AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಡುಪಾಳ್ಯ ಸಿನಿಮಾ ಎಫೆಕ್ಟ್! ದಂಡುಪಾಳ್ಯದವರಿಗೆ ಮನೆ ಬಾಡಿಗೆ ನೀಡಲು ನಗರ ಪೊಲೀಸರ ಬಳಿ ಸಲಹೆ ಕೇಳಿದ ಮನೆ ಮಾಲೀಕ

ಆಧಾರ್ ಕಾರ್ಡ್ ಪರಿಶೀಲಿಸಿದಾಗ ಅದರಲ್ಲಿ ಅವರ ಹಳ್ಳಿಯ ಹೆಸರನ್ನು ದಂಡುಪಾಳ್ಯ ಎಂದು ನಮೂದಿಸಲಾಗಿದೆ. ಈ ಹಳ್ಳಿಯ ಜನರು ಕ್ರೂರವಾಗಿ ಕೊಲೆ ಮಾಡುತ್ತಾರೆ. ಈ ಕುರಿತು ನಾನು ಚಲನಚಿತ್ರಗಳನ್ನು ನೋಡಿದ್ದೇನೆ.

ದಂಡುಪಾಳ್ಯ ಸಿನಿಮಾ ಎಫೆಕ್ಟ್! ದಂಡುಪಾಳ್ಯದವರಿಗೆ ಮನೆ ಬಾಡಿಗೆ ನೀಡಲು ನಗರ ಪೊಲೀಸರ ಬಳಿ ಸಲಹೆ ಕೇಳಿದ ಮನೆ ಮಾಲೀಕ
ದಂಡುಪಾಳ್ಯ 3 ಸಿನಿಮಾ ಪೋಸ್ಟರ್, ನಗರ ಪೊಲೀಸರ ಬಳಿ ಟ್ವೀಟ್ ಮೂಲಕ ಸಲಹೆ ಕೇಳಿದ ವ್ಯಕ್ತಿ
TV9 Web
| Edited By: |

Updated on:Feb 08, 2022 | 9:09 AM

Share

ಬೆಂಗಳೂರು: ದಂಡುಪಾಳ್ಯ ಸಿನಿಮಾ (Dandupalya Cinema) ಎಂದಾಗ ತಕ್ಷಣ ಕಣ್ಣು ಮುಂದೆ ಬರುವುದು ಕಳ್ಳತನ, ದರೋಡೆ, ಅತ್ಯಾಚಾರ, ಕೊಲೆ. ಈ ಸಿನಿಮಾ ನೋಡಿದ ಬೆಂಗಳೂರಿನ ಕೆಲ ಮನೆ ಮಾಲೀಕರಿಗೆ ದಂಡುಪಾಳ್ಯದವರಿಗೆ ಮನೆ ಬಾಡಿಗೆಗೆ ಕೊಡಬೇಕೊ ಬೇಡವೋ ಅನ್ನೊ ಗೊಂದಲ ಶುರುವಾಗಿದೆ. ಮನೆ ಮಾಲೀಕ ಕೃಷ್ಣಮೂರ್ತಿ ಎಂಬುವವರು, ಇತ್ತೀಚೆಗೆ ಓರ್ವ ಬಾಡಿಗೆದಾರ ನನ್ನ ಮನೆಗೆ ಬಾಡಿಗೆಗೆ ಬಂದಿದ್ದಾರೆ. ನಾನು ಅವರ ಆಧಾರ್ ಕಾರ್ಡ್ (Adhar Card) ಅನ್ನು ಪರಿಶೀಲಿಸಿದ್ದೇನೆ. ಅದರಲ್ಲಿ ಅವರ ಹಳ್ಳಿಯ ಹೆಸರನ್ನು ದಂಡುಪಾಳ್ಯ ಎಂದು ನಮೂದಿಸಲಾಗಿದೆ ದಂಡುಪಾಳ್ಯದವರಿಗೆ ಮನೆ ಬಾಡಿಗೆ ಕೊಡಬಹುದಾ ಅಂತ ಟ್ವೀಟ್ ಮೂಲಕ ಪೊಲೀಸರ ಸಲಹೆ ಕೇಳಿದ್ದಾರೆ.

ಆಧಾರ್ ಕಾರ್ಡ್ ಪರಿಶೀಲಿಸಿದಾಗ ಅದರಲ್ಲಿ ಅವರ ಹಳ್ಳಿಯ ಹೆಸರನ್ನು ದಂಡುಪಾಳ್ಯ ಎಂದು ನಮೂದಿಸಲಾಗಿದೆ. ಈ ಹಳ್ಳಿಯ ಜನರು ಕ್ರೂರವಾಗಿ ಕೊಲೆ ಮಾಡುತ್ತಾರೆ. ಈ ಕುರಿತು ನಾನು ಚಲನಚಿತ್ರಗಳನ್ನು ನೋಡಿದ್ದೇನೆ. ಈಗ ಅವರಿಗೆ ಮನೆ ಬಾಡಿಗೆ ಕೊಟ್ಟರೆ ಸರಿಯೇ? ದಯವಿಟ್ಟು ನನಗೆ ನೀವು ಸಹಾಯ ಮಾಡಬಹುದೇ? ಅಂತ ಮನೆ ಮಾಲೀಕ ಪೊಲೀಸರ ಬಳಿ ಕೇಳಿದ್ದಾರೆ.

ಟ್ವೀಟ್ ಮೂಲಕ ನಗರ ಪೊಲೀಸರಿಗೆ ವ್ಯಕ್ತಿ ಟ್ಯಾಗ್ ಮಾಡಿದ್ದಾರೆ. ಇದಕ್ಕೆ ಹತ್ತಿರದ ಪೊಲೀಸ್ ಠಾಣೆಗೆ ಭೇಟಿ ನೀಡಿ. ನಿಮಗೆ ಅವರು ಸಲಹೆ ಮಾಡುತ್ತಾರೆಂದು ಬೆಂಗಳೂರು ಪೊಲೀಸರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ

ಡಿವೈಡರ್‌ಗೆ ಕಾರು ಡಿಕ್ಕಿ ಚಾಲಕ ದುರ್ಮರಣ, ತೋಟದ ಮನೆಯಲ್ಲಿ ಆಕ್ರಮವಾಗಿ ಗ್ಯಾಸ್ ರಿಫಿಲ್ಲಿಂಗ್, ಮರಕ್ಕೆ ಕಾರು ಡಿಕ್ಕಿ ಇಬ್ಬರ ಸಾವು

ವಿದೇಶದಲ್ಲಿ ಕೆಲಸ ಬಿಟ್ಟು ಹಳ್ಳಿ ಕಡೆ ಮುಖ ಮಾಡಿದ ಸಹೋದರರು; ಸಾವಯವ ಕೃಷಿ ಮೂಲಕ ಯಶಸ್ವಿ ಬದುಕು!

Published On - 9:06 am, Tue, 8 February 22

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ