AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಂಗಸಂದ್ರ ಹಾಟ್​ಸ್ಪಾಟ್​: ಆಶಾ ಕಾರ್ಯಕರ್ತೆಯರ ಜೊತೆ ಸ್ಥಳೀಯರ ಕಿರಿಕ್

ಬೆಂಗಳೂರು: ಹೊಂಗಸಂದ್ರ ವಾರ್ಡ್​ನಲ್ಲಿ 15 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಹೊಂಗಸಂದ್ರ ವಾರ್ಡ್ ಹಾಗೂ ಸುತ್ತಮುತ್ತ ಏರಿಯಾಗಳಲ್ಲಿ ಹೆಚ್ಚಿನ ಎಚ್ಚರ ವಹಿಸಲಾಗುತ್ತಿದೆ. ಆದರೆ ಮನೆಯೊಳಗೆ ಹೋಗುವಂತೆ ಹೇಳಿದ್ದಕ್ಕೆ ಸ್ಥಳೀಯರು ಆಶಾ ಕಾರ್ಯಕರ್ತೆಯರ ಜತೆ ಗಲಾಟೆ ಮಾಡಿರುವ ಘಟನೆ ನಡೆದಿದೆ. ನಗರದ ಹೊಂಗಸಂದ್ರ ವಾರ್ಡ್‌ನಲ್ಲಿ ಆಶಾ ಕಾರ್ಯಕರ್ತೆಯರು ಮನೆ ಒಳಗಡೆ ಹೋಗಲು ಹೇಳಿದ್ದಕ್ಕೆ ಸ್ಥಳೀಯರು ವಾಗ್ವಾದಕ್ಕಿಳಿದಿದ್ದಾರೆ. ಏನಪ್ಪ ನಿನಗೆ ಕಾಮನ್​ಸೆನ್ಸ್ ಇಲ್ವಾ?, ಕನಿಷ್ಠ ಜ್ಞಾನವೂ ಇಲ್ವಾ? ಮನೆ ಒಳಗೆ ಹೋಗಿ ಎಂದಿದ್ದಕ್ಕೆ ನಮಗೆ ಬೆಳಗ್ಗೆ ಉಪಾಹಾರ […]

ಹೊಂಗಸಂದ್ರ ಹಾಟ್​ಸ್ಪಾಟ್​: ಆಶಾ ಕಾರ್ಯಕರ್ತೆಯರ ಜೊತೆ ಸ್ಥಳೀಯರ ಕಿರಿಕ್
ಸಾಧು ಶ್ರೀನಾಥ್​
|

Updated on:Apr 24, 2020 | 1:07 PM

Share

ಬೆಂಗಳೂರು: ಹೊಂಗಸಂದ್ರ ವಾರ್ಡ್​ನಲ್ಲಿ 15 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಹೊಂಗಸಂದ್ರ ವಾರ್ಡ್ ಹಾಗೂ ಸುತ್ತಮುತ್ತ ಏರಿಯಾಗಳಲ್ಲಿ ಹೆಚ್ಚಿನ ಎಚ್ಚರ ವಹಿಸಲಾಗುತ್ತಿದೆ. ಆದರೆ ಮನೆಯೊಳಗೆ ಹೋಗುವಂತೆ ಹೇಳಿದ್ದಕ್ಕೆ ಸ್ಥಳೀಯರು ಆಶಾ ಕಾರ್ಯಕರ್ತೆಯರ ಜತೆ ಗಲಾಟೆ ಮಾಡಿರುವ ಘಟನೆ ನಡೆದಿದೆ.

ನಗರದ ಹೊಂಗಸಂದ್ರ ವಾರ್ಡ್‌ನಲ್ಲಿ ಆಶಾ ಕಾರ್ಯಕರ್ತೆಯರು ಮನೆ ಒಳಗಡೆ ಹೋಗಲು ಹೇಳಿದ್ದಕ್ಕೆ ಸ್ಥಳೀಯರು ವಾಗ್ವಾದಕ್ಕಿಳಿದಿದ್ದಾರೆ. ಏನಪ್ಪ ನಿನಗೆ ಕಾಮನ್​ಸೆನ್ಸ್ ಇಲ್ವಾ?, ಕನಿಷ್ಠ ಜ್ಞಾನವೂ ಇಲ್ವಾ? ಮನೆ ಒಳಗೆ ಹೋಗಿ ಎಂದಿದ್ದಕ್ಕೆ ನಮಗೆ ಬೆಳಗ್ಗೆ ಉಪಾಹಾರ ಇಲ್ಲ, ಹಾಲು ಇಲ್ಲ, ತರಕಾರಿಯೂ ಇಲ್ಲ, ದಿನಸಿ ಇಲ್ಲ ಏನ್ ಮಾಡೋದು ಅಂತಾ ಗಲಾಟೆ ಮಾಡಿದ್ರೆ. ಮತ್ತೊಬ್ಬ ವ್ಯಕ್ತಿ ನಮ್ಮ ಆರೋಗ್ಯ ತಪಾಸಣೆ ಮಾಡಲೇ ಇಲ್ಲ ಅಂತಾ ಕಿರಿಕ್ ಮಾಡಿದ್ದಾರೆ.

ಹೊರಗಡೆ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಈಗ ನೀವು ಹೊರಗಡೆ ಹೋದರೆ ನಿಮಗೆ ಏನು ಸಿಗುತ್ತದೆ. ಸ್ವಲ್ಪವೂ ತಿಳಿದುಕೊಳ್ಳದೆ ಮಾತಾಡುತ್ತೀಯಾ ಎಂc ಸ್ಥಳೀಯರಿಗೆ ಆಶಾ ಕಾರ್ಯಕರ್ತೆಯರು ತರಾಟೆಗೆ ತೆಗೆದುಕೊಂಡಿದ್ದಾರೆ. https://www.facebook.com/Tv9Kannada/videos/1172037203143066/

Published On - 12:12 pm, Fri, 24 April 20

Follow Us
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
ದುಬೈನಿಂದ ಜೀವಂತ ಮರಳಿದ್ದೇ ಪವಾಡ: ಭಯಾನಕ ಅನುಭವ ಬಿಚ್ಚಿಟ್ಟ ಭೋಜೇಗೌಡ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
15 ಕಳ್ಳತನ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದವ ಕೊನೆಗೂ ಸೆರೆ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ
ಮೋಸ ಮಾಡಿ ಇಸ್ರೇಲ್​​-ಅಮೆರಿಕಾದಿಂದ ಖಮೇನಿ ಹತ್ಯೆ: 'ಕೈ' ನಾಯಕನ ಆರೋಪ