AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಂಗಸಂದ್ರ ಹಾಟ್​ಸ್ಪಾಟ್​: ಆಶಾ ಕಾರ್ಯಕರ್ತೆಯರ ಜೊತೆ ಸ್ಥಳೀಯರ ಕಿರಿಕ್

ಬೆಂಗಳೂರು: ಹೊಂಗಸಂದ್ರ ವಾರ್ಡ್​ನಲ್ಲಿ 15 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಹೊಂಗಸಂದ್ರ ವಾರ್ಡ್ ಹಾಗೂ ಸುತ್ತಮುತ್ತ ಏರಿಯಾಗಳಲ್ಲಿ ಹೆಚ್ಚಿನ ಎಚ್ಚರ ವಹಿಸಲಾಗುತ್ತಿದೆ. ಆದರೆ ಮನೆಯೊಳಗೆ ಹೋಗುವಂತೆ ಹೇಳಿದ್ದಕ್ಕೆ ಸ್ಥಳೀಯರು ಆಶಾ ಕಾರ್ಯಕರ್ತೆಯರ ಜತೆ ಗಲಾಟೆ ಮಾಡಿರುವ ಘಟನೆ ನಡೆದಿದೆ. ನಗರದ ಹೊಂಗಸಂದ್ರ ವಾರ್ಡ್‌ನಲ್ಲಿ ಆಶಾ ಕಾರ್ಯಕರ್ತೆಯರು ಮನೆ ಒಳಗಡೆ ಹೋಗಲು ಹೇಳಿದ್ದಕ್ಕೆ ಸ್ಥಳೀಯರು ವಾಗ್ವಾದಕ್ಕಿಳಿದಿದ್ದಾರೆ. ಏನಪ್ಪ ನಿನಗೆ ಕಾಮನ್​ಸೆನ್ಸ್ ಇಲ್ವಾ?, ಕನಿಷ್ಠ ಜ್ಞಾನವೂ ಇಲ್ವಾ? ಮನೆ ಒಳಗೆ ಹೋಗಿ ಎಂದಿದ್ದಕ್ಕೆ ನಮಗೆ ಬೆಳಗ್ಗೆ ಉಪಾಹಾರ […]

ಹೊಂಗಸಂದ್ರ ಹಾಟ್​ಸ್ಪಾಟ್​: ಆಶಾ ಕಾರ್ಯಕರ್ತೆಯರ ಜೊತೆ ಸ್ಥಳೀಯರ ಕಿರಿಕ್
ಸಾಧು ಶ್ರೀನಾಥ್​
|

Updated on:Apr 24, 2020 | 1:07 PM

Share

ಬೆಂಗಳೂರು: ಹೊಂಗಸಂದ್ರ ವಾರ್ಡ್​ನಲ್ಲಿ 15 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಹೊಂಗಸಂದ್ರ ವಾರ್ಡ್ ಹಾಗೂ ಸುತ್ತಮುತ್ತ ಏರಿಯಾಗಳಲ್ಲಿ ಹೆಚ್ಚಿನ ಎಚ್ಚರ ವಹಿಸಲಾಗುತ್ತಿದೆ. ಆದರೆ ಮನೆಯೊಳಗೆ ಹೋಗುವಂತೆ ಹೇಳಿದ್ದಕ್ಕೆ ಸ್ಥಳೀಯರು ಆಶಾ ಕಾರ್ಯಕರ್ತೆಯರ ಜತೆ ಗಲಾಟೆ ಮಾಡಿರುವ ಘಟನೆ ನಡೆದಿದೆ.

ನಗರದ ಹೊಂಗಸಂದ್ರ ವಾರ್ಡ್‌ನಲ್ಲಿ ಆಶಾ ಕಾರ್ಯಕರ್ತೆಯರು ಮನೆ ಒಳಗಡೆ ಹೋಗಲು ಹೇಳಿದ್ದಕ್ಕೆ ಸ್ಥಳೀಯರು ವಾಗ್ವಾದಕ್ಕಿಳಿದಿದ್ದಾರೆ. ಏನಪ್ಪ ನಿನಗೆ ಕಾಮನ್​ಸೆನ್ಸ್ ಇಲ್ವಾ?, ಕನಿಷ್ಠ ಜ್ಞಾನವೂ ಇಲ್ವಾ? ಮನೆ ಒಳಗೆ ಹೋಗಿ ಎಂದಿದ್ದಕ್ಕೆ ನಮಗೆ ಬೆಳಗ್ಗೆ ಉಪಾಹಾರ ಇಲ್ಲ, ಹಾಲು ಇಲ್ಲ, ತರಕಾರಿಯೂ ಇಲ್ಲ, ದಿನಸಿ ಇಲ್ಲ ಏನ್ ಮಾಡೋದು ಅಂತಾ ಗಲಾಟೆ ಮಾಡಿದ್ರೆ. ಮತ್ತೊಬ್ಬ ವ್ಯಕ್ತಿ ನಮ್ಮ ಆರೋಗ್ಯ ತಪಾಸಣೆ ಮಾಡಲೇ ಇಲ್ಲ ಅಂತಾ ಕಿರಿಕ್ ಮಾಡಿದ್ದಾರೆ.

ಹೊರಗಡೆ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಈಗ ನೀವು ಹೊರಗಡೆ ಹೋದರೆ ನಿಮಗೆ ಏನು ಸಿಗುತ್ತದೆ. ಸ್ವಲ್ಪವೂ ತಿಳಿದುಕೊಳ್ಳದೆ ಮಾತಾಡುತ್ತೀಯಾ ಎಂc ಸ್ಥಳೀಯರಿಗೆ ಆಶಾ ಕಾರ್ಯಕರ್ತೆಯರು ತರಾಟೆಗೆ ತೆಗೆದುಕೊಂಡಿದ್ದಾರೆ. https://www.facebook.com/Tv9Kannada/videos/1172037203143066/

Published On - 12:12 pm, Fri, 24 April 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​