AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಇಲಾಖೆಯ ಕಾರ್ಯಕಾರ್ಯೇತರ ಹುದ್ದೆಗಳಲ್ಲಿ ಮಾರ್ಪಾಡು: ಗೃಹ ಸಚಿವ ಡಾ ಜಿ ಪರಮೇಶ್ವರ್ ಆದೇಶ

ಪೊಲೀಸ್ ಇಲಾಖೆಯಲ್ಲಿ ನಾನ್ ಎಕ್ಸಿಕ್ಯೂಟಿವ್ ಹುದ್ದೆಗಳಲ್ಲಿ ಬಡ್ತಿ ಪಡೆದ ಅಧಿಕಾರಿಗಳು ಕನಿಷ್ಠ 1 ವರ್ಷ ಮಾತ್ರ ಕೆಲಸ ಮಾಡಬೇಕು. ಮತ್ತು ನಾನ್ ಎಕ್ಸಿಕ್ಯೂಟಿವ್​ ಹುದ್ದೆ ನಿರ್ವಹಿಸಬೇಕೆಂದು ಎಂದು ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​ರಿಂದ ಆದೇಶ ಮಾರ್ಪಾಡು ಮಾಡಲಾಗಿದೆ.  

ಪೊಲೀಸ್ ಇಲಾಖೆಯ ಕಾರ್ಯಕಾರ್ಯೇತರ ಹುದ್ದೆಗಳಲ್ಲಿ ಮಾರ್ಪಾಡು: ಗೃಹ ಸಚಿವ ಡಾ ಜಿ ಪರಮೇಶ್ವರ್ ಆದೇಶ
ಗೃಹ ಸಚಿವ ಜಿ ಪರಮೇಶ್ವರ್
Shivaprasad B
| Edited By: |

Updated on:Jul 05, 2023 | 6:16 PM

Share

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ನಾನ್ ಎಕ್ಸಿಕ್ಯೂಟಿವ್​ (Non -Excutive) ಹುದ್ದೆ ಆದೇಶ ಮಾರ್ಪಾಡು ಮಾಡಿ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್​ ಬುಧವಾರ ಆದೇಶ ಹೊರಡಿಸಿದ್ದಾರೆ. ಬಡ್ತಿ ಪಡೆದ ಇನ್ಸ್​ಪೆಕ್ಟರ್, ಡಿವೈಎಸ್​ಪಿ ಕನಿಷ್ಠ 2 ವರ್ಷ ಮತ್ತು ಬಡ್ತಿ ಪಡೆದ ಅಧಿಕಾರಿಗಳು ನಾನ್ ಎಕ್ಸಿಕ್ಯೂಟಿವ್​ ಹುದ್ದೆ ನಿರ್ವಹಿಸಬೇಕು ಎಂದು ಮೇ 15ರಂದು ಗೃಹ ಇಲಾಖೆಯಿಂದ ಆದೇಶ ಹೊರಡಿಸಿತ್ತು. ಆದರೆ  ಈಗ ಹೊಸ ಆದೇಶದ ಪ್ರಕಾರ ಬಡ್ತಿ ಪಡೆದ ಪೊಲೀಸ್​ ಅಧಿಕಾರಿಗಳು ಕನಿಷ್ಟ 1 ವರ್ಷ ಮಾತ್ರ ನಾನ್​ ಎಕ್ಸಿಕ್ಯೂಟಿವ್​ ಹುದ್ದೆ ನಿರ್ವಹಿಸಬೇಕು ಎಂದು ಮಾರ್ಪಡಿಸಿ ಆದೇಶ ಹೊರಡಿಸಲಾಗಿದೆ.

ಆದೇಶದಲ್ಲೇನಿದೆ?

ಪೊಲೀಸ್ ಇಲಾಖೆಯಲ್ಲಿ ಪದೋನ್ನತಿ ಹೊಂದಿದ ಪೊಲೀಸ್ ಇನ್ಸ್‌ ಪೆಕ್ಟರ್ ಮತ್ತು ಪೊಲೀಸ್ ಉಪಾಧೀಕ್ಷಕರಿಗೆ (ಸಿವಿಲ್) ಕಡ್ಡಾಯವಾಗಿ ಕನಿಷ್ಟ 2 ವರ್ಷದ ಸೇವೆಯನ್ನು ಕಾರ್ಯಕಾರ್ಯತರ (Non-Executive) ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಈ ಹಿಂದೆ ಆದೇಶಿಸಲಾಗಿತ್ತು.

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಹಳ್ಳಿಗಳಿಗೆ ನೀರಿನ ಕೊರತೆ; ಸಮಸ್ಯೆ ಪರಿಹಾರಕ್ಕೆ 100 ಕೊಳವೆಬಾವಿ ಕೊರೆಯಲು ಪ್ಲ್ಯಾನ್

ದಿನಾಂಕ: ಮೇ 15, 2020ರಂದು ಹೊರಡಿಸಿದ್ದ ಆದೇಶವನ್ನು ಮಾರ್ಪಡಿಸಿ ಪದೋನ್ನತಿ ಹೊಂದಿದ ಅಧಿಕಾರಿಗಳಿಗೆ ಕಡ್ಡಾಯವಾಗಿ ಕನಿಷ್ಟ ಒಂದು ವರ್ಷದ ಅವಧಿಗೆ ಮಾತ್ರ ಸೇನೆಯನ್ನು ನಿಗದಿ ಮಾಡಿದೆ.  ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ನಿಗದಿಪಡಿಸುವಂತೆ ಕೋರಿ ಮಾನ್ಯ ಬೃಹತ್‌ ಮತ್ತು ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು ಸಲ್ಲಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಕೂಡಲೇ ಸೂಕ್ತ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:03 pm, Wed, 5 July 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ