ಪೊಲೀಸ್ ಇಲಾಖೆಯ ಕಾರ್ಯಕಾರ್ಯೇತರ ಹುದ್ದೆಗಳಲ್ಲಿ ಮಾರ್ಪಾಡು: ಗೃಹ ಸಚಿವ ಡಾ ಜಿ ಪರಮೇಶ್ವರ್ ಆದೇಶ

ಪೊಲೀಸ್ ಇಲಾಖೆಯಲ್ಲಿ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಲ್ಲಿ ಬಡ್ತಿ ಪಡೆದ ಅಧಿಕಾರಿಗಳು ಕನಿಷ್ಠ 1 ವರ್ಷ ಮಾತ್ರ ಕೆಲಸ ಮಾಡಬೇಕು. ಮತ್ತು ನಾನ್ ಎಕ್ಸಿಕ್ಯೂಟಿವ್​ ಹುದ್ದೆ ನಿರ್ವಹಿಸಬೇಕೆಂದು ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​ರಿಂದ ಆದೇಶ ಮಾರ್ಪಾಡು ಮಾಡಲಾಗಿದೆ.  

ಪೊಲೀಸ್ ಇಲಾಖೆಯ ಕಾರ್ಯಕಾರ್ಯೇತರ ಹುದ್ದೆಗಳಲ್ಲಿ ಮಾರ್ಪಾಡು: ಗೃಹ ಸಚಿವ ಡಾ ಜಿ ಪರಮೇಶ್ವರ್ ಆದೇಶ
ಗೃಹ ಸಚಿವ ಜಿ ಪರಮೇಶ್ವರ್
Follow us
| Updated By: ಗಂಗಾಧರ​ ಬ. ಸಾಬೋಜಿ

Updated on:Jul 05, 2023 | 6:16 PM

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ನಾನ್ ಎಕ್ಸಿಕ್ಯೂಟಿವ್​ (Non -Excutive) ಹುದ್ದೆ ಆದೇಶ ಮಾರ್ಪಾಡು ಮಾಡಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​ ಬುಧವಾರ ಆದೇಶ ಹೊರಡಿಸಿದ್ದಾರೆ. ಬಡ್ತಿ ಪಡೆದ ಇನ್ಸ್​ಪೆಕ್ಟರ್, ಡಿವೈಎಸ್​ಪಿ ಕನಿಷ್ಠ 2 ವರ್ಷ ಮತ್ತು ಬಡ್ತಿ ಪಡೆದ ಅಧಿಕಾರಿಗಳು ನಾನ್ ಎಕ್ಸಿಕ್ಯೂಟಿವ್​ ಹುದ್ದೆ ನಿರ್ವಹಿಸಬೇಕು ಎಂದು ಮೇ 15ರಂದು ಗೃಹ ಇಲಾಖೆಯಿಂದ ಆದೇಶ ಹೊರಡಿಸಿತ್ತು. ಆದರೆ  ಈಗ ಹೊಸ ಆದೇಶದ ಪ್ರಕಾರ ಬಡ್ತಿ ಪಡೆದ ಪೊಲೀಸ್​ ಅಧಿಕಾರಿಗಳು ಕನಿಷ್ಟ 1 ವರ್ಷ ಮಾತ್ರ ನಾನ್​ ಎಕ್ಸಿಕ್ಯೂಟಿವ್​ ಹುದ್ದೆ ನಿರ್ವಹಿಸಬೇಕು ಎಂದು ಮಾರ್ಪಡಿಸಿ ಆದೇಶ ಹೊರಡಿಸಲಾಗಿದೆ.

ಆದೇಶದಲ್ಲೇನಿದೆ?

ಪೊಲೀಸ್ ಇಲಾಖೆಯಲ್ಲಿ ಪದೋನ್ನತಿ ಹೊಂದಿದ ಪೊಲೀಸ್ ಇನ್ಸ್‌ ಪೆಕ್ಟರ್ ಮತ್ತು ಪೊಲೀಸ್ ಉಪಾಧೀಕ್ಷಕರಿಗೆ (ಸಿವಿಲ್) ಕಡ್ಡಾಯವಾಗಿ ಕನಿಷ್ಟ 2 ವರ್ಷದ ಸೇವೆಯನ್ನು ಕಾರ್ಯಕಾರ್ಯತರ (Non-Executive) ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಈ ಹಿಂದೆ ಆದೇಶಿಸಲಾಗಿತ್ತು.

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಹಳ್ಳಿಗಳಿಗೆ ನೀರಿನ ಕೊರತೆ; ಸಮಸ್ಯೆ ಪರಿಹಾರಕ್ಕೆ 100 ಕೊಳವೆಬಾವಿ ಕೊರೆಯಲು ಪ್ಲ್ಯಾನ್

ದಿನಾಂಕ: ಮೇ 15, 2020ರಂದು ಹೊರಡಿಸಿದ್ದ ಆದೇಶವನ್ನು ಮಾರ್ಪಡಿಸಿ ಪದೋನ್ನತಿ ಹೊಂದಿದ ಅಧಿಕಾರಿಗಳಿಗೆ ಕಡ್ಡಾಯವಾಗಿ ಕನಿಷ್ಟ ಒಂದು ವರ್ಷದ ಅವಧಿಗೆ ಮಾತ್ರ ಸೇನೆಯನ್ನು ನಿಗದಿ ಮಾಡಿದೆ.  ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ನಿಗದಿಪಡಿಸುವಂತೆ ಕೋರಿ ಮಾನ್ಯ ಬೃಹತ್‌ ಮತ್ತು ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಸಲ್ಲಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಕೂಡಲೇ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:03 pm, Wed, 5 July 23

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?