AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಿಣಿ ಆತ್ಮಹತ್ಯೆ ಪ್ರಕರಣ: ಗೋವಾದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ರೋಚಕ

ಪತಿ ಸೇರಿದಂತೆ ಮನೆ ಸದಸ್ಯರ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಸಂಬಂಧ ಪೊಲೀಸರು ಆರೋಪಿಗಳನ್ನು ಗೋವಾದಲ್ಲಿ ಬಂಧಿಸಿದ್ದಾರೆ. ಐಶ್ವರ್ಯ ಸಾವಿನ ಬಳಿಕ ಗೋವಾದ ಕ್ಯಾಸಿನೋದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ಒಂದು ರೋಚಕ.

ಗೃಹಿಣಿ ಆತ್ಮಹತ್ಯೆ ಪ್ರಕರಣ: ಗೋವಾದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ರೋಚಕ
ಪ್ರಾತಿನಿಧಿಕ ಚಿತ್ರ
ಶಿವಪ್ರಸಾದ್​ ಬಿ.
| Edited By: Rakesh Nayak Manchi|

Updated on: Nov 03, 2023 | 1:29 PM

Share

ಬೆಂಗಳೂರು, ನ.3: ಪತಿ ಸೇರಿದಂತೆ ಮನೆ ಸದಸ್ಯರ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಐಶ್ವರ್ಯ ಆತ್ಮಹತ್ಯೆ (Suicide) ಮಾಡಿಕೊಂಡ ಪ್ರಕರಣ ಸಂಬಂಧ ಪೊಲೀಸರು ಆರೋಪಿಗಳನ್ನು ಗೋವಾದಲ್ಲಿ ಬಂಧಿಸಿದ್ದಾರೆ. ಐಶ್ವರ್ಯ ಸಾವಿನ ಬಳಿಕ ಗೋವಾದ ಕ್ಯಾಸಿನೋದಲ್ಲಿ ಪಾರ್ಟಿ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದ್ದೇ ಒಂದು ರೋಚಕ.

ಮೃತೆ ಐಶ್ವರ್ಯಾಳ ಪತಿ ರಾಜೇಶ್, ಮಾವ ಗಿರಿಯಪ್ಪ, ಅತ್ತೆ ಸೀತಾ, ಮೈದುನ ವಿಜಯ್ ಹಾಗೂ ಆತನ ಹೆಂಡತಿ ತಸ್ಮಯ್ ಗೋವಾಗೆ ಹೋಗಿದ್ದರು. ಅಲ್ಲಿ ಕ್ಯಾಸಿನೋದಲ್ಲಿ ಮೋಜು ಮಸ್ತಿ ಮಾಡುತ್ತಿದ್ದರು. ಎಲ್ಲರ ಮೊಬೈಲ್ ಫೋನ್​ಗಳನ್ನು ಸ್ವಿಚ್ ಆಪ್ ಮಾಡಿಕೊಂಡು ಎಂಜಾಯ್ ಮಾಡುತ್ತಿದ್ದರು.

ಸುಮಾರು‌ ಮೂರು ದಿನಗಳ ಸಿಡಿಆರ್ ಪರಿಶೀಲನೆ ಬಳಿಕ ಆರೋಪಿಗಳ ಸುಳಿವು ಪೊಲೀಸರಿಗೆ ಲಭ್ಯವಾಗಿದೆ. ಮೂರು ದಿನಗಳ ಕಾಲ ಎಲ್ಲರೂ ಗೋವಾದ ಎರಡು ರೆಸಾರ್ಟ್​ನಲ್ಲಿ ನೆಲೆಸಿದ್ದರು. ಕೊನೆಗೆ ಎರಡು ತಂಡಗಳು ಗೋವಾಗೆ ಹೋಗಿದ್ದು ರೆಸಾರ್ಟ್​​ಗಳ ಪರಿಶೀಲನೆ ನಡೆಸಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಗೃಹಿಣಿ ಆತ್ಮಹತ್ಯೆ ಕೇಸ್, ವಾರದ ಬಳಿಕ ಹೊರಬಿತ್ತು ಸಾವಿನ ಹಿಂದಿನ ಅಸಲಿ ಕಹಾನಿ

ಈ ವೇಳೆ ಐವರು ಆರೋಪಿಗಳು ವಾಸ್ತವ್ಯ ಇರುವುದು ತಿಳಿದುಬಂದಿದೆ. ನಂತರ ಕ್ಯಾಸಿನೋದಲ್ಲಿ ಮೋಜು ಮಸ್ತಿ ಮಾಡುತ್ತಾ ಇರುವುದು ಗೊತ್ತಾಗಿದೆ. ಐವರು ಗೋವಾದಿಂದ ಮುಂಬೈಗೆ ಶಿಫ್ಟ್ ಆಗುತ್ತಿದ್ದರು. ಈ ಬಗ್ಗೆ ಮಾಹಿತಿ ತಿಳಿದ ಗೋವಿಂದರಾಜ ನಗರ ಠಾಣಾ ಪೊಲೀಸರು, ಮುಂಬೈನಲ್ಲಿ‌ ಮಾರ್ಗ ಮಧ್ಯೆ ಬಂಧಿಸಿದ್ದಾರೆ.

ಪ್ರಕಣರದಲ್ಲಿ ಇನ್ನೂ ಐವರು ಆರೋಪಿಗಳು ಭಾಗಿಯಾಗಿದ್ದು, ತಲೆಮರೆಸಿಕೊಂಡಿದ್ದಾರೆ. ಯುಎಸ್​ನಲ್ಲಿ ಇರುವ ಶಾಲಿನಿ ಓಂಪ್ರಕಾಶ್ ಬಂಧನಕ್ಕೂ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ರೆಡ್ ಕಾರ್ನರ್ ನೊಟೀಸ್ ಹೊರಡಿಸಲು ಮುಂದಾಗಿದ್ದಾರೆ. ಡಿಜಿ ಐಜಿಪಿ ಅನುಮತಿ ಪಡೆದು ರೆಡ್ ಕಾರ್ನರ್ ನೋಟೀಸ್ ಹೊರಟಿಸಲು ಸಿದ್ಧತೆ ನಡೆಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!