವಿರುದ್ಧ ಸಂತ್ರಸ್ತ ಉದ್ಯೋಗಿ ಕೋರ್ಟ್​ ಮೊರೆ ಹೋಗಿದ್ದರು. ಮಾನಕ್ಕೆ ಹಾನಿ ಮಾಡಿ ಗೌಪ್ಯತೆ ಕಾಪಾಡದೆ ಹಾಗೂ ಕೆಲಸ ಮಾಡಿಸಿಕೊಂಡು ಸಂಬಳ ಕೊಟ್ಟಿಲ್ಲ ಎಂದು ಕಂಪನಿಯ ವಿರುದ್ಧ ಉದ್ಯೋಗಿ ದೂರು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು