AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಡುಪಾಳ್ಯ ಸಿನಿಮಾ ಎಫೆಕ್ಟ್! ದಂಡುಪಾಳ್ಯದವರಿಗೆ ಮನೆ ಬಾಡಿಗೆ ನೀಡಲು ನಗರ ಪೊಲೀಸರ ಬಳಿ ಸಲಹೆ ಕೇಳಿದ ಮನೆ ಮಾಲೀಕ

ಆಧಾರ್ ಕಾರ್ಡ್ ಪರಿಶೀಲಿಸಿದಾಗ ಅದರಲ್ಲಿ ಅವರ ಹಳ್ಳಿಯ ಹೆಸರನ್ನು ದಂಡುಪಾಳ್ಯ ಎಂದು ನಮೂದಿಸಲಾಗಿದೆ. ಈ ಹಳ್ಳಿಯ ಜನರು ಕ್ರೂರವಾಗಿ ಕೊಲೆ ಮಾಡುತ್ತಾರೆ. ಈ ಕುರಿತು ನಾನು ಚಲನಚಿತ್ರಗಳನ್ನು ನೋಡಿದ್ದೇನೆ.

ದಂಡುಪಾಳ್ಯ ಸಿನಿಮಾ ಎಫೆಕ್ಟ್! ದಂಡುಪಾಳ್ಯದವರಿಗೆ ಮನೆ ಬಾಡಿಗೆ ನೀಡಲು ನಗರ ಪೊಲೀಸರ ಬಳಿ ಸಲಹೆ ಕೇಳಿದ ಮನೆ ಮಾಲೀಕ
ದಂಡುಪಾಳ್ಯ 3 ಸಿನಿಮಾ ಪೋಸ್ಟರ್, ನಗರ ಪೊಲೀಸರ ಬಳಿ ಟ್ವೀಟ್ ಮೂಲಕ ಸಲಹೆ ಕೇಳಿದ ವ್ಯಕ್ತಿ
TV9 Web
| Edited By: |

Updated on:Feb 08, 2022 | 9:09 AM

Share

ಬೆಂಗಳೂರು: ದಂಡುಪಾಳ್ಯ ಸಿನಿಮಾ (Dandupalya Cinema) ಎಂದಾಗ ತಕ್ಷಣ ಕಣ್ಣು ಮುಂದೆ ಬರುವುದು ಕಳ್ಳತನ, ದರೋಡೆ, ಅತ್ಯಾಚಾರ, ಕೊಲೆ. ಈ ಸಿನಿಮಾ ನೋಡಿದ ಬೆಂಗಳೂರಿನ ಕೆಲ ಮನೆ ಮಾಲೀಕರಿಗೆ ದಂಡುಪಾಳ್ಯದವರಿಗೆ ಮನೆ ಬಾಡಿಗೆಗೆ ಕೊಡಬೇಕೊ ಬೇಡವೋ ಅನ್ನೊ ಗೊಂದಲ ಶುರುವಾಗಿದೆ. ಮನೆ ಮಾಲೀಕ ಕೃಷ್ಣಮೂರ್ತಿ ಎಂಬುವವರು, ಇತ್ತೀಚೆಗೆ ಓರ್ವ ಬಾಡಿಗೆದಾರ ನನ್ನ ಮನೆಗೆ ಬಾಡಿಗೆಗೆ ಬಂದಿದ್ದಾರೆ. ನಾನು ಅವರ ಆಧಾರ್ ಕಾರ್ಡ್ (Adhar Card) ಅನ್ನು ಪರಿಶೀಲಿಸಿದ್ದೇನೆ. ಅದರಲ್ಲಿ ಅವರ ಹಳ್ಳಿಯ ಹೆಸರನ್ನು ದಂಡುಪಾಳ್ಯ ಎಂದು ನಮೂದಿಸಲಾಗಿದೆ ದಂಡುಪಾಳ್ಯದವರಿಗೆ ಮನೆ ಬಾಡಿಗೆ ಕೊಡಬಹುದಾ ಅಂತ ಟ್ವೀಟ್ ಮೂಲಕ ಪೊಲೀಸರ ಸಲಹೆ ಕೇಳಿದ್ದಾರೆ.

ಆಧಾರ್ ಕಾರ್ಡ್ ಪರಿಶೀಲಿಸಿದಾಗ ಅದರಲ್ಲಿ ಅವರ ಹಳ್ಳಿಯ ಹೆಸರನ್ನು ದಂಡುಪಾಳ್ಯ ಎಂದು ನಮೂದಿಸಲಾಗಿದೆ. ಈ ಹಳ್ಳಿಯ ಜನರು ಕ್ರೂರವಾಗಿ ಕೊಲೆ ಮಾಡುತ್ತಾರೆ. ಈ ಕುರಿತು ನಾನು ಚಲನಚಿತ್ರಗಳನ್ನು ನೋಡಿದ್ದೇನೆ. ಈಗ ಅವರಿಗೆ ಮನೆ ಬಾಡಿಗೆ ಕೊಟ್ಟರೆ ಸರಿಯೇ? ದಯವಿಟ್ಟು ನನಗೆ ನೀವು ಸಹಾಯ ಮಾಡಬಹುದೇ? ಅಂತ ಮನೆ ಮಾಲೀಕ ಪೊಲೀಸರ ಬಳಿ ಕೇಳಿದ್ದಾರೆ.

ಟ್ವೀಟ್ ಮೂಲಕ ನಗರ ಪೊಲೀಸರಿಗೆ ವ್ಯಕ್ತಿ ಟ್ಯಾಗ್ ಮಾಡಿದ್ದಾರೆ. ಇದಕ್ಕೆ ಹತ್ತಿರದ ಪೊಲೀಸ್ ಠಾಣೆಗೆ ಭೇಟಿ ನೀಡಿ. ನಿಮಗೆ ಅವರು ಸಲಹೆ ಮಾಡುತ್ತಾರೆಂದು ಬೆಂಗಳೂರು ಪೊಲೀಸರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ

ಡಿವೈಡರ್‌ಗೆ ಕಾರು ಡಿಕ್ಕಿ ಚಾಲಕ ದುರ್ಮರಣ, ತೋಟದ ಮನೆಯಲ್ಲಿ ಆಕ್ರಮವಾಗಿ ಗ್ಯಾಸ್ ರಿಫಿಲ್ಲಿಂಗ್, ಮರಕ್ಕೆ ಕಾರು ಡಿಕ್ಕಿ ಇಬ್ಬರ ಸಾವು

ವಿದೇಶದಲ್ಲಿ ಕೆಲಸ ಬಿಟ್ಟು ಹಳ್ಳಿ ಕಡೆ ಮುಖ ಮಾಡಿದ ಸಹೋದರರು; ಸಾವಯವ ಕೃಷಿ ಮೂಲಕ ಯಶಸ್ವಿ ಬದುಕು!

Published On - 9:06 am, Tue, 8 February 22

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್