AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಂಗಸಂದ್ರ ಹಾಟ್​ಸ್ಪಾಟ್​: ಆಶಾ ಕಾರ್ಯಕರ್ತೆಯರ ಜೊತೆ ಸ್ಥಳೀಯರ ಕಿರಿಕ್

ಬೆಂಗಳೂರು: ಹೊಂಗಸಂದ್ರ ವಾರ್ಡ್​ನಲ್ಲಿ 15 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಹೊಂಗಸಂದ್ರ ವಾರ್ಡ್ ಹಾಗೂ ಸುತ್ತಮುತ್ತ ಏರಿಯಾಗಳಲ್ಲಿ ಹೆಚ್ಚಿನ ಎಚ್ಚರ ವಹಿಸಲಾಗುತ್ತಿದೆ. ಆದರೆ ಮನೆಯೊಳಗೆ ಹೋಗುವಂತೆ ಹೇಳಿದ್ದಕ್ಕೆ ಸ್ಥಳೀಯರು ಆಶಾ ಕಾರ್ಯಕರ್ತೆಯರ ಜತೆ ಗಲಾಟೆ ಮಾಡಿರುವ ಘಟನೆ ನಡೆದಿದೆ. ನಗರದ ಹೊಂಗಸಂದ್ರ ವಾರ್ಡ್‌ನಲ್ಲಿ ಆಶಾ ಕಾರ್ಯಕರ್ತೆಯರು ಮನೆ ಒಳಗಡೆ ಹೋಗಲು ಹೇಳಿದ್ದಕ್ಕೆ ಸ್ಥಳೀಯರು ವಾಗ್ವಾದಕ್ಕಿಳಿದಿದ್ದಾರೆ. ಏನಪ್ಪ ನಿನಗೆ ಕಾಮನ್​ಸೆನ್ಸ್ ಇಲ್ವಾ?, ಕನಿಷ್ಠ ಜ್ಞಾನವೂ ಇಲ್ವಾ? ಮನೆ ಒಳಗೆ ಹೋಗಿ ಎಂದಿದ್ದಕ್ಕೆ ನಮಗೆ ಬೆಳಗ್ಗೆ ಉಪಾಹಾರ […]

ಹೊಂಗಸಂದ್ರ ಹಾಟ್​ಸ್ಪಾಟ್​: ಆಶಾ ಕಾರ್ಯಕರ್ತೆಯರ ಜೊತೆ ಸ್ಥಳೀಯರ ಕಿರಿಕ್
ಸಾಧು ಶ್ರೀನಾಥ್​
|

Updated on:Apr 24, 2020 | 1:07 PM

Share

ಬೆಂಗಳೂರು: ಹೊಂಗಸಂದ್ರ ವಾರ್ಡ್​ನಲ್ಲಿ 15 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಹೊಂಗಸಂದ್ರ ವಾರ್ಡ್ ಹಾಗೂ ಸುತ್ತಮುತ್ತ ಏರಿಯಾಗಳಲ್ಲಿ ಹೆಚ್ಚಿನ ಎಚ್ಚರ ವಹಿಸಲಾಗುತ್ತಿದೆ. ಆದರೆ ಮನೆಯೊಳಗೆ ಹೋಗುವಂತೆ ಹೇಳಿದ್ದಕ್ಕೆ ಸ್ಥಳೀಯರು ಆಶಾ ಕಾರ್ಯಕರ್ತೆಯರ ಜತೆ ಗಲಾಟೆ ಮಾಡಿರುವ ಘಟನೆ ನಡೆದಿದೆ.

ನಗರದ ಹೊಂಗಸಂದ್ರ ವಾರ್ಡ್‌ನಲ್ಲಿ ಆಶಾ ಕಾರ್ಯಕರ್ತೆಯರು ಮನೆ ಒಳಗಡೆ ಹೋಗಲು ಹೇಳಿದ್ದಕ್ಕೆ ಸ್ಥಳೀಯರು ವಾಗ್ವಾದಕ್ಕಿಳಿದಿದ್ದಾರೆ. ಏನಪ್ಪ ನಿನಗೆ ಕಾಮನ್​ಸೆನ್ಸ್ ಇಲ್ವಾ?, ಕನಿಷ್ಠ ಜ್ಞಾನವೂ ಇಲ್ವಾ? ಮನೆ ಒಳಗೆ ಹೋಗಿ ಎಂದಿದ್ದಕ್ಕೆ ನಮಗೆ ಬೆಳಗ್ಗೆ ಉಪಾಹಾರ ಇಲ್ಲ, ಹಾಲು ಇಲ್ಲ, ತರಕಾರಿಯೂ ಇಲ್ಲ, ದಿನಸಿ ಇಲ್ಲ ಏನ್ ಮಾಡೋದು ಅಂತಾ ಗಲಾಟೆ ಮಾಡಿದ್ರೆ. ಮತ್ತೊಬ್ಬ ವ್ಯಕ್ತಿ ನಮ್ಮ ಆರೋಗ್ಯ ತಪಾಸಣೆ ಮಾಡಲೇ ಇಲ್ಲ ಅಂತಾ ಕಿರಿಕ್ ಮಾಡಿದ್ದಾರೆ.

ಹೊರಗಡೆ ಎಲ್ಲಾ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಈಗ ನೀವು ಹೊರಗಡೆ ಹೋದರೆ ನಿಮಗೆ ಏನು ಸಿಗುತ್ತದೆ. ಸ್ವಲ್ಪವೂ ತಿಳಿದುಕೊಳ್ಳದೆ ಮಾತಾಡುತ್ತೀಯಾ ಎಂc ಸ್ಥಳೀಯರಿಗೆ ಆಶಾ ಕಾರ್ಯಕರ್ತೆಯರು ತರಾಟೆಗೆ ತೆಗೆದುಕೊಂಡಿದ್ದಾರೆ. https://www.facebook.com/Tv9Kannada/videos/1172037203143066/

Published On - 12:12 pm, Fri, 24 April 20

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ