ಝೀರೋ ಟ್ರಾಫಿಕ್ ಬೇಡ ಎಂದಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಝೀರೋ ಟ್ರಾಫಿಕ್ ಬಳಸಿದರು!

ಪೊಲೀಸ್ ಇಲಾಖೆ ಝೀರೋ ಟ್ರಾಫಿಕ್ ಸೌಲಭ್ಯ ಒದಗಿಸಿದ್ದ ಕಾರಣ ಅವರು ಝೀರೋ ಟ್ರಾಫಿಕ್ ಬಳಸಿ ಸಿಎಂ ಗೃಹಕಚೇರಿಗೆ ಆಗಮಿಸಿದರು.

ಝೀರೋ ಟ್ರಾಫಿಕ್ ಬೇಡ ಎಂದಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದು ಝೀರೋ ಟ್ರಾಫಿಕ್ ಬಳಸಿದರು!
ಆರಗ ಜ್ಞಾನೇಂದ್ರ
Follow us
| Edited By: guruganesh bhat

Updated on: Aug 10, 2021 | 8:48 PM

ಬೆಂಗಳೂರು: ನಿನ್ನೆಯಷ್ಟೇ ಝೀರೋ ಟ್ರಾಫಿಕ್ ಬೇಡ, ಅದರ ಅಗತ್ಯ ನನಗಿಲ್ಲ ಎಂದಿದ್ ಗೃಹ ಸಚಿವ ಆರಗ ಜ್ಞಾನೇಂದ್ರ ಇಂದೇ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾಗೆ ಝೀರೋ ಟ್ರಾಫಿಕ್ ಸೌಲಭ್ಯದಲ್ಲಿ ಆಗಮಿಸಿದ್ದಾರೆ. ಪೊಲೀಸ್ ಇಲಾಖೆ ಝೀರೋ ಟ್ರಾಫಿಕ್ ಸೌಲಭ್ಯ ಒದಗಿಸಿದ್ದ ಕಾರಣ ಅವರು ಝೀರೋ ಟ್ರಾಫಿಕ್ ಬಳಸಿ ಸಿಎಂ ಗೃಹಕಚೇರಿಗೆ ಆಗಮಿಸಿದರು.

ಕೆಲ ದಿನಗಳ ಹಿಂದೆ ತುಮಕೂರಿನಲ್ಲಿ ಮಾತನಾಡಿದ್ದ ಅವರು, ಆರ್‌ಎಸ್‌ಎಸ್‌, ಬಿಎಸ್‌ವೈ, ಸಿಎಂ ನನ್ನ ಮೇಲೆ ಭರವಸೆ ಇಟ್ಟು ಹಿರಿಯರು ಗೃಹಖಾತೆ ಕೊಟ್ಟಿದ್ದಾರೆ ನನಗೆ ನೀಡಿರುವ ಸ್ಥಾನ ಮತ್ತು ಜವಾಬ್ದಾರಿಯನ್ನು ಬಳಸಿಕೊಂಡು ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತೇನೆ ಎಂದು ತುಮಕೂರಿನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದರು. ನಾಳೆ ಗೃಹ ಇಲಾಖೆ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಲಿದ್ದೇನೆ. ಆ ಮೂಲಕ ಅಧಿಕೃತವಾಗಿ ಚಾರ್ಜ್ ವಹಿಸಿಕೊಳ್ಳಲಿದ್ದೇನೆ.ಅದಕ್ಕೂ ಮುಂಚೆ ಸಿದ್ದಗಂಗಾ ಮಠಕ್ಕೆ ಬಂದು ಆಶೀರ್ವಾದ ಪಡೆದಿದ್ದೇನೆ. ಪೊಲೀಸ್ ಇಲಾಖೆ ಸಶಕ್ತ ವಾಗಿ ಕೆಲಸ ಮಾಡುವ ಹಾಗೆ ಶಕ್ತಿ ತುಂಬಬೇಕು. ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಇಲಾಖೆಯಲ್ಲಿ ಇಷ್ಟು ವರ್ಷ ತರಲಾಗದೇ ಇದ್ದ ಏನಾದರೊಂದು ಬದಲಾವಣೆ ತರಲು ಪ್ರಯತ್ನ ಮಾಡುತ್ತೇನೆ. ಔರಾದ್ಕರ್ ವರದಿ ಅಧ್ಯಯನ ಮಾಡಿ ಪೊಲೀಸರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಅವರು ಕನಸುಗಳನ್ನು ತೆರೆದಿಟ್ಟರು.

ಇದನ್ನೂ ಓದಿ: 

ಆರತಿ ಬೆಳಗುವಾಗ ಪ್ರಸಾದ ನೀಡಿ ಒಲುಮೆ ತೋರಿದ ದೇವಿ; ಗೃಹ ಸಚಿವ ಆರಗ ಜ್ಞಾನೇಂದ್ರ ಕಣ್ಣೆದುರೇ ಅಚ್ಚರಿ

(Home Minister Araga Jnanendra today used Zero Traffic but he says he do not use zero traffic facility)

ತಾಜಾ ಸುದ್ದಿ
ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ಶೃಂಗೇರಿ ತೆರಳುವ ವಾಹನ ಸವಾರರಿಗೆ ಎಚ್ಚರಿಕೆ
ಹೆದ್ದಾರಿಯಲ್ಲಿ ಕಾಡಾನೆ ಹಿಂಡು: ಶೃಂಗೇರಿ ತೆರಳುವ ವಾಹನ ಸವಾರರಿಗೆ ಎಚ್ಚರಿಕೆ
ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಬಾಗಲಕೋಟೆ: ಬರಿಗೈಯಿಂದ ಕುದಿಯುವ ಹುಗ್ಗಿ ತೆಗೆದ ಸ್ವಾಮೀಜಿ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ