AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಂಡುಪಾಳ್ಯ ಸಿನಿಮಾ ಎಫೆಕ್ಟ್! ದಂಡುಪಾಳ್ಯದವರಿಗೆ ಮನೆ ಬಾಡಿಗೆ ನೀಡಲು ನಗರ ಪೊಲೀಸರ ಬಳಿ ಸಲಹೆ ಕೇಳಿದ ಮನೆ ಮಾಲೀಕ

ಆಧಾರ್ ಕಾರ್ಡ್ ಪರಿಶೀಲಿಸಿದಾಗ ಅದರಲ್ಲಿ ಅವರ ಹಳ್ಳಿಯ ಹೆಸರನ್ನು ದಂಡುಪಾಳ್ಯ ಎಂದು ನಮೂದಿಸಲಾಗಿದೆ. ಈ ಹಳ್ಳಿಯ ಜನರು ಕ್ರೂರವಾಗಿ ಕೊಲೆ ಮಾಡುತ್ತಾರೆ. ಈ ಕುರಿತು ನಾನು ಚಲನಚಿತ್ರಗಳನ್ನು ನೋಡಿದ್ದೇನೆ.

ದಂಡುಪಾಳ್ಯ ಸಿನಿಮಾ ಎಫೆಕ್ಟ್! ದಂಡುಪಾಳ್ಯದವರಿಗೆ ಮನೆ ಬಾಡಿಗೆ ನೀಡಲು ನಗರ ಪೊಲೀಸರ ಬಳಿ ಸಲಹೆ ಕೇಳಿದ ಮನೆ ಮಾಲೀಕ
ದಂಡುಪಾಳ್ಯ 3 ಸಿನಿಮಾ ಪೋಸ್ಟರ್, ನಗರ ಪೊಲೀಸರ ಬಳಿ ಟ್ವೀಟ್ ಮೂಲಕ ಸಲಹೆ ಕೇಳಿದ ವ್ಯಕ್ತಿ
TV9 Web
| Edited By: |

Updated on:Feb 08, 2022 | 9:09 AM

Share

ಬೆಂಗಳೂರು: ದಂಡುಪಾಳ್ಯ ಸಿನಿಮಾ (Dandupalya Cinema) ಎಂದಾಗ ತಕ್ಷಣ ಕಣ್ಣು ಮುಂದೆ ಬರುವುದು ಕಳ್ಳತನ, ದರೋಡೆ, ಅತ್ಯಾಚಾರ, ಕೊಲೆ. ಈ ಸಿನಿಮಾ ನೋಡಿದ ಬೆಂಗಳೂರಿನ ಕೆಲ ಮನೆ ಮಾಲೀಕರಿಗೆ ದಂಡುಪಾಳ್ಯದವರಿಗೆ ಮನೆ ಬಾಡಿಗೆಗೆ ಕೊಡಬೇಕೊ ಬೇಡವೋ ಅನ್ನೊ ಗೊಂದಲ ಶುರುವಾಗಿದೆ. ಮನೆ ಮಾಲೀಕ ಕೃಷ್ಣಮೂರ್ತಿ ಎಂಬುವವರು, ಇತ್ತೀಚೆಗೆ ಓರ್ವ ಬಾಡಿಗೆದಾರ ನನ್ನ ಮನೆಗೆ ಬಾಡಿಗೆಗೆ ಬಂದಿದ್ದಾರೆ. ನಾನು ಅವರ ಆಧಾರ್ ಕಾರ್ಡ್ (Adhar Card) ಅನ್ನು ಪರಿಶೀಲಿಸಿದ್ದೇನೆ. ಅದರಲ್ಲಿ ಅವರ ಹಳ್ಳಿಯ ಹೆಸರನ್ನು ದಂಡುಪಾಳ್ಯ ಎಂದು ನಮೂದಿಸಲಾಗಿದೆ ದಂಡುಪಾಳ್ಯದವರಿಗೆ ಮನೆ ಬಾಡಿಗೆ ಕೊಡಬಹುದಾ ಅಂತ ಟ್ವೀಟ್ ಮೂಲಕ ಪೊಲೀಸರ ಸಲಹೆ ಕೇಳಿದ್ದಾರೆ.

ಆಧಾರ್ ಕಾರ್ಡ್ ಪರಿಶೀಲಿಸಿದಾಗ ಅದರಲ್ಲಿ ಅವರ ಹಳ್ಳಿಯ ಹೆಸರನ್ನು ದಂಡುಪಾಳ್ಯ ಎಂದು ನಮೂದಿಸಲಾಗಿದೆ. ಈ ಹಳ್ಳಿಯ ಜನರು ಕ್ರೂರವಾಗಿ ಕೊಲೆ ಮಾಡುತ್ತಾರೆ. ಈ ಕುರಿತು ನಾನು ಚಲನಚಿತ್ರಗಳನ್ನು ನೋಡಿದ್ದೇನೆ. ಈಗ ಅವರಿಗೆ ಮನೆ ಬಾಡಿಗೆ ಕೊಟ್ಟರೆ ಸರಿಯೇ? ದಯವಿಟ್ಟು ನನಗೆ ನೀವು ಸಹಾಯ ಮಾಡಬಹುದೇ? ಅಂತ ಮನೆ ಮಾಲೀಕ ಪೊಲೀಸರ ಬಳಿ ಕೇಳಿದ್ದಾರೆ.

ಟ್ವೀಟ್ ಮೂಲಕ ನಗರ ಪೊಲೀಸರಿಗೆ ವ್ಯಕ್ತಿ ಟ್ಯಾಗ್ ಮಾಡಿದ್ದಾರೆ. ಇದಕ್ಕೆ ಹತ್ತಿರದ ಪೊಲೀಸ್ ಠಾಣೆಗೆ ಭೇಟಿ ನೀಡಿ. ನಿಮಗೆ ಅವರು ಸಲಹೆ ಮಾಡುತ್ತಾರೆಂದು ಬೆಂಗಳೂರು ಪೊಲೀಸರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ

ಡಿವೈಡರ್‌ಗೆ ಕಾರು ಡಿಕ್ಕಿ ಚಾಲಕ ದುರ್ಮರಣ, ತೋಟದ ಮನೆಯಲ್ಲಿ ಆಕ್ರಮವಾಗಿ ಗ್ಯಾಸ್ ರಿಫಿಲ್ಲಿಂಗ್, ಮರಕ್ಕೆ ಕಾರು ಡಿಕ್ಕಿ ಇಬ್ಬರ ಸಾವು

ವಿದೇಶದಲ್ಲಿ ಕೆಲಸ ಬಿಟ್ಟು ಹಳ್ಳಿ ಕಡೆ ಮುಖ ಮಾಡಿದ ಸಹೋದರರು; ಸಾವಯವ ಕೃಷಿ ಮೂಲಕ ಯಶಸ್ವಿ ಬದುಕು!

Published On - 9:06 am, Tue, 8 February 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ