AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಹೋಟೆಲ್​ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ, ಹೋಟೆಲ್ ಮಾಲೀಕ ಆಸ್ಪತ್ರೆಗೆ ದಾಖಲು

ಬೆಂಗಳೂರಿನ ಚಂದ್ರಾಲೇಔಟ್ನಲ್ಲಿರುವ ಸಂತೃಪ್ತಿ ಉತ್ತರ ಕರ್ನಾಟಕ ಜವಾರಿ ಊಟದ ಮನೆ ಹೋಟೆಲ್ನಲ್ಲಿ ಬೆಳಗ್ಗೆ 9:45ರ ಸುಮಾರಿಗೆ ಈ ಘಟನೆ ನಡೆದಿದೆ. ಕಟ್ಟಡದ ಗ್ರೌಂಡ್ಫ್ಲೋರ್ನಲ್ಲಿ ಹೋಟೆಲ್ ಕಂ ಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿದ್ದು ಈ ವೇಳೆ ಮಹೇಶ್ ಮಾತ್ರ ಇದ್ದರು.

ಬೆಂಗಳೂರಿನ ಹೋಟೆಲ್​ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ, ಹೋಟೆಲ್ ಮಾಲೀಕ ಆಸ್ಪತ್ರೆಗೆ ದಾಖಲು
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Jan 03, 2022 | 3:54 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹೋಟೆಲ್ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು ಹೋಟೆಲ್ ಮಾಲೀಕ ಮಹೇಶ್ ಸ್ಥಿತಿ ಗಂಭೀರವಾಗಿದೆ. ಸದ್ಯ ಮಹೇಶ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಬೆಂಗಳೂರಿನ ಚಂದ್ರಾಲೇಔಟ್ನಲ್ಲಿರುವ ಸಂತೃಪ್ತಿ ಉತ್ತರ ಕರ್ನಾಟಕ ಜವಾರಿ ಊಟದ ಮನೆ ಹೋಟೆಲ್ನಲ್ಲಿ ಬೆಳಗ್ಗೆ 9:45ರ ಸುಮಾರಿಗೆ ಈ ಘಟನೆ ನಡೆದಿದೆ. ಕಟ್ಟಡದ ಗ್ರೌಂಡ್ಫ್ಲೋರ್ನಲ್ಲಿ ಹೋಟೆಲ್ ಕಂ ಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿದ್ದು ಈ ವೇಳೆ ಮಹೇಶ್ ಮಾತ್ರ ಇದ್ದರು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿಲ್ಲ. ಹೋಟೆಲ್ ಮಾಲೀಕ ಮಹೇಶ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಚಂದ್ರಾಲೇಔಟ್ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ನೆಲಮಂಗಲ: ಚಿತ್ರ ನಟಿ ಐಶ್ವರ್ಯ ರೈ ತರ ಕಾಣ್ತೀಯ ಅಂತ ಹೇಳಿ ವಿವಾಹಿತ ಮಹಿಳೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣೆಗೆ ವಿವಾಹಿತ ಮಹಿಳೆ ದೂರು ನೀಡಿದ್ದು, ಆರೋಪಿ ಹನುಮಂತರಾಯನನ್ನು ಪೊಲೀಸರು ವಶಕ್ಕೆ ಪಡೆದು ಠಾಣೆ ಬೇಲ್ ಮೇಲೆ ಬಿಟ್ಟು ಕಳುಹಿಸಿದ್ದಾರೆ. ಡಿಸೆಂಬರ್ 28ರಂದು ಈ ಘಟನೆ ನಡೆದಿದ್ದು. ತಡವಾಗಿ ಬೆಳಕಿಗೆ ಬಂದಿದೆ.

ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಂದು, ಶವ ಬಚ್ಚಿಟ್ಟ ಕಾಮುಕರು ಆಟವಾಡಿಕೊಂಡು ಇರುತ್ತಿದ್ದ 5 ವರ್ಷದ ಬಾಲಕಿಯ ಮೇಲೆ ಆಕೆಯ ಮನೆಯಲ್ಲೇ ಅಮಾನುಷವಾಗಿ ಅತ್ಯಾಚಾರ ನಡೆದಿದೆ. ಮಧ್ಯಪ್ರದೇಶದ ಹೋಶಂಗಾಬಾದ್ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ನಿರ್ದಯವಾಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಅಲ್ಲದೆ, ಆ ಬಾಲಕಿಯ ಶವವನ್ನು ಮನೆಯ ಚಾವಣಿಯ ಮೇಲೆ ಅಡಗಿಸಿ ಇಟ್ಟಿದ್ದಾರೆ.

ಇದನ್ನೂ ಓದಿ: ಕನ್ನಡದಲ್ಲೊಂದು ವೆಬ್ ಸಿರೀಸ್ ಬಿಡುಗಡೆಗೆ ಸಿದ್ಧ; ಗಮನ ಸೆಳೆದ ‘ವೈಟ್ ಆ್ಯಂಡ್ ಬ್ಲಾಕ್’ ಪೋಸ್ಟರ್

Published On - 2:34 pm, Mon, 3 January 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ