AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಇಲಾಖೆಯ ಕಾರ್ಯಕಾರ್ಯೇತರ ಹುದ್ದೆಗಳಲ್ಲಿ ಮಾರ್ಪಾಡು: ಗೃಹ ಸಚಿವ ಡಾ ಜಿ ಪರಮೇಶ್ವರ್ ಆದೇಶ

ಪೊಲೀಸ್ ಇಲಾಖೆಯಲ್ಲಿ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಲ್ಲಿ ಬಡ್ತಿ ಪಡೆದ ಅಧಿಕಾರಿಗಳು ಕನಿಷ್ಠ 1 ವರ್ಷ ಮಾತ್ರ ಕೆಲಸ ಮಾಡಬೇಕು. ಮತ್ತು ನಾನ್ ಎಕ್ಸಿಕ್ಯೂಟಿವ್​ ಹುದ್ದೆ ನಿರ್ವಹಿಸಬೇಕೆಂದು ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​ರಿಂದ ಆದೇಶ ಮಾರ್ಪಾಡು ಮಾಡಲಾಗಿದೆ.  

ಪೊಲೀಸ್ ಇಲಾಖೆಯ ಕಾರ್ಯಕಾರ್ಯೇತರ ಹುದ್ದೆಗಳಲ್ಲಿ ಮಾರ್ಪಾಡು: ಗೃಹ ಸಚಿವ ಡಾ ಜಿ ಪರಮೇಶ್ವರ್ ಆದೇಶ
ಗೃಹ ಸಚಿವ ಜಿ ಪರಮೇಶ್ವರ್
Shivaprasad B
| Edited By: |

Updated on:Jul 05, 2023 | 6:16 PM

Share

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ನಾನ್ ಎಕ್ಸಿಕ್ಯೂಟಿವ್​ (Non -Excutive) ಹುದ್ದೆ ಆದೇಶ ಮಾರ್ಪಾಡು ಮಾಡಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​ ಬುಧವಾರ ಆದೇಶ ಹೊರಡಿಸಿದ್ದಾರೆ. ಬಡ್ತಿ ಪಡೆದ ಇನ್ಸ್​ಪೆಕ್ಟರ್, ಡಿವೈಎಸ್​ಪಿ ಕನಿಷ್ಠ 2 ವರ್ಷ ಮತ್ತು ಬಡ್ತಿ ಪಡೆದ ಅಧಿಕಾರಿಗಳು ನಾನ್ ಎಕ್ಸಿಕ್ಯೂಟಿವ್​ ಹುದ್ದೆ ನಿರ್ವಹಿಸಬೇಕು ಎಂದು ಮೇ 15ರಂದು ಗೃಹ ಇಲಾಖೆಯಿಂದ ಆದೇಶ ಹೊರಡಿಸಿತ್ತು. ಆದರೆ  ಈಗ ಹೊಸ ಆದೇಶದ ಪ್ರಕಾರ ಬಡ್ತಿ ಪಡೆದ ಪೊಲೀಸ್​ ಅಧಿಕಾರಿಗಳು ಕನಿಷ್ಟ 1 ವರ್ಷ ಮಾತ್ರ ನಾನ್​ ಎಕ್ಸಿಕ್ಯೂಟಿವ್​ ಹುದ್ದೆ ನಿರ್ವಹಿಸಬೇಕು ಎಂದು ಮಾರ್ಪಡಿಸಿ ಆದೇಶ ಹೊರಡಿಸಲಾಗಿದೆ.

ಆದೇಶದಲ್ಲೇನಿದೆ?

ಪೊಲೀಸ್ ಇಲಾಖೆಯಲ್ಲಿ ಪದೋನ್ನತಿ ಹೊಂದಿದ ಪೊಲೀಸ್ ಇನ್ಸ್‌ ಪೆಕ್ಟರ್ ಮತ್ತು ಪೊಲೀಸ್ ಉಪಾಧೀಕ್ಷಕರಿಗೆ (ಸಿವಿಲ್) ಕಡ್ಡಾಯವಾಗಿ ಕನಿಷ್ಟ 2 ವರ್ಷದ ಸೇವೆಯನ್ನು ಕಾರ್ಯಕಾರ್ಯತರ (Non-Executive) ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಈ ಹಿಂದೆ ಆದೇಶಿಸಲಾಗಿತ್ತು.

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಹಳ್ಳಿಗಳಿಗೆ ನೀರಿನ ಕೊರತೆ; ಸಮಸ್ಯೆ ಪರಿಹಾರಕ್ಕೆ 100 ಕೊಳವೆಬಾವಿ ಕೊರೆಯಲು ಪ್ಲ್ಯಾನ್

ದಿನಾಂಕ: ಮೇ 15, 2020ರಂದು ಹೊರಡಿಸಿದ್ದ ಆದೇಶವನ್ನು ಮಾರ್ಪಡಿಸಿ ಪದೋನ್ನತಿ ಹೊಂದಿದ ಅಧಿಕಾರಿಗಳಿಗೆ ಕಡ್ಡಾಯವಾಗಿ ಕನಿಷ್ಟ ಒಂದು ವರ್ಷದ ಅವಧಿಗೆ ಮಾತ್ರ ಸೇನೆಯನ್ನು ನಿಗದಿ ಮಾಡಿದೆ.  ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ನಿಗದಿಪಡಿಸುವಂತೆ ಕೋರಿ ಮಾನ್ಯ ಬೃಹತ್‌ ಮತ್ತು ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಸಲ್ಲಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಕೂಡಲೇ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:03 pm, Wed, 5 July 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!