AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಭೂ ಕಂದಾಯ ಕಾಯಿದೆಯಡಿ ಆದಾಯ ಮಿತಿಗೆ ತಿದ್ದುಪಡಿ ತರಲು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ

ಕರ್ನಾಟಕ ಭೂ ಕಂದಾಯ ಕಾಯಿದೆ 1946ರ 94-C ಗೆ ಪ್ರಸ್ತುತ ಆದಾಯದ ಮಿತಿ ವಾರ್ಷಿಕ 30 ಸಾವಿರ ರೂ. ಇದ್ದು ಅದನ್ನು 1 ಲಕ್ಷದ 20 ಸಾವಿರ ರೂ.ಗೆ ಹೆಚ್ಚಳ ಮಾಡಬೇಕೆಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕ ಭೂ ಕಂದಾಯ ಕಾಯಿದೆಯಡಿ ಆದಾಯ ಮಿತಿಗೆ ತಿದ್ದುಪಡಿ ತರಲು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on: Sep 04, 2021 | 12:23 PM

Share

ಕರ್ನಾಟಕ ಭೂ ಕಂದಾಯ ಕಾಯಿದೆ 1946ರ 94-C ಗೆ ಪ್ರಸ್ತುತ ಇರುವ ಆದಾಯದ ಗರಿಷ್ಠ ಮಿತಿಯನ್ನು ಏರಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಸಲ್ಲಿಸಿದ್ದಾರೆ. ಪ್ರಸ್ತುತ ಇರುವ ವಾರ್ಷಿಕ ಗರಿಷ್ಠ ಆದಾಯದ ಮಿತಿಯನ್ನು 30,000 ರೂಪಾಯಿಗಳಿಂದ 1,20,000 ರೂಪಾಯಿಗೆ ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್ ಅಶೋಕ್ ಅವರಿಗೆ ಗೃಹ ಸಚಿವರು ಮನವಿ ಮಾಡಿದ್ದಾರೆ.

ಕರ್ನಾಟಕ ಭೂ ಕಂದಾಯ ಕಾಯಿದೆ 94-C ಅಡಿಯಲ್ಲಿ ಸಾರ್ವಜನಿಕರು ಭೂ ಮಂಜೂರಾತಿ ಫಲಾನುಭವಿಗಳಾಗಿ ಅರ್ಹತೆ ಗಳಿಸಲು ಇದು ಅನುಕೂಲವಾಗಲಿದೆ. ಹೀಗಾಗಿ ಕರ್ನಾಟಕ ಭೂ ಕಂದಾಯ ಕಾಯಿದೆ 1964 (ಕರ್ನಾಟಕ ಕಾಯಿದೆ-12 1964) 94-C ಗೆ ತಿದ್ದುಪಡಿ ತರಬೇಕು ಎಂದು ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪತ್ರ ಬರೆದಿದ್ದಾರೆ.

ಕರ್ನಾಟಕ ಭೂ ಕಂದಾಯ ಕಾಯಿದೆ 1946ರ 94-C ಗೆ ಪ್ರಸ್ತುತ ಆದಾಯದ ಮಿತಿ ವಾರ್ಷಿಕ 30 ಸಾವಿರ ರೂ. ಇದ್ದು ಅದನ್ನು 1 ಲಕ್ಷದ 20 ಸಾವಿರ ರೂ.ಗೆ ಹೆಚ್ಚಳ ಮಾಡಬೇಕೆಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಕಾನ್ಸ್​ಟೇಬಲ್​ಗಳ ಜೀವನಮಟ್ಟ ಸುಧಾರಣೆಗೆ ಮೊದಲ ಆದ್ಯತೆ: ಗೃಹ ಸಚಿವ ಆರಗ ಜ್ಞಾನೇಂದ್ರ

Surveyors Recruitment: ಇನ್ನೂ 600 ಮಂದಿ ಸರ್ವೆಯರುಗಳ ನೇಮಕಕ್ಕೆ ಆದೇಶ -ಕಂದಾಯ ಸಚಿವ ಆರ್ ಅಶೋಕ್

(Home Minister Araga Jnanendra requests CM and Revenue Minister to amend Land Revenue act 1946 94 C)

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!