AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಭೂ ಕಂದಾಯ ಕಾಯಿದೆಯಡಿ ಆದಾಯ ಮಿತಿಗೆ ತಿದ್ದುಪಡಿ ತರಲು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ

ಕರ್ನಾಟಕ ಭೂ ಕಂದಾಯ ಕಾಯಿದೆ 1946ರ 94-C ಗೆ ಪ್ರಸ್ತುತ ಆದಾಯದ ಮಿತಿ ವಾರ್ಷಿಕ 30 ಸಾವಿರ ರೂ. ಇದ್ದು ಅದನ್ನು 1 ಲಕ್ಷದ 20 ಸಾವಿರ ರೂ.ಗೆ ಹೆಚ್ಚಳ ಮಾಡಬೇಕೆಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕ ಭೂ ಕಂದಾಯ ಕಾಯಿದೆಯಡಿ ಆದಾಯ ಮಿತಿಗೆ ತಿದ್ದುಪಡಿ ತರಲು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on: Sep 04, 2021 | 12:23 PM

Share

ಕರ್ನಾಟಕ ಭೂ ಕಂದಾಯ ಕಾಯಿದೆ 1946ರ 94-C ಗೆ ಪ್ರಸ್ತುತ ಇರುವ ಆದಾಯದ ಗರಿಷ್ಠ ಮಿತಿಯನ್ನು ಏರಿಸಲು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಸಲ್ಲಿಸಿದ್ದಾರೆ. ಪ್ರಸ್ತುತ ಇರುವ ವಾರ್ಷಿಕ ಗರಿಷ್ಠ ಆದಾಯದ ಮಿತಿಯನ್ನು 30,000 ರೂಪಾಯಿಗಳಿಂದ 1,20,000 ರೂಪಾಯಿಗೆ ಹೆಚ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್ ಅಶೋಕ್ ಅವರಿಗೆ ಗೃಹ ಸಚಿವರು ಮನವಿ ಮಾಡಿದ್ದಾರೆ.

ಕರ್ನಾಟಕ ಭೂ ಕಂದಾಯ ಕಾಯಿದೆ 94-C ಅಡಿಯಲ್ಲಿ ಸಾರ್ವಜನಿಕರು ಭೂ ಮಂಜೂರಾತಿ ಫಲಾನುಭವಿಗಳಾಗಿ ಅರ್ಹತೆ ಗಳಿಸಲು ಇದು ಅನುಕೂಲವಾಗಲಿದೆ. ಹೀಗಾಗಿ ಕರ್ನಾಟಕ ಭೂ ಕಂದಾಯ ಕಾಯಿದೆ 1964 (ಕರ್ನಾಟಕ ಕಾಯಿದೆ-12 1964) 94-C ಗೆ ತಿದ್ದುಪಡಿ ತರಬೇಕು ಎಂದು ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಪತ್ರ ಬರೆದಿದ್ದಾರೆ.

ಕರ್ನಾಟಕ ಭೂ ಕಂದಾಯ ಕಾಯಿದೆ 1946ರ 94-C ಗೆ ಪ್ರಸ್ತುತ ಆದಾಯದ ಮಿತಿ ವಾರ್ಷಿಕ 30 ಸಾವಿರ ರೂ. ಇದ್ದು ಅದನ್ನು 1 ಲಕ್ಷದ 20 ಸಾವಿರ ರೂ.ಗೆ ಹೆಚ್ಚಳ ಮಾಡಬೇಕೆಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಕಾನ್ಸ್​ಟೇಬಲ್​ಗಳ ಜೀವನಮಟ್ಟ ಸುಧಾರಣೆಗೆ ಮೊದಲ ಆದ್ಯತೆ: ಗೃಹ ಸಚಿವ ಆರಗ ಜ್ಞಾನೇಂದ್ರ

Surveyors Recruitment: ಇನ್ನೂ 600 ಮಂದಿ ಸರ್ವೆಯರುಗಳ ನೇಮಕಕ್ಕೆ ಆದೇಶ -ಕಂದಾಯ ಸಚಿವ ಆರ್ ಅಶೋಕ್

(Home Minister Araga Jnanendra requests CM and Revenue Minister to amend Land Revenue act 1946 94 C)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್